AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 28, 2023 | 8:12 AM

Share
‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

1 / 6
ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

2 / 6
ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

3 / 6
ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

4 / 6
ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್​ನ ನೋಡಿ ಅವರು ಖುಷಿಪಟ್ಟಿದ್ದಾರೆ.

ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್​ನ ನೋಡಿ ಅವರು ಖುಷಿಪಟ್ಟಿದ್ದಾರೆ.

5 / 6
ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.

ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.

6 / 6
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ