AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2023: ದಿಲ್ಲಿಯಲ್ಲಿ ಸ್ವಾತಂತ್ರ್ಯೋತ್ಸವದ ತಯಾರಿ ಹೇಗಿದೆ? ಈ ಬಾರಿ ವಿಶೇಷ ಏನು? ಫೋಟೋಗಳಲ್ಲಿ ನೋಡಿ

77ನೇ ಸ್ವಾತಂತ್ರ್ಯದ ಹಬ್ಬದ ಆಚರಣೆಗೆ ಇಡಿ‌ ದೇಶವೇ ಸಿದ್ದತೆ ನಡೆಸುತ್ತಿದೆ. ಅದರಲ್ಲೂ ದೇಶದ ಕೇಂದ್ರ ಬಿಂದು ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ‌(ಆಗಸ್ಟ್ 15) ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ಐತಿಹಾಸಿಕ ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಹಾಗಾದ್ರೆ, ದಿಲ್ಲಿಯಲ್ಲಿ ಸ್ವಾತಂತ್ರ್ಯೋತ್ಸವದ ಸಿದ್ಧತೆಗಳು ಹೇಗೆಲ್ಲ ನಡೆದಿವೆ ಎನ್ನುವುದನ್ನು ಫೋಟೋಗಳಲ್ಲಿ ನೋಡಿ.

ರಮೇಶ್ ಬಿ. ಜವಳಗೇರಾ
|

Updated on: Aug 14, 2023 | 8:44 AM

Share
77ನೇ ಸ್ವಾತಂತ್ರ್ಯದ ಹಬ್ಬದ ಆಚರಣೆಗೆ ಇಡಿ‌ ದೇಶವೇ ಸಿದ್ದತೆ ನಡೆಸುತ್ತಿದೆ. ಅದರಲ್ಲೂ ದೇಶದ ಕೇಂದ್ರ ಬಿಂದು ರಾಷ್ಟ್ರರಾಜಧಾನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ

77ನೇ ಸ್ವಾತಂತ್ರ್ಯದ ಹಬ್ಬದ ಆಚರಣೆಗೆ ಇಡಿ‌ ದೇಶವೇ ಸಿದ್ದತೆ ನಡೆಸುತ್ತಿದೆ. ಅದರಲ್ಲೂ ದೇಶದ ಕೇಂದ್ರ ಬಿಂದು ರಾಷ್ಟ್ರರಾಜಧಾನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಭರ್ಜರಿ ತಯಾರಿ ನಡೆಯುತ್ತಿದೆ

1 / 12
77 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೆಂಪುಕೋಟೆಯನ್ನು ಸಿಂಗರಿಸಲಾಗುತ್ತಿದೆ. ಈ ವರ್ಷ  G-20 ಲೋಗೋವನ್ನು ಹೂವಿನ ಅಲಂಕಾರದ ಮೂಲಕ‌ ಅಲಂಕರಿಸಲಾಗಿದೆ.

77 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಕೆಂಪುಕೋಟೆಯನ್ನು ಸಿಂಗರಿಸಲಾಗುತ್ತಿದೆ. ಈ ವರ್ಷ G-20 ಲೋಗೋವನ್ನು ಹೂವಿನ ಅಲಂಕಾರದ ಮೂಲಕ‌ ಅಲಂಕರಿಸಲಾಗಿದೆ.

2 / 12
ಮೋದಿಯವರು ನಾಳೆ‌ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ಐತಿಹಾಸಿಕ ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಮೋದಿಯವರು ನಾಳೆ‌ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ಐತಿಹಾಸಿಕ ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

3 / 12
ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಹೊಸ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವ್ರ ಭಾಷಣ ಕೇಳಲು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ.

ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಹೊಸ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವ್ರ ಭಾಷಣ ಕೇಳಲು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಅತಿಥಿಗಳನ್ನು ಆಹ್ವಾನಿಸಲಾಗಿದೆ.

4 / 12
ದೇಶದಾದ್ಯಂತ ವಿವಿಧ ವೃತ್ತಿಗಳ ಸುಮಾರು 1,800 ಜನರನ್ನು ಮತ್ತು ಅವರ ಕುಟುಂಬವನ್ನು ವಿಶೇಷ ಅತಿಥಿಗಳಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನಿಸಲಾಗಿದೆ. ಇನ್ನು 660 ಕ್ಕೂ ಹೆಚ್ಚು ವಿವಿಧ ಗ್ರಾಮಗಳ 400 ಕ್ಕೂ ಹೆಚ್ಚು ಸರಪಂಚ್‌ಗಳು ಭಾಗಿಯಾಗಲಿದ್ದಾರೆ

ದೇಶದಾದ್ಯಂತ ವಿವಿಧ ವೃತ್ತಿಗಳ ಸುಮಾರು 1,800 ಜನರನ್ನು ಮತ್ತು ಅವರ ಕುಟುಂಬವನ್ನು ವಿಶೇಷ ಅತಿಥಿಗಳಾಗಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನಿಸಲಾಗಿದೆ. ಇನ್ನು 660 ಕ್ಕೂ ಹೆಚ್ಚು ವಿವಿಧ ಗ್ರಾಮಗಳ 400 ಕ್ಕೂ ಹೆಚ್ಚು ಸರಪಂಚ್‌ಗಳು ಭಾಗಿಯಾಗಲಿದ್ದಾರೆ

5 / 12
ರೈತ ಉತ್ಪಾದಕ ಸಂಸ್ಥೆಗಳ ಯೋಜನೆಯ 250 ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯ 50 ಫಲಾನುಭವಿಗಳು ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ರೈತ ಉತ್ಪಾದಕ ಸಂಸ್ಥೆಗಳ ಯೋಜನೆಯ 250 ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯ 50 ಫಲಾನುಭವಿಗಳು ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

6 / 12
ಖಾದಿ ಗ್ರಾಮೋದ್ಯಾಗ ಕಾರ್ಮಿಕರು, ಗಡಿ ರಸ್ತೆಗಳ ನಿರ್ಮಾಣ, ಅಮೃತ್ ಸರೋವರ ಮತ್ತು ಹರ್ ಘರ್ ಜಲ ಯೋಜನೆಯ ತಲಾ 50 ಫಲಾನುಭವಿಗಳು ವಿಶೇಷ ಅತಿಥಿಗಳಾಗಿ ಫಾಲ್ಗೊಳ್ಳಲಿದ್ದಾರೆ. 50 ಪ್ರಾಥಮಿಕ ಶಾಲಾ ಶಿಕ್ಷಕರು, ದಾದಿಯರು ಮತ್ತು ಮೀನುಗಾರರು ವಿಶೇಷ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.

ಖಾದಿ ಗ್ರಾಮೋದ್ಯಾಗ ಕಾರ್ಮಿಕರು, ಗಡಿ ರಸ್ತೆಗಳ ನಿರ್ಮಾಣ, ಅಮೃತ್ ಸರೋವರ ಮತ್ತು ಹರ್ ಘರ್ ಜಲ ಯೋಜನೆಯ ತಲಾ 50 ಫಲಾನುಭವಿಗಳು ವಿಶೇಷ ಅತಿಥಿಗಳಾಗಿ ಫಾಲ್ಗೊಳ್ಳಲಿದ್ದಾರೆ. 50 ಪ್ರಾಥಮಿಕ ಶಾಲಾ ಶಿಕ್ಷಕರು, ದಾದಿಯರು ಮತ್ತು ಮೀನುಗಾರರು ವಿಶೇಷ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.

7 / 12
ಕೆಂಪುಕೋಟೆಯ ಕಾರ್ಯಕ್ರಮ ವೀಕ್ಷಿಸಲು 17,000 ಜನರಿಗೆ ಇ ಪಾಸ್ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನಂತರ ದೇಶಾದ್ಯಂತ ವಿವಿಧ ಶಾಲೆಗಳ 1,100 ಎನ್‌ಸಿಸಿ ಕೆಡೆಟ್‌ಗಳು ರಾಷ್ಟ್ರಗೀತೆಯನ್ನು ಹಾಡಲಿದ್ದಾರೆ.

ಕೆಂಪುಕೋಟೆಯ ಕಾರ್ಯಕ್ರಮ ವೀಕ್ಷಿಸಲು 17,000 ಜನರಿಗೆ ಇ ಪಾಸ್ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನಂತರ ದೇಶಾದ್ಯಂತ ವಿವಿಧ ಶಾಲೆಗಳ 1,100 ಎನ್‌ಸಿಸಿ ಕೆಡೆಟ್‌ಗಳು ರಾಷ್ಟ್ರಗೀತೆಯನ್ನು ಹಾಡಲಿದ್ದಾರೆ.

8 / 12
ಸ್ವಾತಂತ್ರೋತ್ಸವ ಹಿನ್ನೆಲೆ ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕೆಂಪುಕೋಟೆಯ ಸುತ್ತ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಭದ್ರತೆಗೆ ಕೇಂದ್ರಿಯ ಪಡೆಗಳನ್ನು ನಿಯೋಜಿಸಲಾಗಿದೆ.

ಸ್ವಾತಂತ್ರೋತ್ಸವ ಹಿನ್ನೆಲೆ ದೆಹಲಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕೆಂಪುಕೋಟೆಯ ಸುತ್ತ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಭದ್ರತೆಗೆ ಕೇಂದ್ರಿಯ ಪಡೆಗಳನ್ನು ನಿಯೋಜಿಸಲಾಗಿದೆ.

9 / 12
 ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ‌ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಲಿರುವುದರಿಂದ ಅವರ ಭದ್ರತಾ ಪಡೆಗಳಿಂದ ರಿಹರ್ಸಲ್​ ನಡೆಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ‌ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಲಿರುವುದರಿಂದ ಅವರ ಭದ್ರತಾ ಪಡೆಗಳಿಂದ ರಿಹರ್ಸಲ್​ ನಡೆಯಿತು.

10 / 12
ಇನ್ನು ನಾಳಿನ ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಶೇಷವಾಗಿ ಪ್ರತಿ ವರ್ಷದಂತೆ ಈ ವರ್ಷವು ಸಹ ಸೇನಾ ಹೆಲಿಕಾಫ್ಟರ್​ಗಳು ಬಾನಂಗಳದಲ್ಲಿ ರಿಹರ್ಸಲ್​ ನಡೆಸಿದವು.

ಇನ್ನು ನಾಳಿನ ಸ್ವಾತಂತ್ರ್ಯೋತ್ಸವ ದಿನಾಚರಣೆ ವಿಶೇಷವಾಗಿ ಪ್ರತಿ ವರ್ಷದಂತೆ ಈ ವರ್ಷವು ಸಹ ಸೇನಾ ಹೆಲಿಕಾಫ್ಟರ್​ಗಳು ಬಾನಂಗಳದಲ್ಲಿ ರಿಹರ್ಸಲ್​ ನಡೆಸಿದವು.

11 / 12
. ಇನ್ನು ದೆಹಲಿಯ ವಿವಿಧ ಕಡೆ ಸ್ವಾತಂತ್ರ್ಯ ಸೆಲ್ಫಿ ಬೂತ್‌ಗಳನ್ನು ನಿರ್ಮಾಣ ಮಾಡಲಾಗಿದೆ.

. ಇನ್ನು ದೆಹಲಿಯ ವಿವಿಧ ಕಡೆ ಸ್ವಾತಂತ್ರ್ಯ ಸೆಲ್ಫಿ ಬೂತ್‌ಗಳನ್ನು ನಿರ್ಮಾಣ ಮಾಡಲಾಗಿದೆ.

12 / 12
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!