AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya Divya Spandana: ಅಭಿಷೇಕ್-ಅವಿವಾ ಆರತಕ್ಷತೆಗೆ ರಮ್ಯಾ ಹೇಗೆ ರೆಡಿ ಆಗಿದ್ರು ನೋಡಿ; ಇಲ್ಲಿದೆ ಫೋಟೋ ಆಲ್ಬಂ

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆಗೆ ರಮ್ಯಾ ಅವರು ಆಗಮಿಸಿದ್ದರು. ಸೀರೆ ಉಟ್ಟು ಅವರು ಮಿಂಚಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 08, 2023 | 11:10 AM

Share
ನಟಿ ರಮ್ಯಾ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಇದರ ಜೊತೆ ಜೊತೆಗೆ ಅವರು ಚಿತ್ರರಂಗದ ಅನೇಕ ಕಾರ್ಯಕ್ರಮಗಳಲ್ಲಿ ಹಾಜರಿ ಹಾಕುತ್ತಿದ್ದಾರೆ.

ನಟಿ ರಮ್ಯಾ ಅವರು ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಇದರ ಜೊತೆ ಜೊತೆಗೆ ಅವರು ಚಿತ್ರರಂಗದ ಅನೇಕ ಕಾರ್ಯಕ್ರಮಗಳಲ್ಲಿ ಹಾಜರಿ ಹಾಕುತ್ತಿದ್ದಾರೆ.

1 / 6
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆಗೆ ರಮ್ಯಾ ಅವರು ಆಗಮಿಸಿದ್ದರು. ಕಿತ್ತಳೆ ಬಣ್ಣದ ಸೀರೆ ಉಟ್ಟು ಅವರು ರಿಸೆಪ್ಷನ್​ಗೆ ಆಗಮಿಸಿದ್ದರು.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಆರತಕ್ಷತೆಗೆ ರಮ್ಯಾ ಅವರು ಆಗಮಿಸಿದ್ದರು. ಕಿತ್ತಳೆ ಬಣ್ಣದ ಸೀರೆ ಉಟ್ಟು ಅವರು ರಿಸೆಪ್ಷನ್​ಗೆ ಆಗಮಿಸಿದ್ದರು.

2 / 6
ಅಂಬರೀಷ್ ಕುಟುಂಬದ ಜೊತೆ ರಮ್ಯಾಗೆ ಒಳ್ಳೆಯ ಒಡನಾಟ ಇದೆ. ಸುಮಲತಾ ಅವರನ್ನು ಕಂಡರೆ ರಮ್ಯಾಗೆ ವಿಶೇಷ ಗೌರವ. ಅಭಿ ಜೊತೆ ಅವರಿಗೆ ಒಳ್ಳೆಯ ಗೆಳೆತನ ಇದೆ.

ಅಂಬರೀಷ್ ಕುಟುಂಬದ ಜೊತೆ ರಮ್ಯಾಗೆ ಒಳ್ಳೆಯ ಒಡನಾಟ ಇದೆ. ಸುಮಲತಾ ಅವರನ್ನು ಕಂಡರೆ ರಮ್ಯಾಗೆ ವಿಶೇಷ ಗೌರವ. ಅಭಿ ಜೊತೆ ಅವರಿಗೆ ಒಳ್ಳೆಯ ಗೆಳೆತನ ಇದೆ.

3 / 6
ಅಭಿಷೇಕ್ ಹಾಗೂ ಅವಿವಾಗೆ ರಮ್ಯಾ ವಿಶ್ ಮಾಡಿದ್ದಾರೆ. ಅವಿವಾ ಅವರನ್ನು ತಬ್ಬಿ ರಮ್ಯಾ ಶುಭಾಶಯ ತಿಳಿಸಿದ್ದಾರೆ.

ಅಭಿಷೇಕ್ ಹಾಗೂ ಅವಿವಾಗೆ ರಮ್ಯಾ ವಿಶ್ ಮಾಡಿದ್ದಾರೆ. ಅವಿವಾ ಅವರನ್ನು ತಬ್ಬಿ ರಮ್ಯಾ ಶುಭಾಶಯ ತಿಳಿಸಿದ್ದಾರೆ.

4 / 6
ಆರತಕ್ಷತೆಗಾಗಿ ಉಟ್ಟ ಸೀರೆಯಲ್ಲಿ ತೆಗೆಸಿಕೊಂಡ ಫೋಟೋಗಳನ್ನು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಆರತಕ್ಷತೆಗಾಗಿ ಉಟ್ಟ ಸೀರೆಯಲ್ಲಿ ತೆಗೆಸಿಕೊಂಡ ಫೋಟೋಗಳನ್ನು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

5 / 6
ಅನೇಕರು ಕಮೆಂಟ್ ಬಾಕ್ಸ್​ನಲ್ಲಿ ‘ನೀವು ದೇವತೆ’ ಎಂದು ಕಮೆಂಟ್ ಹಾಕಿದ್ದಾರೆ. 12 ಗಂಟೆಯಲ್ಲಿ ಈ ಫೋಟೋ ಲಕ್ಷಾಂತರ ಲೈಕ್ಸ್ ಪಡೆದಿದೆ.

ಅನೇಕರು ಕಮೆಂಟ್ ಬಾಕ್ಸ್​ನಲ್ಲಿ ‘ನೀವು ದೇವತೆ’ ಎಂದು ಕಮೆಂಟ್ ಹಾಕಿದ್ದಾರೆ. 12 ಗಂಟೆಯಲ್ಲಿ ಈ ಫೋಟೋ ಲಕ್ಷಾಂತರ ಲೈಕ್ಸ್ ಪಡೆದಿದೆ.

6 / 6
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ