Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ-ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟತ್ತವೆ, ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿರುವುದು ನೋಡಿ

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ. ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 14, 2023 | 11:30 AM

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

1 / 6
 ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

2 / 6
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

3 / 6
ಸ್ಥಳೀಯರು  ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

ಸ್ಥಳೀಯರು ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

4 / 6
ಆದ್ರೆ  ಪಕ್ಷಿ ಮಾತ್ರ ಕಂಡು ಬರಲಿಲ್ಲ.

ಆದ್ರೆ ಪಕ್ಷಿ ಮಾತ್ರ ಕಂಡು ಬರಲಿಲ್ಲ.

5 / 6
ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

6 / 6
Follow us
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!