Cheetahs Return to India: ಪ್ರಧಾನಿ ಮೋದಿ ಬಿಡುಗಡೆ ಮಾಡಿದ ಚೀತಾದ ಫೋಟೋಗಳು ಇಲ್ಲಿದೆ
Cheetahs Return to India: ಎಂಟು ಚಿರತೆಗಳನ್ನು ಹೊತ್ತ ಎರಡು ಹೆಲಿಕಾಪ್ಟರ್ಗಳು ಶನಿವಾರ ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದ ಬಳಿಯ ಪಾಲ್ಪುರ್ಗೆ ತಲುಪಿದವು, ಇದೀಗ ಇದನ್ನು ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿದ್ದಾರೆ.
Updated on:Sep 17, 2022 | 12:59 PM
Share

modi and chitha

modi and chitha

ಪ್ರಧಾನಿ ಮೋದಿಯವರ 72 ನೇ ಹುಟ್ಟುಹಬ್ಬದ ದಿನವಾದ ಸೆಪ್ಟೆಂಬರ್ 17 ರಂದು ಬೆಳಿಗ್ಗೆ 8 ಗಂಟೆಗೆ ನಮೀಬಿಯಾದ ರಾಜಧಾನಿ ವಿಂಡ್ಹೋಕ್ನಿಂದ ಎಂಟು ಚಿರತೆಗಳು ಗ್ವಾಲಿಯರ್ಗೆ ಬಂದಿಳಿದಿದ್ದವು.

ವನ್ಯಜೀವಿ ತಜ್ಞರು ನಮೀಬಿಯಾದಿಂದ ಮಧ್ಯಪ್ರದೇಶಕ್ಕೆ ಚಿರತೆಗಳನ್ನು ಸ್ಥಳಾಂತರಿಸುತ್ತಿದ್ದಾರೆ, ವಿಶ್ವದ ಅತಿ ವೇಗದ ಪ್ರಾಣಿಯನ್ನು ಭಾರತಕ್ಕೆ ಮರುಪರಿಚಯಿಸುವ ಪ್ರಯತ್ನಗಳ ಭಾಗ ಇದು.

ಅಧಿಕಾರಿಗಳು ಶನಿವಾರ ಮಧ್ಯಪ್ರದೇಶದ ಗ್ವಾಲಿಯರ್ನ ಮಹಾರಾಜಪುರ ವಾಯುನೆಲೆಯಲ್ಲಿ ನಮೀಬಿಯಾದಿಂದ ಚಿರತೆಗಳನ್ನು ಹೊಂದಿರುವ ಮರದ ಪೆಟ್ಟಿಗೆಗಳನ್ನು ಇಳಿಸಿದರು . ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಪ್ರಕ್ರಿಯೆಯ ಮೇಲುಸ್ತುವಾರಿ ವಹಿಸಿದ್ದರು.

ಚಿರತೆಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗಿದೆ, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಮತ್ತು ಆವರಣಗಳಲ್ಲಿ ಅಡಗಿರುವ ಚಿರತೆಗಳನ್ನು ದೂರ ಸ್ಥಳಾಂತರಿಸಲಾಗಿದೆ.
Published On - 12:14 pm, Sat, 17 September 22
Related Photo Gallery
ಐಪಿಎಲ್ನಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ದಾಟಿದ ರಾಹುಲ್
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ
ಮದುವೆಗೆ ಮುನ್ನ ಥಲಸ್ಸೆಮಿಯಾ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ?
ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಕಾನೂನು ಹೋರಾಟಕ್ಕಿಳ್ಳಿದ ಕಾಂಗ್ರೆಸ್
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ
ಉದ್ಯಮಿಯಾಗಿ ಗೆದ್ದ ಪ್ರಶಸ್ತಿಯ ಖುಷಿಯಿಂದ ಪ್ರದರ್ಶಿಸಿದ ನಟಿ ಕೃತಿ
ಬಾವಿಗೆ ಬಿದ್ದಿದ್ದ ಕರುವಿನ ರಕ್ಷಣೆ; ವಿಡಿಯೋ ವೈರಲ್
ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್ ಪಲ್ಟಿ: ವಿದ್ಯಾರ್ಥಿ ಸಾವು




