AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Annaiah: ಧಾರಾವಾಹಿಯಲ್ಲಿ ಸೈಕೋ ಪಾತ್ರ ಮಾಡುವ ಸಾರಾ ಅಣ್ಣಯ್ಯ ನಿಜ ಜೀವನದಲ್ಲಿ ಹೇಗಿದ್ದಾರೆ?

ಸಾರಾ ಅಣ್ಣಯ್ಯ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಸೈಕೋ ಪ್ರೇಮಿಯ ಪಾತ್ರ ಮಾಡಿದ್ದರು. ಆದರೆ, ಅವರು ರಿಯಲ್​ ಲೈಫ್​​ನಲ್ಲಿ ಹಾಗಿಲ್ಲ.

ರಾಜೇಶ್ ದುಗ್ಗುಮನೆ
|

Updated on: Jul 11, 2023 | 8:46 AM

ಸಾರಾ ಅಣ್ಣಯ್ಯ ಅವರು ಬ್ಯಾಕ್​ ಟು ಬ್ಯಾಕ್ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅವರು ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದಾರೆ.

ಸಾರಾ ಅಣ್ಣಯ್ಯ ಅವರು ಬ್ಯಾಕ್​ ಟು ಬ್ಯಾಕ್ ಧಾರಾವಾಹಿಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅವರು ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಅಮೃತಧಾರೆ’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದಾರೆ.

1 / 7
ಸಾರಾ ಅಣ್ಣಯ್ಯ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಸೈಕೋ ಪ್ರೇಮಿಯ ಪಾತ್ರ ಮಾಡಿದ್ದರು.

ಸಾರಾ ಅಣ್ಣಯ್ಯ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ‘ಕನ್ನಡತಿ’ ಧಾರಾವಾಹಿಯಲ್ಲಿ ಸೈಕೋ ಪ್ರೇಮಿಯ ಪಾತ್ರ ಮಾಡಿದ್ದರು.

2 / 7
ಪ್ರೀತಿಗೋಸ್ಕರ ತನ್ನನ್ನೇ ತಾನು ಸಾಯಿಸಿಕೊಳ್ಳಲು ರೆಡಿ ಆಗುವಂಥ ಹುಡುಗಿಯ ಪಾತ್ರದಲ್ಲಿ ಸಾರಾ ಕಾಣಿಸಿಕೊಂಡಿದ್ದರು.

ಪ್ರೀತಿಗೋಸ್ಕರ ತನ್ನನ್ನೇ ತಾನು ಸಾಯಿಸಿಕೊಳ್ಳಲು ರೆಡಿ ಆಗುವಂಥ ಹುಡುಗಿಯ ಪಾತ್ರದಲ್ಲಿ ಸಾರಾ ಕಾಣಿಸಿಕೊಂಡಿದ್ದರು.

3 / 7
ಈಗ ‘ಅಮೃತಧಾರೆ’ ಧಾರಾವಾಹಿಯಲ್ಲೂ ಅವರಿಗೆ ಇದೇ ರೀತಿಯ ಪಾತ್ರ ಸಿಕ್ಕಿದೆ. ಸೈಕೋ ಪ್ರೇಮಿ ಪಾತ್ರದಲ್ಲಿ ಅವರು ಮಿಂಚುತ್ತಿದ್ದಾರೆ.

ಈಗ ‘ಅಮೃತಧಾರೆ’ ಧಾರಾವಾಹಿಯಲ್ಲೂ ಅವರಿಗೆ ಇದೇ ರೀತಿಯ ಪಾತ್ರ ಸಿಕ್ಕಿದೆ. ಸೈಕೋ ಪ್ರೇಮಿ ಪಾತ್ರದಲ್ಲಿ ಅವರು ಮಿಂಚುತ್ತಿದ್ದಾರೆ.

4 / 7
ಆದರೆ, ನಿಜ ಜೀವನದಲ್ಲಿ ಸಾರಾ ಅಣ್ಣಯ್ಯ ಸಖತ್ ಕೂಲ್. ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು, ಕೂಲ್ ಆದಂತಹ ಕ್ಯಾಪ್ಶನ್ ನೀಡುತ್ತಾ ಇರುತ್ತಾರೆ.

ಆದರೆ, ನಿಜ ಜೀವನದಲ್ಲಿ ಸಾರಾ ಅಣ್ಣಯ್ಯ ಸಖತ್ ಕೂಲ್. ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು, ಕೂಲ್ ಆದಂತಹ ಕ್ಯಾಪ್ಶನ್ ನೀಡುತ್ತಾ ಇರುತ್ತಾರೆ.

5 / 7
ಸಾರಾ ಸಮಯ ಸಿಕ್ಕಾಗಲೆಲ್ಲ ಸುತ್ತಾಟ ನಡೆಸುತ್ತಾರೆ. ಈ ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಅಪ್​ಲೋಡ್ ಮಾಡುತ್ತಾರೆ.

ಸಾರಾ ಸಮಯ ಸಿಕ್ಕಾಗಲೆಲ್ಲ ಸುತ್ತಾಟ ನಡೆಸುತ್ತಾರೆ. ಈ ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಅಪ್​ಲೋಡ್ ಮಾಡುತ್ತಾರೆ.

6 / 7
ಸಾರಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.  

ಸಾರಾಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.  

7 / 7
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್