AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

iPhone 12, iPhone 12 Mini: ಆ್ಯಪಲ್ ಕಂಪನಿಯಿಂದ ಬಂಪರ್ ಕೊಡುಗೆ: ಐಫೋನ್ 12, ಐಫೋನ್ 12 ಮಿನಿ ಮೇಲೆ ಭರ್ಜರಿ ಡಿಸ್ಕೌಂಟ್

Apple iPhone 12 ಮತ್ತು Apple iPhone 12 Mini ಕಡಿಮೆ ಬೆಲೆಗೆ ಖರೀದಿಸುವ ಅವಕಾಶ ಕಂಪನಿ ಮಾಡಿಕೊಟ್ಟಿದೆ. ಇ-ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಎರಡೂ ಸ್ಮಾರ್ಟ್​ಫೋನ್​​ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ.

Vinay Bhat
|

Updated on:Feb 25, 2022 | 1:52 PM

Apple iPhone 12 ಮತ್ತು Apple iPhone 12 Mini ಕಡಿಮೆ ಬೆಲೆಗೆ ಖರೀದಿಸುವ ಅವಕಾಶ ಕಂಪನಿ ಮಾಡಿಕೊಟ್ಟಿದೆ. ಇ-ಕಾಮರ್ಸ್ ತಾಣವಾದ ಫ್ಲಿಪ್​ಕಾರ್ಟ್​ನಲ್ಲಿ ಈ ಎರಡೂ ಸ್ಮಾರ್ಟ್​ಫೋನ್​​ಗಳ ಬೆಲೆಯನ್ನು ಕಡಿತಗೊಳಿಸಲಾಗಿದೆ. ಇದರ ಜೊತೆಗೆ ಇಕ್ಸ್​ಚೇಂಜ್ ಆಫರ್, ಬ್ಯಾಂಕ್ ಕೊಡುಗೆಗಳ ಮೂಲಕ ಈ ಫೋನನ್ನು ನೀವು ಮತ್ತಷ್ಟು ಡಿಸ್ಕೌಂಟ್​​ನಲ್ಲಿ ಖರೀದಿಸಬಹುದು.

Here is the Best Opportunity to buy cheap iPhone 12 and iPhone 12 Mini via Fipkart

1 / 5
ಐಫೋನ್ 12 ಮೂಲ ಬೆಲೆ 65,900 ರೂ. ಆಗಿದ್ದು, ರಿಯಾಯಿತಿಗಳು ಮತ್ತು ಇತರೆ ಕೊಡುಗೆಗಳ ನಂತರ ಇದನ್ನು ನೀವು ಕೇವಲ 39,199 ರೂ. ಗಳಿಗೆ ಖರೀದಿಸಬಹುದು. ಇನ್ನು ಐಫೋನ್ 12 ಮಿನಿ ಅನ್ನು ಕೇವಲ 26,499 ರೂ. ಗೆ ನಿಮ್ಮದಾಗಿಸಬಹುದು.

2 / 5
Apple iPhone ಗೆ USB C ಟೈಪ್ ಚಾರ್ಜರ್ ಅಳವಡಿಸಲು ಚಿಂತನೆ

Future days Apple iPhone will have the USB C-Type Charger

3 / 5
ಐಫೋನ್ 12 ರ ಬೆಲೆಯನ್ನು ಮತ್ತಷ್ಟು ಕಡಿಮೆ ಮಾಡಲು ಇತರೆ ಆಫರ್ ಕೂಡ ಇದೆ. ಇದರ ಸಹಾಯದಿಂದ 14,800 ರೂ. ವರೆಗೆ ಮತಷ್ಟು ರಿಯಾಯಿತಿ ಪಡೆಯಬಹುದಾಗಿದೆ. iPhone 12 UPI ವಹಿವಾಟಿನ ಸಹಾಯದಿಂದ, ನೀವು ಶೇಕಡಾ 10 ರಷ್ಟು ರಿಯಾಯಿತಿಯನ್ನು ಕೂಡ ಪಡೆಯಬಹುದು.

4 / 5
iPhone 12 Mini (64GB) ಬೆಲೆ ರೂ. 59,900. ಇದರ ಮೇಲೆ ಶೇಕಡಾ 31 ರಷ್ಟು ರಿಯಾಯಿತಿ ಪಡೆದ ನಂತರ ಕೇವಲ ರೂ. 41999 ನಲ್ಲಿ ಖರೀದಿಸಬಹುದು. ಈ ಡೀಲ್ ಫ್ಲಿಪ್​ಕಾರ್ಟ್​ನಲ್ಲಿ ಮಾತ್ರ ಲಭ್ಯವಿದೆ. ಈ ಕೊಡುಗೆಯ ಅಡಿಯಲ್ಲಿ ಖರೀದಿದಾರರು 18601 ರೂ. ಗಳ ರಿಯಾಯಿತಿ ಪಡೆಯಬಹದು.

5 / 5

Published On - 1:27 pm, Fri, 25 February 22

Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ