AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕಳೆಕಟ್ಟಿದ ಜೋಗದ ವೈಯ್ಯಾರ: ಮೈದುಂಬಿ ಬೋರ್ಗರೆಯುತ್ತಿರುವ ಜೋಗ್ ಫಾಲ್ಸ್​ನ ಲೆಟೆಸ್ಟ್​ ಫೋಟೋಸ್ ನೋಡಿ

ಮಳೆಗಾಲ ಶುರುವಾಗುತ್ತಿದ್ದಂತೆ ವಿಶ್ವ ವಿಖ್ಯಾತ ಜೋಗ್​ ಫಾಲ್ಸ್​(Jog Falls)ನ ಸೌಂದರ್ಯ ಇಮ್ಮಡಿಯಾಗುತ್ತಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅದರ ಅಂದ ಮತ್ತಷ್ಟು ಹೆಚ್ಚಿದ್ದು, ಫೋಟೋಸ್​ ಇಲ್ಲಿದೆ ನೋಡಿ.

Basavaraj Yaraganavi
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 06, 2023 | 12:56 PM

Share
ಮಳೆಗಾಲ ಶುರುವಾಗುತ್ತಿದ್ದಂತೆ ವಿಶ್ವ ವಿಖ್ಯಾತ ಜೋಗ್ ಫಾಲ್ಸ್​(Jog Falls)ನ ಸೌಂದರ್ಯ ಇಮ್ಮಡಿಯಾಗುತ್ತಿದೆ.

ಮಳೆಗಾಲ ಶುರುವಾಗುತ್ತಿದ್ದಂತೆ ವಿಶ್ವ ವಿಖ್ಯಾತ ಜೋಗ್ ಫಾಲ್ಸ್​(Jog Falls)ನ ಸೌಂದರ್ಯ ಇಮ್ಮಡಿಯಾಗುತ್ತಿದೆ.

1 / 7
ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗ​ ಜಲಪಾತ​ವು ಮಾನ್ಸೂನ್​ ಮಳೆಯಿಂದ ವೈಭವೀಕರಿಸುತ್ತಿದೆ.

ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಜೋಗ​ ಜಲಪಾತ​ವು ಮಾನ್ಸೂನ್​ ಮಳೆಯಿಂದ ವೈಭವೀಕರಿಸುತ್ತಿದೆ.

2 / 7
ಮುಂಗಾರು ಮಳೆ ಆರಂಭವಾಗಿದ್ದರೂ, ಮಳೆಯ ಅಭಾವ ಕಡಿಮೆ ಇತ್ತು. ಇದೀಗ ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅದರ ಅಂದ ಮತ್ತಷ್ಟು ಹೆಚ್ಚಿದೆ.

ಮುಂಗಾರು ಮಳೆ ಆರಂಭವಾಗಿದ್ದರೂ, ಮಳೆಯ ಅಭಾವ ಕಡಿಮೆ ಇತ್ತು. ಇದೀಗ ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಅದರ ಅಂದ ಮತ್ತಷ್ಟು ಹೆಚ್ಚಿದೆ.

3 / 7
ಮಲೆನಾಡಿನ ದಟ್ಟ ಕಾಡಡವಿಗಳ ಮಧ್ಯೆ ಹರಿದು ಬಂದು ರೂಪಗೊಂಡಿರುವ ಈ ವಿಶ್ವ ವಿಖ್ಯಾತ ಜೋಗ ಜಲಪಾತ ನೋಡುಗರ ಮನ ತಣಿಯುವಂತೆ ಮಾಡುತ್ತಿದೆ.

ಮಲೆನಾಡಿನ ದಟ್ಟ ಕಾಡಡವಿಗಳ ಮಧ್ಯೆ ಹರಿದು ಬಂದು ರೂಪಗೊಂಡಿರುವ ಈ ವಿಶ್ವ ವಿಖ್ಯಾತ ಜೋಗ ಜಲಪಾತ ನೋಡುಗರ ಮನ ತಣಿಯುವಂತೆ ಮಾಡುತ್ತಿದೆ.

4 / 7
ಮೋಡದ ನಡುವೆ ಧುಮುಕುತ್ತಿರುವ ಜಲಪಾತವನ್ನ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೆ ಜೋಗ​ ಫಾಲ್ಸ್​ಗೆ ಬರುತ್ತಿದೆ.

ಮೋಡದ ನಡುವೆ ಧುಮುಕುತ್ತಿರುವ ಜಲಪಾತವನ್ನ ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೆ ಜೋಗ​ ಫಾಲ್ಸ್​ಗೆ ಬರುತ್ತಿದೆ.

5 / 7
ಇನ್ನು ಮಳೆಗಾಲದಲ್ಲಿ ಮಲೆನಾಡಿನ ಜೋಗ​ ಜಲಪಾತವನ್ನ ನೋಡಲು ದೇಶ ಹೊರತುಪಡಿಸಿ ವಿದೇಶದಿಂದಲೂ ಪ್ರವಾಸಿಗರು ಹರಿದು ಬರುತ್ತಾರೆ.

ಇನ್ನು ಮಳೆಗಾಲದಲ್ಲಿ ಮಲೆನಾಡಿನ ಜೋಗ​ ಜಲಪಾತವನ್ನ ನೋಡಲು ದೇಶ ಹೊರತುಪಡಿಸಿ ವಿದೇಶದಿಂದಲೂ ಪ್ರವಾಸಿಗರು ಹರಿದು ಬರುತ್ತಾರೆ.

6 / 7
ದಟ್ಟ ಮಂಜಿನ ನಡುವೆ ಧೋ ಎಂದು ಬೀಳುತ್ತಿರುವ ಜಲಪಾತವನ್ನ ನೋಡುತ್ತಾ, ಪ್ರಕೃತಿಯೊಡನೆ ಪ್ರವಾಸಿಗರು ಕಳೆದು ಹೋಗುತ್ತಿದ್ದಾರೆ

ದಟ್ಟ ಮಂಜಿನ ನಡುವೆ ಧೋ ಎಂದು ಬೀಳುತ್ತಿರುವ ಜಲಪಾತವನ್ನ ನೋಡುತ್ತಾ, ಪ್ರಕೃತಿಯೊಡನೆ ಪ್ರವಾಸಿಗರು ಕಳೆದು ಹೋಗುತ್ತಿದ್ದಾರೆ

7 / 7

Published On - 12:55 pm, Thu, 6 July 23

Follow Us
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ