AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಯ ಝಲಕ್​ ಇಲ್ಲಿದೆ ನೋಡಿ

ದೇಶಿ ಕ್ರಿಡೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಮೂರು ದಿನಗಳ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿ ಭಾಗವಹಿಸಲು ದೇಶದ ಮೂಲೆ ಮೂಲೆಗಳಿಂದ 34 ಕ್ಕೂ ಅಧಿಕ ಕಬ್ಬಡಿ ತಂಡಗಳು ಭಾಗಿ ಆಗಿವೆ. ಅದರ ಝಲಕ್ ಹೇಗಿತ್ತು ಎಂಬುವುದನ್ನು ನೋಡೋಣ ಬನ್ನಿ.

ಕಿರಣ್ ಹನುಮಂತ್​ ಮಾದಾರ್
|

Updated on: Mar 26, 2023 | 3:14 PM

Share
ಬೃಹತ್ತಾದ ಕಬ್ಬಡಿ ಗ್ರೌಂಡ್, ಉತ್ತಮ ಆಟ ಪ್ರದರ್ಶನ ಮಾಡುತ್ತಿರುವ ಆಟಗಾರರು. ಸಿಳ್ಳೆ, ಚಪ್ಪಾಳೆಯ ಮೂಲಕ ಆಟಗಾರರನ್ನು ಪ್ರೋತ್ಸಾಹಿಸುತ್ತಿರುವ ಜನ. ಈ ದೃಶ್ಯ ಕಂಡು ಬಂದಿದ್ದು ನಾಡ ದೊರೆ ಸಿಎಂ ಬೊಮ್ಮಾಯಿ ತವರು ಕ್ಷೇತ್ರದಲ್ಲಿ.

ಬೃಹತ್ತಾದ ಕಬ್ಬಡಿ ಗ್ರೌಂಡ್, ಉತ್ತಮ ಆಟ ಪ್ರದರ್ಶನ ಮಾಡುತ್ತಿರುವ ಆಟಗಾರರು. ಸಿಳ್ಳೆ, ಚಪ್ಪಾಳೆಯ ಮೂಲಕ ಆಟಗಾರರನ್ನು ಪ್ರೋತ್ಸಾಹಿಸುತ್ತಿರುವ ಜನ. ಈ ದೃಶ್ಯ ಕಂಡು ಬಂದಿದ್ದು ನಾಡ ದೊರೆ ಸಿಎಂ ಬೊಮ್ಮಾಯಿ ತವರು ಕ್ಷೇತ್ರದಲ್ಲಿ.

1 / 7
ಹೌದು ಉತ್ತಮ ಕ್ರೀಡಾಪಟುಗಳನ್ನ ಮುನ್ನೆಲೆಗೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರದ ವತಿಯಿಂದ ಸವಣೂರು ತಾಲೂಕಿನಲ್ಲಿ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಹೌದು ಉತ್ತಮ ಕ್ರೀಡಾಪಟುಗಳನ್ನ ಮುನ್ನೆಲೆಗೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರದ ವತಿಯಿಂದ ಸವಣೂರು ತಾಲೂಕಿನಲ್ಲಿ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

2 / 7
ಇನ್ನು ಶುಕ್ರವಾರದಿಂದ ಆರಂಭವಾಗಿರುವ ಪಂದ್ಯಾವಳಿಯಲ್ಲಿ ಕರ್ನಾಟಕ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಿಂದ  37 ಕ್ಕೂ ಅಧಿಕ ಕಬ್ಬಡಿ ತಂಡಗಳು ಭಾಗವಹಿಸಿದ್ದು, ಇದರಲ್ಲಿ 15 ಬಾಲಕಿಯರ ತಂಡಗಳಿವೆ.

ಇನ್ನು ಶುಕ್ರವಾರದಿಂದ ಆರಂಭವಾಗಿರುವ ಪಂದ್ಯಾವಳಿಯಲ್ಲಿ ಕರ್ನಾಟಕ ಸೇರಿದಂತೆ ದೇಶದ ಬೇರೆ ಬೇರೆ ರಾಜ್ಯಗಳಿಂದ 37 ಕ್ಕೂ ಅಧಿಕ ಕಬ್ಬಡಿ ತಂಡಗಳು ಭಾಗವಹಿಸಿದ್ದು, ಇದರಲ್ಲಿ 15 ಬಾಲಕಿಯರ ತಂಡಗಳಿವೆ.

3 / 7
ಇನ್ನು ಎರಡನೇ ದಿನವಾದ ನಿನ್ನೆ(ಮಾ.24) ಕಬ್ಬಡಿ ಪಂದ್ಯಾವಳಿ ವಿಕ್ಷಿಸಲು ಆಗಮಿಸಿದ್ದ  ಸಿಎಂ ಬೊಮ್ಮಾಯಿ ಆಟಗಾರರ ಉತ್ಸಾಹ ಕಂಡು ಸಂತಸಗೊಂಡರು.

ಇನ್ನು ಎರಡನೇ ದಿನವಾದ ನಿನ್ನೆ(ಮಾ.24) ಕಬ್ಬಡಿ ಪಂದ್ಯಾವಳಿ ವಿಕ್ಷಿಸಲು ಆಗಮಿಸಿದ್ದ ಸಿಎಂ ಬೊಮ್ಮಾಯಿ ಆಟಗಾರರ ಉತ್ಸಾಹ ಕಂಡು ಸಂತಸಗೊಂಡರು.

4 / 7
ಈ ದೇಶದ ಗ್ರಾಮೀಣ ಕ್ರಿಡೆ ಉಳಿಯಬೇಕು. ನಮ್ಮ ರಾಜ್ಯದ ಯುವಕರು ಒಲಂಪಿಕ್ಸ್​ನಲ್ಲಿ ಹೆಚ್ಚು ಚಿನ್ನದ ಪದಕ ಗೆಲ್ಲಬೇಕೆಂಬ ಸದುದ್ದೇಶದಿಂದ, ನಮ್ಮ ಸರ್ಕಾರ 75 ಜನ ಕ್ರಿಡಾಪಟುಗಳನ್ನು ದತ್ತು ಪಡೆಯುತ್ತಿದೆ.

ಈ ದೇಶದ ಗ್ರಾಮೀಣ ಕ್ರಿಡೆ ಉಳಿಯಬೇಕು. ನಮ್ಮ ರಾಜ್ಯದ ಯುವಕರು ಒಲಂಪಿಕ್ಸ್​ನಲ್ಲಿ ಹೆಚ್ಚು ಚಿನ್ನದ ಪದಕ ಗೆಲ್ಲಬೇಕೆಂಬ ಸದುದ್ದೇಶದಿಂದ, ನಮ್ಮ ಸರ್ಕಾರ 75 ಜನ ಕ್ರಿಡಾಪಟುಗಳನ್ನು ದತ್ತು ಪಡೆಯುತ್ತಿದೆ.

5 / 7
ಜೊತೆಗೆ ತಲಾ 8 ಲಕ್ಷ ರೂಪಾಯಿ ಖರ್ಚು ಮಾಡಲು ತಿರ್ಮಾನಿಸಿದೆ. ನಮ್ಮ ರಾಜ್ಯದ ಯುವಕರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಬೇಕು ಎಂಬುವುದು ನಮ್ಮ ಸರ್ಕಾರದ ಆಶಯ ಎಂದು ತಿಳಿಸಿದರು.

ಜೊತೆಗೆ ತಲಾ 8 ಲಕ್ಷ ರೂಪಾಯಿ ಖರ್ಚು ಮಾಡಲು ತಿರ್ಮಾನಿಸಿದೆ. ನಮ್ಮ ರಾಜ್ಯದ ಯುವಕರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಬೇಕು ಎಂಬುವುದು ನಮ್ಮ ಸರ್ಕಾರದ ಆಶಯ ಎಂದು ತಿಳಿಸಿದರು.

6 / 7
ಒಟ್ಟಾರೆಯಾಗಿ ರಾಜ್ಯದಲ್ಲಿ ಚುನಾವಣೆ ಸಮಿಪಿಸುತ್ತಿದ್ದಂತೆ ಯುವಕರನ್ನು ಸೆಳೆಯಲು ಕ್ರಿಡಾ ಕೂಟಗಳನ್ನು ಆಯೋಜಿಸಿ ನೀಡುತ್ತಿರುವ ಆಶ್ವಾಸನೆಗಳು ಆದಷ್ಟು ಬೇಗ ಕಾರ್ಯರೂಪಕ್ಕೆ ತಂದು, ನಮ್ಮ ರಾಜ್ಯದ ಯುವಕರು ಹೆಚ್ಚು ಚಿನ್ನದ ಪದಕ ಗೆಲ್ಲುವಂತಾಗಲಿ ಎಂಬುವುದಷ್ಟೆ ನಮ್ಮ ಆಶಯ.

ಒಟ್ಟಾರೆಯಾಗಿ ರಾಜ್ಯದಲ್ಲಿ ಚುನಾವಣೆ ಸಮಿಪಿಸುತ್ತಿದ್ದಂತೆ ಯುವಕರನ್ನು ಸೆಳೆಯಲು ಕ್ರಿಡಾ ಕೂಟಗಳನ್ನು ಆಯೋಜಿಸಿ ನೀಡುತ್ತಿರುವ ಆಶ್ವಾಸನೆಗಳು ಆದಷ್ಟು ಬೇಗ ಕಾರ್ಯರೂಪಕ್ಕೆ ತಂದು, ನಮ್ಮ ರಾಜ್ಯದ ಯುವಕರು ಹೆಚ್ಚು ಚಿನ್ನದ ಪದಕ ಗೆಲ್ಲುವಂತಾಗಲಿ ಎಂಬುವುದಷ್ಟೆ ನಮ್ಮ ಆಶಯ.

7 / 7
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ