AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ-ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟತ್ತವೆ, ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿರುವುದು ನೋಡಿ

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ. ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 14, 2023 | 11:30 AM

Share
ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

1 / 6
 ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

2 / 6
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

3 / 6
ಸ್ಥಳೀಯರು  ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

ಸ್ಥಳೀಯರು ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

4 / 6
ಆದ್ರೆ  ಪಕ್ಷಿ ಮಾತ್ರ ಕಂಡು ಬರಲಿಲ್ಲ.

ಆದ್ರೆ ಪಕ್ಷಿ ಮಾತ್ರ ಕಂಡು ಬರಲಿಲ್ಲ.

5 / 6
ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

6 / 6
Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ