AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 28, 2023 | 8:12 AM

Share
‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

‘ಕಾಂತಾರ’ ಚಿತ್ರದ ಬಳಿಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಈಗ ಅವರು ಅಮೆರಿಕಕ್ಕೆ ತೆರಳಿ ಅಲ್ಲಿನ ಕನ್ನಡಿಗರು ನೀಡುವ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದಿದ್ದಾರೆ.

1 / 6
ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

ಅಮೇರಿಕದ ವಾಷಿಂಗ್ಟನ್​ನ ಸಿಯಾಟಲ್​​ನಲ್ಲಿರುವ ಪ್ಯಾರಾಮೌಂಟ್ ಥಿಯೇಟರ್​​ನಲ್ಲಿ ರಿಷಬ್​ಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ​ ನೀಡಲಾಗಿದೆ. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

2 / 6
ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್​ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.

3 / 6
ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಈ ಅವಾರ್ಡ್ ಸ್ವೀಕರಿಸಿದ್ದಾರೆ. ಪ್ರಗತಿ ಶೆಟ್ಟಿ ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

4 / 6
ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್​ನ ನೋಡಿ ಅವರು ಖುಷಿಪಟ್ಟಿದ್ದಾರೆ.

ರಿಷಬ್ ಶೆಟ್ಟಿ ಅವರಿಗೆ ವಿದೇಶದಲ್ಲೂ ಅಭಿಮಾನಿಗಳು ಇದ್ದಾರೆ. ರಿಷಬ್​ನ ನೋಡಿ ಅವರು ಖುಷಿಪಟ್ಟಿದ್ದಾರೆ.

5 / 6
ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.

ರಿಷಬ್ ಶೆಟ್ಟಿ ಅವರು ಕನ್ನಡ ನಾಡಿನ ಬಗ್ಗೆ, ಕಾಂತಾರ ಚಿತ್ರದ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ. ಅಲ್ಲಿನ ಫೋಟೋಗಳು ವೈರಲ್ ಆಗಿವೆ.

6 / 6
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ