AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ-ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟತ್ತವೆ, ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿರುವುದು ನೋಡಿ

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ. ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 14, 2023 | 11:30 AM

Share
ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

1 / 6
 ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

2 / 6
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

3 / 6
ಸ್ಥಳೀಯರು  ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

ಸ್ಥಳೀಯರು ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

4 / 6
ಆದ್ರೆ  ಪಕ್ಷಿ ಮಾತ್ರ ಕಂಡು ಬರಲಿಲ್ಲ.

ಆದ್ರೆ ಪಕ್ಷಿ ಮಾತ್ರ ಕಂಡು ಬರಲಿಲ್ಲ.

5 / 6
ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ