AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 28, 2023 | 8:12 AM

Share
‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

1 / 6
ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

2 / 6
ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

3 / 6
ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

4 / 6
ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್​ನ ನೋಡಿ ಅವರು ಖುಷಿಪಟ್ಟಿದ್ದಾರೆ.

ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್​ನ ನೋಡಿ ಅವರು ಖುಷಿಪಟ್ಟಿದ್ದಾರೆ.

5 / 6
ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.

ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.

6 / 6
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ