AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರದ ಮೊದಲ ಮಹಡಿಯ ನಿರ್ಮಾಣದ ಫೋಟೋ ಇಲ್ಲಿದೆ

Ram Janmabhoomi temple: ನಿರ್ಮಾಣ ಕಾರ್ಯವನ್ನು ತೋರಿಸುವ ನಾಲ್ಕು ಚಿತ್ರಗಳನ್ನು ಟ್ರಸ್ಟ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಅಕ್ಷಯ್​ ಪಲ್ಲಮಜಲು​​
| Edited By: |

Updated on:Dec 28, 2023 | 11:12 AM

Share
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ನಡೆಯುತ್ತಿರುವ ದೇವಾಲಯದ ಮೊದಲ ಮಹಡಿಯ ನಿರ್ಮಾಣದ ಫೋಟೋವನ್ನು ಹಂಚಿಕೊಂಡಿದೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ನಡೆಯುತ್ತಿರುವ ದೇವಾಲಯದ ಮೊದಲ ಮಹಡಿಯ ನಿರ್ಮಾಣದ ಫೋಟೋವನ್ನು ಹಂಚಿಕೊಂಡಿದೆ.

1 / 8
ನಿರ್ಮಾಣ ಕಾರ್ಯವನ್ನು ತೋರಿಸುವ ನಾಲ್ಕು ಚಿತ್ರಗಳನ್ನು ಟ್ರಸ್ಟ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ನಿರ್ಮಾಣ ಕಾರ್ಯವನ್ನು ತೋರಿಸುವ ನಾಲ್ಕು ಚಿತ್ರಗಳನ್ನು ಟ್ರಸ್ಟ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

2 / 8
ಕಳೆದ ವಾರ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮತ್ತು ವಿಎಚ್‌ಪಿ ನಾಯಕ ಚಂಪತ್ ರೈ ಅವರು ದೇವಾಲಯದ ಗರ್ಭಗುಡಿಯ (ಗರ್ಭ ಗೃಹ) ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವಾರ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮತ್ತು ವಿಎಚ್‌ಪಿ ನಾಯಕ ಚಂಪತ್ ರೈ ಅವರು ದೇವಾಲಯದ ಗರ್ಭಗುಡಿಯ (ಗರ್ಭ ಗೃಹ) ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 8
ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ, ರಾಮಲಲ್ಲಾನ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ. ನಂತರ ಭಕ್ತರಿಗೆ ಅವಕಾಶ ನೀಡಲಾಗುವುದು.

ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ, ರಾಮಲಲ್ಲಾನ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ. ನಂತರ ಭಕ್ತರಿಗೆ ಅವಕಾಶ ನೀಡಲಾಗುವುದು.

4 / 8
ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಒಂದು 4'3'' ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ 5 ವರ್ಷದ ಮಗುವಿನ ರೂಪವನ್ನು ಬಿಂಬಿಸುವ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ.

ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಒಂದು 4'3'' ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ 5 ವರ್ಷದ ಮಗುವಿನ ರೂಪವನ್ನು ಬಿಂಬಿಸುವ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ.

5 / 8
ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಕಲ್ಲಿನ ತುಂಡುಗಳ ಮೇಲೆ ವಿಗ್ರಹವನ್ನು ಕೆತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತ ಸಿದ್ಧವಾಗಿದ್ದು. ಇದಕ್ಕೆ ಕೊನೆಯ ಸ್ಪರ್ಶವನ್ನು ನೀಡಲಾಗುತ್ತಿದೆ ಎಂದು ಹೇಳಿದೆ

ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಕಲ್ಲಿನ ತುಂಡುಗಳ ಮೇಲೆ ವಿಗ್ರಹವನ್ನು ಕೆತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತ ಸಿದ್ಧವಾಗಿದ್ದು. ಇದಕ್ಕೆ ಕೊನೆಯ ಸ್ಪರ್ಶವನ್ನು ನೀಡಲಾಗುತ್ತಿದೆ ಎಂದು ಹೇಳಿದೆ

6 / 8
ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಗೊಳ್ಳಿದೆ. ಈಗಾಗಲೇ ಪ್ರತಿಯೊಬ್ಬ ರಾಮ ಭಕ್ತರಿಗೂ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಹೋಗಿದೆ. ಈ ಕಾರ್ಯದಲ್ಲಿ ಹಿಂದೂ ಸಂಘಟನೆಗಳು ತೋಡಗಿಸಿಕೊಂಡಿದೆ.

ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಗೊಳ್ಳಿದೆ. ಈಗಾಗಲೇ ಪ್ರತಿಯೊಬ್ಬ ರಾಮ ಭಕ್ತರಿಗೂ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಹೋಗಿದೆ. ಈ ಕಾರ್ಯದಲ್ಲಿ ಹಿಂದೂ ಸಂಘಟನೆಗಳು ತೋಡಗಿಸಿಕೊಂಡಿದೆ.

7 / 8
ಆಗಸ್ಟ್ 5, 2020 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಅಡಿಪಾಯವನ್ನು ಪ್ರಧಾನಿ ಮೋದಿಯವರು ಹಾಕಿದರು. ಇದೀಗ ಇದರ ಲೋಕಾರ್ಪಣೆ ಕೂಡ ಮೋದಿ ಅವರೇ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 10 ಕೋಟಿ ಹಿಂದೂಗಳು ಭಾಗವಹಿಸುವ ಸಾಧ್ಯತೆ ಎಂದು ಹೇಳಲಾಗಿದೆ.

ಆಗಸ್ಟ್ 5, 2020 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಅಡಿಪಾಯವನ್ನು ಪ್ರಧಾನಿ ಮೋದಿಯವರು ಹಾಕಿದರು. ಇದೀಗ ಇದರ ಲೋಕಾರ್ಪಣೆ ಕೂಡ ಮೋದಿ ಅವರೇ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 10 ಕೋಟಿ ಹಿಂದೂಗಳು ಭಾಗವಹಿಸುವ ಸಾಧ್ಯತೆ ಎಂದು ಹೇಳಲಾಗಿದೆ.

8 / 8

Published On - 12:57 pm, Sat, 16 December 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್