Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya Divya Spandana: ಅಭಿಷೇಕ್-ಅವಿವಾ ಆರತಕ್ಷತೆಗೆ ರಮ್ಯಾ ಹೇಗೆ ರೆಡಿ ಆಗಿದ್ರು ನೋಡಿ; ಇಲ್ಲಿದೆ ಫೋಟೋ ಆಲ್ಬಂ

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆಗೆ ರಮ್ಯಾ ಅವರು ಆಗಮಿಸಿದ್ದರು. ಸೀರೆ ಉಟ್ಟು ಅವರು ಮಿಂಚಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 08, 2023 | 11:10 AM

ನಟಿ ರಮ್ಯಾ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಇದರ ಜೊತೆ ಜೊತೆಗೆ ಅವರು ಚಿತ್ರರಂಗದ ಅನೇಕ ಕಾರ್ಯಕ್ರಮಗಳಲ್ಲಿ ಹಾಜರಿ ಹಾಕುತ್ತಿದ್ದಾರೆ.

ನಟಿ ರಮ್ಯಾ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಇದರ ಜೊತೆ ಜೊತೆಗೆ ಅವರು ಚಿತ್ರರಂಗದ ಅನೇಕ ಕಾರ್ಯಕ್ರಮಗಳಲ್ಲಿ ಹಾಜರಿ ಹಾಕುತ್ತಿದ್ದಾರೆ.

1 / 6
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆಗೆ ರಮ್ಯಾ ಅವರು ಆಗಮಿಸಿದ್ದರು. ಕಿತ್ತಳೆ ಬಣ್ಣದ ಸೀರೆ ಉಟ್ಟು ಅವರು ರಿಸೆಪ್ಷನ್​ಗೆ ಆಗಮಿಸಿದ್ದರು.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆಗೆ ರಮ್ಯಾ ಅವರು ಆಗಮಿಸಿದ್ದರು. ಕಿತ್ತಳೆ ಬಣ್ಣದ ಸೀರೆ ಉಟ್ಟು ಅವರು ರಿಸೆಪ್ಷನ್​ಗೆ ಆಗಮಿಸಿದ್ದರು.

2 / 6
ಅಂಬರೀಷ್ ಕುಟುಂಬದ ಜೊತೆ ರಮ್ಯಾಗೆ ಒಳ್ಳೆಯ ಒಡನಾಟ ಇದೆ. ಸುಮಲತಾ ಅವರನ್ನು ಕಂಡರೆ ರಮ್ಯಾಗೆ ವಿಶೇಷ ಗೌರವ. ಅಭಿ ಜೊತೆ ಅವರಿಗೆ ಒಳ್ಳೆಯ ಗೆಳೆತನ ಇದೆ.

ಅಂಬರೀಷ್ ಕುಟುಂಬದ ಜೊತೆ ರಮ್ಯಾಗೆ ಒಳ್ಳೆಯ ಒಡನಾಟ ಇದೆ. ಸುಮಲತಾ ಅವರನ್ನು ಕಂಡರೆ ರಮ್ಯಾಗೆ ವಿಶೇಷ ಗೌರವ. ಅಭಿ ಜೊತೆ ಅವರಿಗೆ ಒಳ್ಳೆಯ ಗೆಳೆತನ ಇದೆ.

3 / 6
ಅಭಿಷೇಕ್ ಹಾಗೂ ಅವಿವಾಗೆ ರಮ್ಯಾ ವಿಶ್ ಮಾಡಿದ್ದಾರೆ. ಅವಿವಾ ಅವರನ್ನು ತಬ್ಬಿ ರಮ್ಯಾ ಶುಭಾಶಯ ತಿಳಿಸಿದ್ದಾರೆ.

ಅಭಿಷೇಕ್ ಹಾಗೂ ಅವಿವಾಗೆ ರಮ್ಯಾ ವಿಶ್ ಮಾಡಿದ್ದಾರೆ. ಅವಿವಾ ಅವರನ್ನು ತಬ್ಬಿ ರಮ್ಯಾ ಶುಭಾಶಯ ತಿಳಿಸಿದ್ದಾರೆ.

4 / 6
ಆರತಕ್ಷತೆಗಾಗಿ ಉಟ್ಟ ಸೀರೆಯಲ್ಲಿ ತೆಗೆಸಿಕೊಂಡ ಫೋಟೋಗಳನ್ನು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಆರತಕ್ಷತೆಗಾಗಿ ಉಟ್ಟ ಸೀರೆಯಲ್ಲಿ ತೆಗೆಸಿಕೊಂಡ ಫೋಟೋಗಳನ್ನು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

5 / 6
ಅನೇಕರು ಕಮೆಂಟ್ ಬಾಕ್ಸ್​ನಲ್ಲಿ ‘ನೀವು ದೇವತೆ’ ಎಂದು ಕಮೆಂಟ್ ಹಾಕಿದ್ದಾರೆ. 12 ಗಂಟೆಯಲ್ಲಿ ಈ ಫೋಟೋ ಲಕ್ಷಾಂತರ ಲೈಕ್ಸ್ ಪಡೆದಿದೆ.

ಅನೇಕರು ಕಮೆಂಟ್ ಬಾಕ್ಸ್​ನಲ್ಲಿ ‘ನೀವು ದೇವತೆ’ ಎಂದು ಕಮೆಂಟ್ ಹಾಕಿದ್ದಾರೆ. 12 ಗಂಟೆಯಲ್ಲಿ ಈ ಫೋಟೋ ಲಕ್ಷಾಂತರ ಲೈಕ್ಸ್ ಪಡೆದಿದೆ.

6 / 6
Follow us
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ