AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India In Oscar: ಆಸ್ಕರ್ ಗೆದ್ದ ಬಳಿಕ ಕಂಡ ಕೆಲ ಅಪರೂಪದ ಕ್ಷಣಗಳು

ಆಸ್ಕರ್ ಗೆದ್ದ ಬಳಿಕ ಆರ್​ಆರ್​ಆರ್ ತಂಡ ಸಂಭ್ರಮ, ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿ ಗೆದ್ದ ಭಾರತೀಯ ಮಹಿಳೆಯರು ಸಂಭ್ರಮಿಸಿದ ರೀತಿ. ವೇದಿಕೆ ಮೇಲೆ ಮಿಂಚಿದ ದೀಪಿಕಾ ಇತರೆ ಅಪರೂಪದ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 13, 2023 | 11:49 PM

Share
ಎಲಿಫೆಂಟ್ ವಿಸ್ಪರರ್ಸ್ ಕಿರು ಡಾಕ್ಯುಮೆಂಟರಿಗಾಗಿ ಆಸ್ಕರ್ ಸ್ವೀಕರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ನಿರ್ಮಾಪಕಿ ಗುನೀತ್ ಮೋಂಗಾ

ಎಲಿಫೆಂಟ್ ವಿಸ್ಪರರ್ಸ್ ಕಿರು ಡಾಕ್ಯುಮೆಂಟರಿಗಾಗಿ ಆಸ್ಕರ್ ಸ್ವೀಕರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ನಿರ್ಮಾಪಕಿ ಗುನೀತ್ ಮೋಂಗಾ

1 / 8
ನಾಟು-ನಾಟು ಹಾಡಿಗೆ ಆಸ್ಕರ್ ಪಡೆದ ಎಂಎಂ ಕೀರವಾಣಿ, ಚಂದ್ರಭೋಸ್

ನಾಟು-ನಾಟು ಹಾಡಿಗೆ ಆಸ್ಕರ್ ಪಡೆದ ಎಂಎಂ ಕೀರವಾಣಿ, ಚಂದ್ರಭೋಸ್

2 / 8
ಆಸ್ಕರ್​ಗೆ ಮುತ್ತಿಕ್ಕಿದ ನಟ ರಾಮ್​ ಚರಣ್ ತೇಜ

ಆಸ್ಕರ್​ಗೆ ಮುತ್ತಿಕ್ಕಿದ ನಟ ರಾಮ್​ ಚರಣ್ ತೇಜ

3 / 8
ಆಸ್ಕರ್ ಅನ್ನು ಹೆಮ್ಮೆಯಿಂದ ಪ್ರದರ್ಶಿಸಿದ ನಟ ಜೂ ಎನ್​ಟಿಆರ್

ಆಸ್ಕರ್ ಅನ್ನು ಹೆಮ್ಮೆಯಿಂದ ಪ್ರದರ್ಶಿಸಿದ ನಟ ಜೂ ಎನ್​ಟಿಆರ್

4 / 8
ಆಸ್ಕರ್ ಕೈಯಲ್ಲಿ ಹಿಡಿದ ರಾಜಮೌಳಿ, ಕೀರವಾಣಿ, ಚಂದ್ರಭೋಸ್, ರಾಮ್ ಚರಣ್

ಆಸ್ಕರ್ ಕೈಯಲ್ಲಿ ಹಿಡಿದ ರಾಜಮೌಳಿ, ಕೀರವಾಣಿ, ಚಂದ್ರಭೋಸ್, ರಾಮ್ ಚರಣ್

5 / 8
ಮೈಖಲ್ ಜೋರ್ಡನ್ ಅನ್ನು ಭೇಟಿಯಾದ ನಟ ಜೂ ಎನ್​ಟಿಆರ್
ಮೈಖಲ್ ಜೋರ್ಡನ್ ಅನ್ನು ಭೇಟಿಯಾದ ನಟ ಜೂ ಎನ್​ಟಿಆರ್

ಮೈಖಲ್ ಜೋರ್ಡನ್ ಅನ್ನು ಭೇಟಿಯಾದ ನಟ ಜೂ ಎನ್​ಟಿಆರ್

6 / 8
ತನ್ನಿಬ್ಬರು ಸ್ಟಾರ್ ನಟರನ್ನು ಕೈ ಹಿಡಿದ ಸಿನಿಮಾ ಗಾರುಡಿಗ ರಾಜಮೌಳಿ

ತನ್ನಿಬ್ಬರು ಸ್ಟಾರ್ ನಟರನ್ನು ಕೈ ಹಿಡಿದ ಸಿನಿಮಾ ಗಾರುಡಿಗ ರಾಜಮೌಳಿ

7 / 8
ಆಸ್ಕರ್ ಇವೆಂಟ್​ನಲ್ಲಿ ಮಿಂಚಿದ ನಟಿ ದೀಪಿಕಾ ಪಡುಕೋಣೆ

ಆಸ್ಕರ್ ಇವೆಂಟ್​ನಲ್ಲಿ ಮಿಂಚಿದ ನಟಿ ದೀಪಿಕಾ ಪಡುಕೋಣೆ

8 / 8
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು