AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

iPhone 12, iPhone 12 Mini: ಆ್ಯಪಲ್ ಕಂಪನಿಯಿಂದ ಬಂಪರ್ ಕೊಡುಗೆ: ಐಫೋನ್ 12, ಐಫೋನ್ 12 ಮಿನಿ ಮೇಲೆ ಭರ್ಜರಿ ಡಿಸ್ಕೌಂಟ್

Apple iPhone 12 ಮತ್ತು Apple iPhone 12 Mini ಕಡಿಮೆ ಬೆಲೆಗೆ ಖರೀದಿಸುವ ಅವಕಾಶ ಕಂಪನಿ ಮಾಡಿಕೊಟ್ಟಿದೆ. ಇ-ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಎರಡೂ ಸ್ಮಾರ್ಟ್​ಫೋನ್​​ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ.

Vinay Bhat
|

Updated on:Feb 25, 2022 | 1:52 PM

Share
Apple iPhone 12 ಮತ್ತು Apple iPhone 12 Mini ಕಡಿಮೆ ಬೆಲೆಗೆ ಖರೀದಿಸುವ ಅವಕಾಶ ಕಂಪನಿ ಮಾಡಿಕೊಟ್ಟಿದೆ. ಇ-ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಎರಡೂ ಸ್ಮಾರ್ಟ್​ಫೋನ್​​ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ ಇಕ್ಸ್​ಚೇಂಜ್ ಆಫರ್, ಬ್ಯಾಂಕ್ ಕೊಡುಗೆಗಳ ಮೂಲಕ ಈ ಫೋನನ್ನು ನೀವು ಮತ್ತಷ್ಟು ಡಿಸ್ಕೌಂಟ್​​ನಲ್ಲಿ ಖರೀದಿಸಬಹುದು.

Here is the Best Opportunity to buy cheap iPhone 12 and iPhone 12 Mini via Fipkart

1 / 5
ಐಫೋನ್ 12 ಮೂಲ ಬೆಲೆ 65,900 ರೂ. ಆಗಿದ್ದು, ರಿಯಾಯಿತಿಗಳು ಮತ್ತು ಇತರೆ ಕೊಡುಗೆಗಳ ನಂತರ ಇದನ್ನು ನೀವು ಕೇವಲ 39,199 ರೂ. ಗಳಿಗೆ ಖರೀದಿಸಬಹುದು. ಇನ್ನು ಐಫೋನ್ 12 ಮಿನಿ ಅನ್ನು ಕೇವಲ 26,499 ರೂ. ಗೆ ನಿಮ್ಮದಾಗಿಸಬಹುದು.

2 / 5
Apple iPhone ಗೆ USB C ಟೈಪ್ ಚಾರ್ಜರ್ ಅಳವಡಿಸಲು ಚಿಂತನೆ

Future days Apple iPhone will have the USB C-Type Charger

3 / 5
ಐಫೋನ್ 12 ರ ಬೆಲೆಯನ್ನು ಮತ್ತಷ್ಟು ಕಡಿಮೆ ಮಾಡಲು ಇತರೆ ಆಫರ್ ಕೂಡ ಇದೆ. ಇದರ ಸಹಾಯದಿಂದ 14,800 ರೂ. ವರೆಗೆ ಮತಷ್ಟು ರಿಯಾಯಿತಿ ಪಡೆಯಬಹುದಾಗಿದೆ. iPhone 12 UPI ವಹಿವಾಟಿನ ಸಹಾಯದಿಂದ, ನೀವು ಶೇಕಡಾ 10 ರಷ್ಟು ರಿಯಾಯಿತಿಯನ್ನು ಕೂಡ ಪಡೆಯಬಹುದು.

4 / 5
iPhone 12 Mini (64GB) ಬೆಲೆ ರೂ. 59,900. ಇದರ ಮೇಲೆ ಶೇಕಡಾ 31 ರಷ್ಟು ರಿಯಾಯಿತಿ ಪಡೆದ ನಂತರ ಕೇವಲ ರೂ. 41999 ನಲ್ಲಿ ಖರೀದಿಸಬಹುದು. ಈ ಡೀಲ್ ಫ್ಲಿಪ್​ಕಾರ್ಟ್​ನಲ್ಲಿ ಮಾತ್ರ ಲಭ್ಯವಿದೆ. ಈ ಕೊಡುಗೆಯ ಅಡಿಯಲ್ಲಿ ಖರೀದಿದಾರರು 18601 ರೂ. ಗಳ ರಿಯಾಯಿತಿ ಪಡೆಯಬಹದು.

5 / 5

Published On - 1:27 pm, Fri, 25 February 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ