AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ನಟ ವಿಜಯ್ ದೇವರಕೊಂಡ ಅವರ ಮನೆ ಹೇಗಿದೆ? ಇಲ್ಲಿವೆ ಕೆಲ ಚಿತ್ರಗಳು

Vijay Deverakonda: ತೆಲುಗಿನ ಸ್ಟಾರ್ ನಟ ವಿಜಯ್ ದೇವರಕೊಂಡ ಅವರ ಮನೆ ಹೇಗಿದೆ ಗೊತ್ತೆ? ಇಲ್ಲಿವೆ ನೋಡಿ ಕೆಲವು ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on:Mar 28, 2024 | 2:42 PM

Share
ವಿಜಯ್ ದೇವರಕೊಂಡ ತೆಲುಗು ಚಿತ್ರರಂಗದ ಸ್ಟಾರ್ ನಟ. ಹಲವು ವರ್ಷ ಸ್ಟಗಲ್ ಮಾಡಿದ್ದ ವಿಜಯ್, ‘ಅರ್ಜುನ್ ರೆಡ್ಡಿ’ಯಿಂದ ಸ್ಟಾರ್ ಆಗಿದ್ದಾರೆ.

ವಿಜಯ್ ದೇವರಕೊಂಡ ತೆಲುಗು ಚಿತ್ರರಂಗದ ಸ್ಟಾರ್ ನಟ. ಹಲವು ವರ್ಷ ಸ್ಟಗಲ್ ಮಾಡಿದ್ದ ವಿಜಯ್, ‘ಅರ್ಜುನ್ ರೆಡ್ಡಿ’ಯಿಂದ ಸ್ಟಾರ್ ಆಗಿದ್ದಾರೆ.

1 / 6
‘ಅರ್ಜುನ್ ರೆಡ್ಡಿ’ ಸಿನಿಮಾದ ಬಳಿಕ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ವಿಜಯ್ ದೇವರಕೊಂಡ ನೀಡಿದ್ದಾರೆ.

‘ಅರ್ಜುನ್ ರೆಡ್ಡಿ’ ಸಿನಿಮಾದ ಬಳಿಕ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ವಿಜಯ್ ದೇವರಕೊಂಡ ನೀಡಿದ್ದಾರೆ.

2 / 6
‘ಅರ್ಜುನ್ ರೆಡ್ಡಿ’ ಮೂಲಕ ಯುವಕ-ಯುವತಿಯರಿಗೆ ಹತ್ತಿರವಾಗಿದ್ದ ವಿಜಯ್, ಆ ಬಳಿಕ ಕೌಟುಂಬಿಕ ಕತೆಗಳನ್ನು ಆರಿಸಿಕೊಂಡು ಕೌಟುಂಬಿಕ ಹೀರೋ ಎನಿಸಿಕೊಂಡಿದ್ದಾರೆ.

‘ಅರ್ಜುನ್ ರೆಡ್ಡಿ’ ಮೂಲಕ ಯುವಕ-ಯುವತಿಯರಿಗೆ ಹತ್ತಿರವಾಗಿದ್ದ ವಿಜಯ್, ಆ ಬಳಿಕ ಕೌಟುಂಬಿಕ ಕತೆಗಳನ್ನು ಆರಿಸಿಕೊಂಡು ಕೌಟುಂಬಿಕ ಹೀರೋ ಎನಿಸಿಕೊಂಡಿದ್ದಾರೆ.

3 / 6
ಸ್ಟಾರ್ ನಟ ವಿಜಯ್ ದೇವರಕೊಂಡ ತಮ್ಮ ಸ್ಟಾರ್​ಗಿರಿಗೆ ತಕ್ಕಂತೆ ಐಶಾರಾಮಿ ಮನೆಯನ್ನು ಹೈದರಾಬಾದ್​ನಲ್ಲಿ ಹೊಂದಿದ್ದಾರೆ. ಕುಟುಂಬದ ಜೊತೆ ಅಲ್ಲಿಯೇ ವಾಸಿಸುತ್ತಾರೆ.

ಸ್ಟಾರ್ ನಟ ವಿಜಯ್ ದೇವರಕೊಂಡ ತಮ್ಮ ಸ್ಟಾರ್​ಗಿರಿಗೆ ತಕ್ಕಂತೆ ಐಶಾರಾಮಿ ಮನೆಯನ್ನು ಹೈದರಾಬಾದ್​ನಲ್ಲಿ ಹೊಂದಿದ್ದಾರೆ. ಕುಟುಂಬದ ಜೊತೆ ಅಲ್ಲಿಯೇ ವಾಸಿಸುತ್ತಾರೆ.

4 / 6
ವಿಜಯ್ ದೇವರಕೊಂಡ ತಮ್ಮ ತಂದೆ-ತಾಯಿ ಹಾಗೂ ಸಹೋದರ ಆನಂದ್ ದೇವರಕೊಂಡ ಜೊತೆಗೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ತಮ್ಮ ತಂದೆ-ತಾಯಿ ಹಾಗೂ ಸಹೋದರ ಆನಂದ್ ದೇವರಕೊಂಡ ಜೊತೆಗೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದಾರೆ.

5 / 6
ವಿಜಯ್ ದೇವರಕೊಂಡ ತಮ್ಮ ಮನೆಯ ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಹಂಚಿಕೊಳ್ಳುತ್ತಲೇ ಇರುತ್ತದೆ.

ವಿಜಯ್ ದೇವರಕೊಂಡ ತಮ್ಮ ಮನೆಯ ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಹಂಚಿಕೊಳ್ಳುತ್ತಲೇ ಇರುತ್ತದೆ.

6 / 6

Published On - 2:42 pm, Thu, 28 March 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ