AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಹೊಸ ವರ್ಷ ಸ್ವಾಗತಿಸಿದ್ದು ಹೀಗೆ; ವೈರಲ್ ಆದ ಫೋಟೋಗೆ ಮಸ್ತ್​ ಕಮೆಂಟ್ಸ್​

ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.

TV9 Web
| Edited By: |

Updated on: Jan 02, 2023 | 2:02 PM

Share
ನಟಿ ರಶ್ಮಿಕಾ ಮಂದಣ್ಣ ಅವರು 2023ರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಬೀಚ್ ಎದುರಿನಲ್ಲಿ ಮಲಗಿರುವ ಫೋಟೋ ಹಂಚಿಕೊಡಿರುವ ಅವರು, ‘ಹೆಲೋ 2023’ ಎಂದು ಬರೆದುಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು 2023ರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಬೀಚ್ ಎದುರಿನಲ್ಲಿ ಮಲಗಿರುವ ಫೋಟೋ ಹಂಚಿಕೊಡಿರುವ ಅವರು, ‘ಹೆಲೋ 2023’ ಎಂದು ಬರೆದುಕೊಂಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.

ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.

2 / 5
ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡ ಜತೆ ಹೊಸ ವರ್ಷ ಆಚರಿಸಿದ್ದರು. ಈ ಬಾರಿಯೂ ವಿಜಯ್ ದೇವರಕೊಂಡ ಜತೆ ಸಮಯ ಕಳೆದಿದ್ದಾರೆ ಎನ್ನಲಾಗುತ್ತಿದೆ.

ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡ ಜತೆ ಹೊಸ ವರ್ಷ ಆಚರಿಸಿದ್ದರು. ಈ ಬಾರಿಯೂ ವಿಜಯ್ ದೇವರಕೊಂಡ ಜತೆ ಸಮಯ ಕಳೆದಿದ್ದಾರೆ ಎನ್ನಲಾಗುತ್ತಿದೆ.

3 / 5
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಮಧ್ಯೆ ಆಪ್ತತೆ ಬೆಳೆದಿದೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದು ಖಚಿತವಾಗಿಲ್ಲ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಮಧ್ಯೆ ಆಪ್ತತೆ ಬೆಳೆದಿದೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದು ಖಚಿತವಾಗಿಲ್ಲ.

4 / 5
ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಜನವರಿ 12ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ದಳಪತಿ ವಿಜಯ್ ಚಿತ್ರದ ಹೀರೋ.

ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಜನವರಿ 12ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ದಳಪತಿ ವಿಜಯ್ ಚಿತ್ರದ ಹೀರೋ.

5 / 5
Follow Us
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ