AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 28, 2023 | 8:12 AM

Share
‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

1 / 6
ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

2 / 6
ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

3 / 6
ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

4 / 6
ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್​ನ ನೋಡಿ ಅವರು ಖುಷಿಪಟ್ಟಿದ್ದಾರೆ.

ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್​ನ ನೋಡಿ ಅವರು ಖುಷಿಪಟ್ಟಿದ್ದಾರೆ.

5 / 6
ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.

ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ