AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ-ಮರಗಳಲ್ಲಿ ಹಕ್ಕಿಗಳು ಗೂಡು ಕಟ್ಟತ್ತವೆ, ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿರುವುದು ನೋಡಿ

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ. ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ರಮೇಶ್ ಬಿ. ಜವಳಗೇರಾ
|

Updated on: Jun 14, 2023 | 11:30 AM

Share
ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

ಶಿಕ್ಷಕಿಯೊಬ್ಬರ ಸ್ಕೂಟಿಯಲ್ಲಿ ಹಕ್ಕಿಯೊಂದು ಗೂಡು ಕಟ್ಟಿ ಮೊಟ್ಟೆ ಹಾಕಿದೆ.

1 / 6
 ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

ಶಾಲೆಗೆ ಹೋಗಲು ಸ್ಕೂಟಿ ತೆಗೆದಾಗ ಘಟನೆ ಬೆಳಕಿಗೆ ಬಂದಿದೆ.

2 / 6
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಅನಿತಾ ಯೋಗೀಶ್ ಎಂಬ ಶಿಕ್ಷಿಯ ಸ್ಕೂಟಿಯಲ್ಲಿ ಪಕ್ಷಿ ಗೂಡು ಕಟ್ಟಿದೆ.

3 / 6
ಸ್ಥಳೀಯರು  ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

ಸ್ಥಳೀಯರು ಶಿಕ್ಷಕಿ ಅನಿತಾ ಯೋಗೀಶ್ ಸೇರಿ ಸುಕ್ಷಿತ ಸ್ಥಳಕ್ಕೆ ಗೂಡು ಮತ್ತು ಮೊಟ್ಟೆಯನ್ನ ಸ್ಥಳಾಂತರಿಸಿದರು.

4 / 6
ಆದ್ರೆ  ಪಕ್ಷಿ ಮಾತ್ರ ಕಂಡು ಬರಲಿಲ್ಲ.

ಆದ್ರೆ ಪಕ್ಷಿ ಮಾತ್ರ ಕಂಡು ಬರಲಿಲ್ಲ.

5 / 6
ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

ಸಾಮಾನ್ಯವಾಗಿ ಪಕ್ಷಿಗಳು ಮನೆ ಸಂದಿ, ಮರ-ಗಿಡಗಳಲ್ಲಿ ಗೂಡು ಕಟ್ಟುತ್ತವೆ. ಆದ್ರೆ ಸ್ಕೂಟಿನಲ್ಲಿ ಗೂಡು ಕಟ್ಟಿರುವುದು ಅಪರೂಪ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ