AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೆಹರಾಯಿಯಾ’ ಪಾತ್ರವನ್ನು ಅರಗಿಸಿಕೊಳ್ಳಲು ನನ್ನ ಕುಟುಂಬಕ್ಕೆ ಕಷ್ಟವಾಗಿತ್ತು ಎಂದ ದೀಪಿಕಾ ಪಡುಕೋಣೆ

ದೀಪಿಕಾ ನಟನೆ ಬಗ್ಗೆ ಅವರ ಪತಿ, ನಟ ರಣವೀರ್ ಸಿಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಿಲೀಸ್ ಆದ ದಿನವೇ ಚಿತ್ರದ ಬಗ್ಗೆ, ದೀಪಿಕಾ ನಟನೆ ಬಗ್ಗೆ ಸಂತಸ ಹೊರಹಾಕಿದ್ದರು ರಣವೀರ್. ಆದರೆ, ದೀಪಿಕಾ ಕುಟುಂಬದ ಎಲ್ಲರೂ ಈ ಚಿತ್ರವನ್ನು ಇಷ್ಟೇ ಕೂಲ್ ಆಗಿ ಸ್ವೀಕರಿಸಿಲ್ಲ.

TV9 Web
| Edited By: |

Updated on: Feb 20, 2022 | 3:11 PM

Share
ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ಈ ಸಿನಿಮಾ ಬಗ್ಗೆ ಕೆಲವರು ಟೀಕೆ ಮಾಡಿದರೆ, ಇನ್ನೂ ಕೆಲವರು ಸಿನಿಮಾವನ್ನು ಕೊಂಡಾಡುತ್ತಿದ್ದಾರೆ.

ದೀಪಿಕಾ ಪಡುಕೋಣೆ ನಟನೆಯ ‘ಗೆಹರಾಯಿಯಾ’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆದ ಈ ಸಿನಿಮಾ ಬಗ್ಗೆ ಕೆಲವರು ಟೀಕೆ ಮಾಡಿದರೆ, ಇನ್ನೂ ಕೆಲವರು ಸಿನಿಮಾವನ್ನು ಕೊಂಡಾಡುತ್ತಿದ್ದಾರೆ.

1 / 5
ದೀಪಿಕಾ ನಟನೆ ಬಗ್ಗೆ ಅವರ ಪತಿ, ನಟ ರಣವೀರ್​ ಸಿಂಗ್​ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಿಲೀಸ್​ ಆದ ದಿನವೇ ಚಿತ್ರದ ಬಗ್ಗೆ, ದೀಪಿಕಾ ನಟನೆ ಬಗ್ಗೆ ಸಂತಸ ಹೊರಹಾಕಿದ್ದರು ರಣವೀರ್​. ಆದರೆ, ದೀಪಿಕಾ ಕುಟುಂಬದ ಎಲ್ಲರೂ ಈ ಚಿತ್ರವನ್ನು ಇಷ್ಟೇ ಕೂಲ್​ ಆಗಿ ಸ್ವೀಕರಿಸಿಲ್ಲ.

ದೀಪಿಕಾ ನಟನೆ ಬಗ್ಗೆ ಅವರ ಪತಿ, ನಟ ರಣವೀರ್​ ಸಿಂಗ್​ ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ರಿಲೀಸ್​ ಆದ ದಿನವೇ ಚಿತ್ರದ ಬಗ್ಗೆ, ದೀಪಿಕಾ ನಟನೆ ಬಗ್ಗೆ ಸಂತಸ ಹೊರಹಾಕಿದ್ದರು ರಣವೀರ್​. ಆದರೆ, ದೀಪಿಕಾ ಕುಟುಂಬದ ಎಲ್ಲರೂ ಈ ಚಿತ್ರವನ್ನು ಇಷ್ಟೇ ಕೂಲ್​ ಆಗಿ ಸ್ವೀಕರಿಸಿಲ್ಲ.

2 / 5
‘ಗೆಹರಾಯಿಯಾ’ ಸಿನಿಮಾದಲ್ಲಿ ದೀಪಿಕಾ ಸಖತ್ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ಮದುವೆ ಆದ ನಂತರದಲ್ಲಿ ಈ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳೋಕೆ ಬಹುತೇಕರು ಹಿಂದೇಟು ಹಾಕುತ್ತಾರೆ. ಆದರೆ, ದೀಪಿಕಾ ಆ ರೀತಿ ಮಾಡಿಲ್ಲ. ಅವರು ಈ ಪಾತ್ರವನ್ನು ಒಪ್ಪಿ, ಮಾಡಿದ್ದಾರೆ.

‘ಗೆಹರಾಯಿಯಾ’ ಸಿನಿಮಾದಲ್ಲಿ ದೀಪಿಕಾ ಸಖತ್ ಹಾಟ್​ ಆಗಿ ಕಾಣಿಸಿಕೊಂಡಿದ್ದಾರೆ. ಮದುವೆ ಆದ ನಂತರದಲ್ಲಿ ಈ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಳ್ಳೋಕೆ ಬಹುತೇಕರು ಹಿಂದೇಟು ಹಾಕುತ್ತಾರೆ. ಆದರೆ, ದೀಪಿಕಾ ಆ ರೀತಿ ಮಾಡಿಲ್ಲ. ಅವರು ಈ ಪಾತ್ರವನ್ನು ಒಪ್ಪಿ, ಮಾಡಿದ್ದಾರೆ.

3 / 5
‘ನನ್ನ ಪಾತ್ರ ಏನೆಲ್ಲ ಅನುಭವಿಸುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನ ಕುಟುಂಬದವರಿಗೆ ಸ್ವಲ್ಪ ಕಷ್ಟವಾಗಿತ್ತು. ನನ್ನ ಪಾತ್ರವನ್ನು ಅರಗಿಸಿಕೊಳ್ಳೋಕೆ ಅವರಿಂದ ಸಾಧ್ಯವಾಗಿಲ್ಲ. ಆದರೆ, ಅವರು ನನ್ನ ಪಾತ್ರವನ್ನು ಮೆಚ್ಚಿಕೊಂಡಿದ್ದಾರೆ ಎಂದಿದ್ದಾರೆ.

‘ನನ್ನ ಪಾತ್ರ ಏನೆಲ್ಲ ಅನುಭವಿಸುತ್ತಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ನನ್ನ ಕುಟುಂಬದವರಿಗೆ ಸ್ವಲ್ಪ ಕಷ್ಟವಾಗಿತ್ತು. ನನ್ನ ಪಾತ್ರವನ್ನು ಅರಗಿಸಿಕೊಳ್ಳೋಕೆ ಅವರಿಂದ ಸಾಧ್ಯವಾಗಿಲ್ಲ. ಆದರೆ, ಅವರು ನನ್ನ ಪಾತ್ರವನ್ನು ಮೆಚ್ಚಿಕೊಂಡಿದ್ದಾರೆ ಎಂದಿದ್ದಾರೆ.

4 / 5
‘ಗೆಹರಾಯಿಯಾ’ ಸಿನಿಮಾದಲ್ಲಿ ಮಾನಸಿಕ ಆರೋಗ್ಯದ ಬಗ್ಗೆಯೂ ಸಂದೇಶ ನೀಡುವ ಕೆಲಸ ಮಾಡಲಾಗಿದೆ. ದೀಪಿಕಾ ಪಡುಕೋಣೆ ಈ ಮೊದಲು ಖಿನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ಅವರು ಓಪನ್​ ಆಗಿ ಮಾತನಾಡಿದ್ದು ಮಾತ್ರವಲ್ಲ, ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದರು. ಈ ಸಿನಿಮಾದಲ್ಲೂ ಅದೇ ರೀತಿಯ ಕೆಲಸ ಮಾಡಲಾಗಿದೆ.

‘ಗೆಹರಾಯಿಯಾ’ ಸಿನಿಮಾದಲ್ಲಿ ಮಾನಸಿಕ ಆರೋಗ್ಯದ ಬಗ್ಗೆಯೂ ಸಂದೇಶ ನೀಡುವ ಕೆಲಸ ಮಾಡಲಾಗಿದೆ. ದೀಪಿಕಾ ಪಡುಕೋಣೆ ಈ ಮೊದಲು ಖಿನ್ನತೆಗೆ ಒಳಗಾಗಿದ್ದರು. ಈ ಬಗ್ಗೆ ಅವರು ಓಪನ್​ ಆಗಿ ಮಾತನಾಡಿದ್ದು ಮಾತ್ರವಲ್ಲ, ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದರು. ಈ ಸಿನಿಮಾದಲ್ಲೂ ಅದೇ ರೀತಿಯ ಕೆಲಸ ಮಾಡಲಾಗಿದೆ.

5 / 5
Follow Us
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ