AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tourist Places: ಬೇಸಿಗೆ ರಜೆ ಕಳೆಯಲು ಇಲ್ಲಿವೆ ಸುಂದರ ತಾಣಗಳು; ಒಮ್ಮೆಯಾದರೂ ಭೇಟಿ ನೀಡಲೇಬೇಕು

Tourist Places: ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

ಗಂಗಾಧರ​ ಬ. ಸಾಬೋಜಿ
|

Updated on:Apr 11, 2022 | 8:25 PM

Share
ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಈ ಸುಂದರ ಸ್ಥಳಗಳಿಗೆ ಭೇಟಿ ನೀಡಿ. ಮರೆಯಲಾಗದ ಅನುಭವ ಪಡೆಯಿರಿ. ಈ ಸ್ಥಳಗಳಲ್ಲಿ ನೀವು ಆಹ್ಲಾದಕರ ವಾತಾವರಣವನ್ನು ಆನಂದಿಸುವಿರಿ.

1 / 5
ರಿಷಿಕೇಶ: ಸಾಹಸಗಳನ್ನು ಇಷ್ಟಪಡುವವರಿಗೆ, ರಿಷಿಕೇಶವು ಸೂಪರ್ ಆಗಿರುತ್ತದೆ. ಅಧ್ಯಾತ್ಮದೊಂದಿಗೆ ಸಂಬಂಧ ಹೊಂದಿರುವ ಜನರಿಗೆ ಇದು ಉತ್ತಮ ಸ್ಥಳವಾಗಿದೆ. ಧಾರ್ಮಿಕ ಸ್ಥಳಗಳಿಂದ ನೀವು ಯೋಗ ಕೇಂದ್ರಗಳು, ರಾಫ್ಟಿಂಗ್ ಮತ್ತು ಇತರ ಅನೇಕ ಸಾಹಸ ಚಟುವಟಿಕೆಗಳನ್ನು ಇಲ್ಲಿ ಆನಂದಿಸಬಹುದು. ರಿಷಿಕೇಶವನ್ನು ಭಾರತದ ಯೋಗ ರಾಜಧಾನಿ ಎಂದೂ ಕರೆಯುತ್ತಾರೆ.

2 / 5
ಮನಾಲಿ: ಮನಾಲಿ ಸುಂದರವಾದ ಮತ್ತು ಶಾಂತವಾದ ಗಿರಿಧಾಮವಾಗಿದೆ. ಬೇಸಿಗೆ ರಜೆಗಾಗಿ ನೀವು ಇಲ್ಲಿಗೆ ಹೋಗಲು ಯೋಜಿಸಬಹುದು. ಸಾಹಸ ಚಟುವಟಿಕೆಗಳು, ಕ್ರಿಸ್ಟಲ್ ಕ್ಲಿಯರ್ ಫಾಲ್ಸ್, ಆಹ್ಲಾದಕರ ವಾತಾವರಣವು ನಿಮ್ಮ ಪ್ರವಾಸವನ್ನು ಸ್ಮರಣೀಯವಾಗಿಸುತ್ತದೆ.

3 / 5
ಮಸ್ಸೂರಿ: ರಜಾದಿನಗಳಲ್ಲಿ ನೀವು ಮಸ್ಸೂರಿಯಲ್ಲಿ ತಂಪಾದ ಗಾಳಿಯನ್ನು ಆನಂದಿಸಬಹುದು. ಇದು ಶಾಂತವಾದ ಸ್ಥಳವಾಗಿದೆ. ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿ ಅನೇಕ ಸುಂದರ ದೃಶ್ಯಾವಳಿಗಳನ್ನು ಆನಂದಿಸಬಹುದು.

4 / 5
ಊಟಿ: ಊಟಿ ಒಂದು ಸುಂದರ ತಾಣ. ಬೇಸಿಗೆ ರಜೆಯಲ್ಲಿ ನೀವು ಪ್ರವಾಸವನ್ನು ಯೋಜಿಸುತ್ತಿದ್ದರೆ ಊಟಿ ನಿಮ್ಮ ಪಟ್ಟಿಯಲ್ಲಿರಬೇಕು. ಈ ಪ್ರದೇಶದಲ್ಲಿ ನೀಲಗಿರಿ ಮರಗಳು ಹೇರಳವಾಗಿವೆ. ಇಲ್ಲಿ ನೀವು ಸುಂದರವಾದ ದೃಶ್ಯಾವಳಿಗಳನ್ನು ಆನಂದಿಸಬಹುದು.

5 / 5

Published On - 8:04 pm, Mon, 11 April 22

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್