AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಮಂದಿರದ ಮೊದಲ ಮಹಡಿಯ ನಿರ್ಮಾಣದ ಫೋಟೋ ಇಲ್ಲಿದೆ

Ram Janmabhoomi temple: ನಿರ್ಮಾಣ ಕಾರ್ಯವನ್ನು ತೋರಿಸುವ ನಾಲ್ಕು ಚಿತ್ರಗಳನ್ನು ಟ್ರಸ್ಟ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಅಕ್ಷಯ್​ ಪಲ್ಲಮಜಲು​​
| Edited By: |

Updated on:Dec 28, 2023 | 11:12 AM

Share
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ನಡೆಯುತ್ತಿರುವ ದೇವಾಲಯದ ಮೊದಲ ಮಹಡಿಯ ನಿರ್ಮಾಣದ ಫೋಟೋವನ್ನು ಹಂಚಿಕೊಂಡಿದೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯಲ್ಲಿ ನಡೆಯುತ್ತಿರುವ ದೇವಾಲಯದ ಮೊದಲ ಮಹಡಿಯ ನಿರ್ಮಾಣದ ಫೋಟೋವನ್ನು ಹಂಚಿಕೊಂಡಿದೆ.

1 / 8
ನಿರ್ಮಾಣ ಕಾರ್ಯವನ್ನು ತೋರಿಸುವ ನಾಲ್ಕು ಚಿತ್ರಗಳನ್ನು ಟ್ರಸ್ಟ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ನಿರ್ಮಾಣ ಕಾರ್ಯವನ್ನು ತೋರಿಸುವ ನಾಲ್ಕು ಚಿತ್ರಗಳನ್ನು ಟ್ರಸ್ಟ್ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ವೇಗವಾಗಿ ನಡೆಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

2 / 8
ಕಳೆದ ವಾರ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮತ್ತು ವಿಎಚ್‌ಪಿ ನಾಯಕ ಚಂಪತ್ ರೈ ಅವರು ದೇವಾಲಯದ ಗರ್ಭಗುಡಿಯ (ಗರ್ಭ ಗೃಹ) ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವಾರ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಮತ್ತು ವಿಎಚ್‌ಪಿ ನಾಯಕ ಚಂಪತ್ ರೈ ಅವರು ದೇವಾಲಯದ ಗರ್ಭಗುಡಿಯ (ಗರ್ಭ ಗೃಹ) ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 8
ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ, ರಾಮಲಲ್ಲಾನ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ. ನಂತರ ಭಕ್ತರಿಗೆ ಅವಕಾಶ ನೀಡಲಾಗುವುದು.

ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ, ರಾಮಲಲ್ಲಾನ ವಿಗ್ರಹವನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಇರಿಸಲಾಗುತ್ತದೆ. ನಂತರ ಭಕ್ತರಿಗೆ ಅವಕಾಶ ನೀಡಲಾಗುವುದು.

4 / 8
ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಒಂದು 4'3'' ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ 5 ವರ್ಷದ ಮಗುವಿನ ರೂಪವನ್ನು ಬಿಂಬಿಸುವ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ.

ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಒಂದು 4'3'' ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ 5 ವರ್ಷದ ಮಗುವಿನ ರೂಪವನ್ನು ಬಿಂಬಿಸುವ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ.

5 / 8
ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಕಲ್ಲಿನ ತುಂಡುಗಳ ಮೇಲೆ ವಿಗ್ರಹವನ್ನು ಕೆತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತ ಸಿದ್ಧವಾಗಿದ್ದು. ಇದಕ್ಕೆ ಕೊನೆಯ ಸ್ಪರ್ಶವನ್ನು ನೀಡಲಾಗುತ್ತಿದೆ ಎಂದು ಹೇಳಿದೆ

ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಕಲ್ಲಿನ ತುಂಡುಗಳ ಮೇಲೆ ವಿಗ್ರಹವನ್ನು ಕೆತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತ ಸಿದ್ಧವಾಗಿದ್ದು. ಇದಕ್ಕೆ ಕೊನೆಯ ಸ್ಪರ್ಶವನ್ನು ನೀಡಲಾಗುತ್ತಿದೆ ಎಂದು ಹೇಳಿದೆ

6 / 8
ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಗೊಳ್ಳಿದೆ. ಈಗಾಗಲೇ ಪ್ರತಿಯೊಬ್ಬ ರಾಮ ಭಕ್ತರಿಗೂ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಹೋಗಿದೆ. ಈ ಕಾರ್ಯದಲ್ಲಿ ಹಿಂದೂ ಸಂಘಟನೆಗಳು ತೋಡಗಿಸಿಕೊಂಡಿದೆ.

ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಗೊಳ್ಳಿದೆ. ಈಗಾಗಲೇ ಪ್ರತಿಯೊಬ್ಬ ರಾಮ ಭಕ್ತರಿಗೂ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಹೋಗಿದೆ. ಈ ಕಾರ್ಯದಲ್ಲಿ ಹಿಂದೂ ಸಂಘಟನೆಗಳು ತೋಡಗಿಸಿಕೊಂಡಿದೆ.

7 / 8
ಆಗಸ್ಟ್ 5, 2020 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಅಡಿಪಾಯವನ್ನು ಪ್ರಧಾನಿ ಮೋದಿಯವರು ಹಾಕಿದರು. ಇದೀಗ ಇದರ ಲೋಕಾರ್ಪಣೆ ಕೂಡ ಮೋದಿ ಅವರೇ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 10 ಕೋಟಿ ಹಿಂದೂಗಳು ಭಾಗವಹಿಸುವ ಸಾಧ್ಯತೆ ಎಂದು ಹೇಳಲಾಗಿದೆ.

ಆಗಸ್ಟ್ 5, 2020 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಅಡಿಪಾಯವನ್ನು ಪ್ರಧಾನಿ ಮೋದಿಯವರು ಹಾಕಿದರು. ಇದೀಗ ಇದರ ಲೋಕಾರ್ಪಣೆ ಕೂಡ ಮೋದಿ ಅವರೇ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 10 ಕೋಟಿ ಹಿಂದೂಗಳು ಭಾಗವಹಿಸುವ ಸಾಧ್ಯತೆ ಎಂದು ಹೇಳಲಾಗಿದೆ.

8 / 8

Published On - 12:57 pm, Sat, 16 December 23

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್