AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Roopesh Rajanna: ಖಾಲಿ ಕೈಯಲ್ಲಿ ಮನೆಗೆ ಹೋಗಲಿಲ್ಲ ರೂಪೇಶ್ ರಾಜಣ್ಣ; ಸಿಕ್ಕ ಹಣವೆಷ್ಟು?

ರೂಪೇಶ್ ರಾಜಣ್ಣ ಅವರು ಕನ್ನಡ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಅವರು ದೊಡ್ಮನೆಗೆ ಬಂದು ಸಾಕಷ್ಟು ಜನಪ್ರಿಯತೆ ಪಡೆದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 31, 2022 | 10:28 PM

Share
ರೂಪೇಶ್ ರಾಜಣ್ಣ ಅವರು ಮೂರನೇ ರನ್ನರ್ ಅಪ್​ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಬಿಗ್ ಬಾಸ್ ಕಪ್ ಗೆಲ್ಲಬೇಕು ಎಂಬ ಅವರ ಕನಸು ಕನಸಾಗಿಯೇ ಉಳಿದಿದೆ.

ರೂಪೇಶ್ ರಾಜಣ್ಣ ಅವರು ಮೂರನೇ ರನ್ನರ್ ಅಪ್​ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಬಿಗ್ ಬಾಸ್ ಕಪ್ ಗೆಲ್ಲಬೇಕು ಎಂಬ ಅವರ ಕನಸು ಕನಸಾಗಿಯೇ ಉಳಿದಿದೆ.

1 / 5
ರೂಪೇಶ್ ರಾಜಣ್ಣ ಅವರು ಕನ್ನಡ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಅವರು ದೊಡ್ಮನೆಗೆ ಬಂದು ಸಾಕಷ್ಟು ಜನಪ್ರಿಯತೆ ಪಡೆದರು.

ರೂಪೇಶ್ ರಾಜಣ್ಣ ಅವರು ಕನ್ನಡ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಅವರು ದೊಡ್ಮನೆಗೆ ಬಂದು ಸಾಕಷ್ಟು ಜನಪ್ರಿಯತೆ ಪಡೆದರು.

2 / 5
ಬಿಗ್ ಬಾಸ್ ಕಡೆಯಿಂದ ರೂಪೇಶ್ ರಾಜಣ್ಣಗೆ ಎರಡು ಚೆಕ್ ಸಿಕ್ಕಿದೆ. ಅವರಿಗೆ ಒಟ್ಟೂ 3 ಲಕ್ಷ ರೂಪಾಯಿ ಸಿಕ್ಕಿದೆ. ಈ ಚೆಕ್​ನ ವೇದಿಕೆ ಮೇಲೆ ವಿತರಣೆ ಮಾಡಲಾಯಿತು.

ಬಿಗ್ ಬಾಸ್ ಕಡೆಯಿಂದ ರೂಪೇಶ್ ರಾಜಣ್ಣಗೆ ಎರಡು ಚೆಕ್ ಸಿಕ್ಕಿದೆ. ಅವರಿಗೆ ಒಟ್ಟೂ 3 ಲಕ್ಷ ರೂಪಾಯಿ ಸಿಕ್ಕಿದೆ. ಈ ಚೆಕ್​ನ ವೇದಿಕೆ ಮೇಲೆ ವಿತರಣೆ ಮಾಡಲಾಯಿತು.

3 / 5
ರೂಪೇಶ್ ರಾಜಣ್ಣ ಅವರು ಕನ್ನಡ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಅವರು ಈ ಮೊದಲು ಬಿಗ್ ಬಾಸ್​ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿರಲಿಲ್ಲ. ಆದರೂ ಬಿಗ್ ಬಾಸ್​ಗೆ ಬಂದರು. ಬಂದ ನಂತರ ದೊಡ್ಮನೆ ಬಗೆಗಿನ ಅವರ ಅಭಿಪ್ರಾಯ ಬದಲಾಯಿತು.

ರೂಪೇಶ್ ರಾಜಣ್ಣ ಅವರು ಕನ್ನಡ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ. ಅವರು ಈ ಮೊದಲು ಬಿಗ್ ಬಾಸ್​ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿರಲಿಲ್ಲ. ಆದರೂ ಬಿಗ್ ಬಾಸ್​ಗೆ ಬಂದರು. ಬಂದ ನಂತರ ದೊಡ್ಮನೆ ಬಗೆಗಿನ ಅವರ ಅಭಿಪ್ರಾಯ ಬದಲಾಯಿತು.

4 / 5
ಆರಂಭದಲ್ಲಿ ಡಲ್ ಆಗಿದ್ದ ಅವರು ನಂತರ ಹೈಪರ್ ಆ್ಯಕ್ಟೀವ್ ಆದರು. ಪ್ರಶಾಂತ್ ಸಂಬರ್ಗಿ ಜತೆಗೆ ಅನೇಕ ಬಾರಿ ಅವರು ಜಗಳಕ್ಕೆ ಇಳಿದಿದ್ದೂ ಇದೆ.

ಆರಂಭದಲ್ಲಿ ಡಲ್ ಆಗಿದ್ದ ಅವರು ನಂತರ ಹೈಪರ್ ಆ್ಯಕ್ಟೀವ್ ಆದರು. ಪ್ರಶಾಂತ್ ಸಂಬರ್ಗಿ ಜತೆಗೆ ಅನೇಕ ಬಾರಿ ಅವರು ಜಗಳಕ್ಕೆ ಇಳಿದಿದ್ದೂ ಇದೆ.

5 / 5
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?