Sign In

By signing in or creating an account, you agree with Associated Broadcasting Company's Terms & Conditions and Privacy Policy.

Shraddha Kapoor: ನಟಿ ಶ್ರದ್ದಾ ಕಪೂರ್ ಪ್ರತಿದಿನದ ಆರೋಗ್ಯಕರ ಸಿಂಪಲ್ ಜ್ಯೂಸ್ ಇಲ್ಲಿದೆ

ಇತ್ತೀಚೆಗಷ್ಟೇ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತನ್ನ ಬೆಳಗ್ಗಿನ ಆಹಾರ ಕ್ರಮಗಳ ಬಗ್ಗೆ ಹಂಚಿಕೊಂಡಿದ್ದಾರೆ. ಶ್ರದ್ದಾ ಬೆಳಗ್ಗೆ ಕುಡಿಯುವ ಆರೋಗ್ಯಕರ ಜ್ಯೂಸ್ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on: Dec 08, 2022 | 3:50 PM

ನಟಿ ಶ್ರದ್ದಾ ಕಪೂರ್ ಬಾಲಿವುಡ್​ನಲ್ಲಿ ಗ್ಲಾಮರಸ್ ಪಾತ್ರಗಳ ಮೂಲಕ ತನ್ನದೇ ಆದ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ನಟಿ ಶ್ರದ್ದಾ ಕಪೂರ್ ಬಾಲಿವುಡ್​ನಲ್ಲಿ ಗ್ಲಾಮರಸ್ ಪಾತ್ರಗಳ ಮೂಲಕ ತನ್ನದೇ ಆದ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

1 / 7
ಇತ್ತೀಚೆಗಷ್ಟೇ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತನ್ನ ಬೆಳಗ್ಗಿನ ಆಹಾರ ಕ್ರಮಗಳ ಬಗ್ಗೆ ಹಂಚಿಕೊಂಡಿದ್ದಾರೆ. ಶ್ರದ್ದಾ ಬೆಳಗ್ಗೆ ಕುಡಿಯುವ ಆರೋಗ್ಯಕರ ಜ್ಯೂಸ್ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಇತ್ತೀಚೆಗಷ್ಟೇ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತನ್ನ ಬೆಳಗ್ಗಿನ ಆಹಾರ ಕ್ರಮಗಳ ಬಗ್ಗೆ ಹಂಚಿಕೊಂಡಿದ್ದಾರೆ. ಶ್ರದ್ದಾ ಬೆಳಗ್ಗೆ ಕುಡಿಯುವ ಆರೋಗ್ಯಕರ ಜ್ಯೂಸ್ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

2 / 7
ಕೇವಲ ಎರಡೇ ತರಕಾರಿಯಿಂದ ತಯಾರಿಸುವ ಈ ಜ್ಯೂಸ್ ನನ್ನನ್ನು ದಿನ ಪೂರ್ತಿ ಶೂಟಿಂಗ್ ಮಧ್ಯದಲ್ಲೂ ಉಲ್ಲಾಸದಿಂದ ಇರುವಂತೆ ಮಾಡುತ್ತದೆ ಎಂದು ಇತ್ತೀಚಿಗಷ್ಟೇ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕೇವಲ ಎರಡೇ ತರಕಾರಿಯಿಂದ ತಯಾರಿಸುವ ಈ ಜ್ಯೂಸ್ ನನ್ನನ್ನು ದಿನ ಪೂರ್ತಿ ಶೂಟಿಂಗ್ ಮಧ್ಯದಲ್ಲೂ ಉಲ್ಲಾಸದಿಂದ ಇರುವಂತೆ ಮಾಡುತ್ತದೆ ಎಂದು ಇತ್ತೀಚಿಗಷ್ಟೇ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 7
ಹೌದು ಶ್ರದ್ದಾ ಕಪೂರ್ ಹಂಚಿಕೊಂಡಿರುವ ಜ್ಯೂಸ್ ಬೀಟ್ರೂಟ್, ಕ್ಯಾರೆಟ್ ಜ್ಯೂಸ್. ಕೇವಲ 2 ಬೀಟ್ರೂಟ್, 2 ಕ್ಯಾರೆಟ್ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕರಿಮೆಣಸಿನ ಹುಡಿಯಿಂದ ತಯಾರಿಸಲಾಗುತ್ತದೆ.

ಹೌದು ಶ್ರದ್ದಾ ಕಪೂರ್ ಹಂಚಿಕೊಂಡಿರುವ ಜ್ಯೂಸ್ ಬೀಟ್ರೂಟ್, ಕ್ಯಾರೆಟ್ ಜ್ಯೂಸ್. ಕೇವಲ 2 ಬೀಟ್ರೂಟ್, 2 ಕ್ಯಾರೆಟ್ ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕರಿಮೆಣಸಿನ ಹುಡಿಯಿಂದ ತಯಾರಿಸಲಾಗುತ್ತದೆ.

4 / 7
ಮಾಡುವ ವಿಧಾನ: ಬೀಟ್ರೂಟ್, ಕ್ಯಾರೆಟ್ ಅನ್ನು ಚಿಕ್ಕ ಚಿಕ್ಕದಾಗಿ ಕತ್ತರಿಸಿ ಮಿಕ್ಸಿಗೆ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಜೊತೆಗೆ ಸ್ವಲ್ಪ ನೀರು ಹಾಕಿ, ಇದಕ್ಕೆ ಈಗ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ. ನಂತರ ಇದನ್ನು ಒಂದು ಗ್ಲಾಸಿಗೆ ಸೋಸಿಕೊಳ್ಳಿ.

ಮಾಡುವ ವಿಧಾನ: ಬೀಟ್ರೂಟ್, ಕ್ಯಾರೆಟ್ ಅನ್ನು ಚಿಕ್ಕ ಚಿಕ್ಕದಾಗಿ ಕತ್ತರಿಸಿ ಮಿಕ್ಸಿಗೆ ಹಾಕಿ ಚೆನ್ನಾಗಿ ರುಬ್ಬಿಕೊಳ್ಳಿ. ಜೊತೆಗೆ ಸ್ವಲ್ಪ ನೀರು ಹಾಕಿ, ಇದಕ್ಕೆ ಈಗ ರುಚಿಗೆ ತಕ್ಕಷ್ಟು ಉಪ್ಪು ಹಾಗೂ ಕರಿಮೆಣಸಿನ ಹುಡಿಯನ್ನು ಹಾಕಿ. ನಂತರ ಇದನ್ನು ಒಂದು ಗ್ಲಾಸಿಗೆ ಸೋಸಿಕೊಳ್ಳಿ.

5 / 7
ಬೀಟ್ರೂಟ್ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಇದು ನಿಮ್ಮ ದೇಹದ ತೂಕವನ್ನು ಸಮತೋಲನದಲ್ಲಿರಿಸಲು ಸಹಾಯ ಮಾಡುತ್ತದೆ.

ಬೀಟ್ರೂಟ್ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಸಹಾಯಕವಾಗಿದೆ. ಇದು ನಿಮ್ಮ ದೇಹದ ತೂಕವನ್ನು ಸಮತೋಲನದಲ್ಲಿರಿಸಲು ಸಹಾಯ ಮಾಡುತ್ತದೆ.

6 / 7
ಕ್ಯಾರೆಟ್ ನಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ದವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.  ಜೊತೆಗೆ ವಿಟಮಿನ್ ಬಿ6 ನ್ನು ಕೂಡ ಕ್ಯಾರೆಟ್ ಒಳಗೊಂಡಿದ್ದು ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸುತ್ತದೆ.

ಕ್ಯಾರೆಟ್ ನಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ದವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ವಿಟಮಿನ್ ಬಿ6 ನ್ನು ಕೂಡ ಕ್ಯಾರೆಟ್ ಒಳಗೊಂಡಿದ್ದು ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸುತ್ತದೆ.

7 / 7
Follow us
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ