AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India In Oscar: ಆಸ್ಕರ್ ಗೆದ್ದ ಬಳಿಕ ಕಂಡ ಕೆಲ ಅಪರೂಪದ ಕ್ಷಣಗಳು

ಆಸ್ಕರ್ ಗೆದ್ದ ಬಳಿಕ ಆರ್​ಆರ್​ಆರ್ ತಂಡ ಸಂಭ್ರಮ, ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿ ಗೆದ್ದ ಭಾರತೀಯ ಮಹಿಳೆಯರು ಸಂಭ್ರಮಿಸಿದ ರೀತಿ. ವೇದಿಕೆ ಮೇಲೆ ಮಿಂಚಿದ ದೀಪಿಕಾ ಇತರೆ ಅಪರೂಪದ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Mar 13, 2023 | 11:49 PM

Share
ಎಲಿಫೆಂಟ್ ವಿಸ್ಪರರ್ಸ್ ಕಿರು ಡಾಕ್ಯುಮೆಂಟರಿಗಾಗಿ ಆಸ್ಕರ್ ಸ್ವೀಕರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ನಿರ್ಮಾಪಕಿ ಗುನೀತ್ ಮೋಂಗಾ

ಎಲಿಫೆಂಟ್ ವಿಸ್ಪರರ್ಸ್ ಕಿರು ಡಾಕ್ಯುಮೆಂಟರಿಗಾಗಿ ಆಸ್ಕರ್ ಸ್ವೀಕರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ನಿರ್ಮಾಪಕಿ ಗುನೀತ್ ಮೋಂಗಾ

1 / 8
ನಾಟು-ನಾಟು ಹಾಡಿಗೆ ಆಸ್ಕರ್ ಪಡೆದ ಎಂಎಂ ಕೀರವಾಣಿ, ಚಂದ್ರಭೋಸ್

ನಾಟು-ನಾಟು ಹಾಡಿಗೆ ಆಸ್ಕರ್ ಪಡೆದ ಎಂಎಂ ಕೀರವಾಣಿ, ಚಂದ್ರಭೋಸ್

2 / 8
ಆಸ್ಕರ್​ಗೆ ಮುತ್ತಿಕ್ಕಿದ ನಟ ರಾಮ್​ ಚರಣ್ ತೇಜ

ಆಸ್ಕರ್​ಗೆ ಮುತ್ತಿಕ್ಕಿದ ನಟ ರಾಮ್​ ಚರಣ್ ತೇಜ

3 / 8
ಆಸ್ಕರ್ ಅನ್ನು ಹೆಮ್ಮೆಯಿಂದ ಪ್ರದರ್ಶಿಸಿದ ನಟ ಜೂ ಎನ್​ಟಿಆರ್

ಆಸ್ಕರ್ ಅನ್ನು ಹೆಮ್ಮೆಯಿಂದ ಪ್ರದರ್ಶಿಸಿದ ನಟ ಜೂ ಎನ್​ಟಿಆರ್

4 / 8
ಆಸ್ಕರ್ ಕೈಯಲ್ಲಿ ಹಿಡಿದ ರಾಜಮೌಳಿ, ಕೀರವಾಣಿ, ಚಂದ್ರಭೋಸ್, ರಾಮ್ ಚರಣ್

ಆಸ್ಕರ್ ಕೈಯಲ್ಲಿ ಹಿಡಿದ ರಾಜಮೌಳಿ, ಕೀರವಾಣಿ, ಚಂದ್ರಭೋಸ್, ರಾಮ್ ಚರಣ್

5 / 8
ಮೈಖಲ್ ಜೋರ್ಡನ್ ಅನ್ನು ಭೇಟಿಯಾದ ನಟ ಜೂ ಎನ್​ಟಿಆರ್
ಮೈಖಲ್ ಜೋರ್ಡನ್ ಅನ್ನು ಭೇಟಿಯಾದ ನಟ ಜೂ ಎನ್​ಟಿಆರ್

ಮೈಖಲ್ ಜೋರ್ಡನ್ ಅನ್ನು ಭೇಟಿಯಾದ ನಟ ಜೂ ಎನ್​ಟಿಆರ್

6 / 8
ತನ್ನಿಬ್ಬರು ಸ್ಟಾರ್ ನಟರನ್ನು ಕೈ ಹಿಡಿದ ಸಿನಿಮಾ ಗಾರುಡಿಗ ರಾಜಮೌಳಿ

ತನ್ನಿಬ್ಬರು ಸ್ಟಾರ್ ನಟರನ್ನು ಕೈ ಹಿಡಿದ ಸಿನಿಮಾ ಗಾರುಡಿಗ ರಾಜಮೌಳಿ

7 / 8
ಆಸ್ಕರ್ ಇವೆಂಟ್​ನಲ್ಲಿ ಮಿಂಚಿದ ನಟಿ ದೀಪಿಕಾ ಪಡುಕೋಣೆ

ಆಸ್ಕರ್ ಇವೆಂಟ್​ನಲ್ಲಿ ಮಿಂಚಿದ ನಟಿ ದೀಪಿಕಾ ಪಡುಕೋಣೆ

8 / 8
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್