AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya Divya Spandana: ಅಭಿಷೇಕ್-ಅವಿವಾ ಆರತಕ್ಷತೆಗೆ ರಮ್ಯಾ ಹೇಗೆ ರೆಡಿ ಆಗಿದ್ರು ನೋಡಿ; ಇಲ್ಲಿದೆ ಫೋಟೋ ಆಲ್ಬಂ

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆಗೆ ರಮ್ಯಾ ಅವರು ಆಗಮಿಸಿದ್ದರು. ಸೀರೆ ಉಟ್ಟು ಅವರು ಮಿಂಚಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 08, 2023 | 11:10 AM

Share
ನಟಿ ರಮ್ಯಾ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಇದರ ಜೊತೆ ಜೊತೆಗೆ ಅವರು ಚಿತ್ರರಂಗದ ಅನೇಕ ಕಾರ್ಯಕ್ರಮಗಳಲ್ಲಿ ಹಾಜರಿ ಹಾಕುತ್ತಿದ್ದಾರೆ.

ನಟಿ ರಮ್ಯಾ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಇದರ ಜೊತೆ ಜೊತೆಗೆ ಅವರು ಚಿತ್ರರಂಗದ ಅನೇಕ ಕಾರ್ಯಕ್ರಮಗಳಲ್ಲಿ ಹಾಜರಿ ಹಾಕುತ್ತಿದ್ದಾರೆ.

1 / 6
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆಗೆ ರಮ್ಯಾ ಅವರು ಆಗಮಿಸಿದ್ದರು. ಕಿತ್ತಳೆ ಬಣ್ಣದ ಸೀರೆ ಉಟ್ಟು ಅವರು ರಿಸೆಪ್ಷನ್​ಗೆ ಆಗಮಿಸಿದ್ದರು.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆಗೆ ರಮ್ಯಾ ಅವರು ಆಗಮಿಸಿದ್ದರು. ಕಿತ್ತಳೆ ಬಣ್ಣದ ಸೀರೆ ಉಟ್ಟು ಅವರು ರಿಸೆಪ್ಷನ್​ಗೆ ಆಗಮಿಸಿದ್ದರು.

2 / 6
ಅಂಬರೀಷ್ ಕುಟುಂಬದ ಜೊತೆ ರಮ್ಯಾಗೆ ಒಳ್ಳೆಯ ಒಡನಾಟ ಇದೆ. ಸುಮಲತಾ ಅವರನ್ನು ಕಂಡರೆ ರಮ್ಯಾಗೆ ವಿಶೇಷ ಗೌರವ. ಅಭಿ ಜೊತೆ ಅವರಿಗೆ ಒಳ್ಳೆಯ ಗೆಳೆತನ ಇದೆ.

ಅಂಬರೀಷ್ ಕುಟುಂಬದ ಜೊತೆ ರಮ್ಯಾಗೆ ಒಳ್ಳೆಯ ಒಡನಾಟ ಇದೆ. ಸುಮಲತಾ ಅವರನ್ನು ಕಂಡರೆ ರಮ್ಯಾಗೆ ವಿಶೇಷ ಗೌರವ. ಅಭಿ ಜೊತೆ ಅವರಿಗೆ ಒಳ್ಳೆಯ ಗೆಳೆತನ ಇದೆ.

3 / 6
ಅಭಿಷೇಕ್ ಹಾಗೂ ಅವಿವಾಗೆ ರಮ್ಯಾ ವಿಶ್ ಮಾಡಿದ್ದಾರೆ. ಅವಿವಾ ಅವರನ್ನು ತಬ್ಬಿ ರಮ್ಯಾ ಶುಭಾಶಯ ತಿಳಿಸಿದ್ದಾರೆ.

ಅಭಿಷೇಕ್ ಹಾಗೂ ಅವಿವಾಗೆ ರಮ್ಯಾ ವಿಶ್ ಮಾಡಿದ್ದಾರೆ. ಅವಿವಾ ಅವರನ್ನು ತಬ್ಬಿ ರಮ್ಯಾ ಶುಭಾಶಯ ತಿಳಿಸಿದ್ದಾರೆ.

4 / 6
ಆರತಕ್ಷತೆಗಾಗಿ ಉಟ್ಟ ಸೀರೆಯಲ್ಲಿ ತೆಗೆಸಿಕೊಂಡ ಫೋಟೋಗಳನ್ನು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಆರತಕ್ಷತೆಗಾಗಿ ಉಟ್ಟ ಸೀರೆಯಲ್ಲಿ ತೆಗೆಸಿಕೊಂಡ ಫೋಟೋಗಳನ್ನು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

5 / 6
ಅನೇಕರು ಕಮೆಂಟ್ ಬಾಕ್ಸ್​ನಲ್ಲಿ ‘ನೀವು ದೇವತೆ’ ಎಂದು ಕಮೆಂಟ್ ಹಾಕಿದ್ದಾರೆ. 12 ಗಂಟೆಯಲ್ಲಿ ಈ ಫೋಟೋ ಲಕ್ಷಾಂತರ ಲೈಕ್ಸ್ ಪಡೆದಿದೆ.

ಅನೇಕರು ಕಮೆಂಟ್ ಬಾಕ್ಸ್​ನಲ್ಲಿ ‘ನೀವು ದೇವತೆ’ ಎಂದು ಕಮೆಂಟ್ ಹಾಕಿದ್ದಾರೆ. 12 ಗಂಟೆಯಲ್ಲಿ ಈ ಫೋಟೋ ಲಕ್ಷಾಂತರ ಲೈಕ್ಸ್ ಪಡೆದಿದೆ.

6 / 6
ದೆಹಲಿಯಲ್ಲಿ ಭಾರೀ ಪ್ರವಾಹದಿಂದ ಟ್ರಾಫಿಕ್ ಜಾಮ್, ಸಂಚಾರ ಅಸ್ತವ್ಯಸ್ತ
ದೆಹಲಿಯಲ್ಲಿ ಭಾರೀ ಪ್ರವಾಹದಿಂದ ಟ್ರಾಫಿಕ್ ಜಾಮ್, ಸಂಚಾರ ಅಸ್ತವ್ಯಸ್ತ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್