AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ರಶ್ಮಿಕಾ ಮಂದಣ್ಣ ಹೊಸ ವರ್ಷ ಸ್ವಾಗತಿಸಿದ್ದು ಹೀಗೆ; ವೈರಲ್ ಆದ ಫೋಟೋಗೆ ಮಸ್ತ್​ ಕಮೆಂಟ್ಸ್​

ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.

TV9 Web
| Edited By: |

Updated on: Jan 02, 2023 | 2:02 PM

Share
ನಟಿ ರಶ್ಮಿಕಾ ಮಂದಣ್ಣ ಅವರು 2023ರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಬೀಚ್ ಎದುರಿನಲ್ಲಿ ಮಲಗಿರುವ ಫೋಟೋ ಹಂಚಿಕೊಡಿರುವ ಅವರು, ‘ಹೆಲೋ 2023’ ಎಂದು ಬರೆದುಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರು 2023ರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಬೀಚ್ ಎದುರಿನಲ್ಲಿ ಮಲಗಿರುವ ಫೋಟೋ ಹಂಚಿಕೊಡಿರುವ ಅವರು, ‘ಹೆಲೋ 2023’ ಎಂದು ಬರೆದುಕೊಂಡಿದ್ದಾರೆ.

1 / 5
ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.

ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಉಡುಗೆ ತೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ವಿಜಯ್ ದೇವರಕೊಂಡ ಹೆಸರನ್ನು ತೆಗೆದಿದ್ದಾರೆ.

2 / 5
ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡ ಜತೆ ಹೊಸ ವರ್ಷ ಆಚರಿಸಿದ್ದರು. ಈ ಬಾರಿಯೂ ವಿಜಯ್ ದೇವರಕೊಂಡ ಜತೆ ಸಮಯ ಕಳೆದಿದ್ದಾರೆ ಎನ್ನಲಾಗುತ್ತಿದೆ.

ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡ ಜತೆ ಹೊಸ ವರ್ಷ ಆಚರಿಸಿದ್ದರು. ಈ ಬಾರಿಯೂ ವಿಜಯ್ ದೇವರಕೊಂಡ ಜತೆ ಸಮಯ ಕಳೆದಿದ್ದಾರೆ ಎನ್ನಲಾಗುತ್ತಿದೆ.

3 / 5
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಮಧ್ಯೆ ಆಪ್ತತೆ ಬೆಳೆದಿದೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದು ಖಚಿತವಾಗಿಲ್ಲ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರ ಮಧ್ಯೆ ಆಪ್ತತೆ ಬೆಳೆದಿದೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದು ಖಚಿತವಾಗಿಲ್ಲ.

4 / 5
ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಜನವರಿ 12ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ದಳಪತಿ ವಿಜಯ್ ಚಿತ್ರದ ಹೀರೋ.

ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಜನವರಿ 12ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ದಳಪತಿ ವಿಜಯ್ ಚಿತ್ರದ ಹೀರೋ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ