AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ-ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟತ್ತವೆ, ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿರುವುದು ನೋಡಿ

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ. ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 14, 2023 | 11:30 AM

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

1 / 6
 ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

2 / 6
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

3 / 6
ಸ್ಥಳೀಯರು  ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

ಸ್ಥಳೀಯರು ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

4 / 6
ಆದ್ರೆ  ಪಕ್ಷಿ ಮಾತ್ರ ಕಂಡು ಬರಲಿಲ್ಲ.

ಆದ್ರೆ ಪಕ್ಷಿ ಮಾತ್ರ ಕಂಡು ಬರಲಿಲ್ಲ.

5 / 6
ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

6 / 6
Follow us
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily Devotional: ಮನೆಯಲ್ಲಿ ಗಾಜಿನ ವಸ್ತುಗಳು ಒಡೆದು ಹೋದ್ರೆ ಅಶುಭವಾ?
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
Daily horoscope: ಈ ರಾಶಿಯವರಿಗೆ ಇಂದು ಅತ್ಯಂತ ಶುಭಕರ ದಿನ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?