AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin care: ಒತ್ತಡದಿಂದ ಮುಖ ಕಳೆಗುಂದಿದೆಯೇ? ಚರ್ಮದ ಆರೋಗ್ಯಕ್ಕೆ ಇಲ್ಲಿವೆ ಸಿಂಪಲ್ ಟಿಪ್ಸ್

Stress on face: ಕೆಲಸದ ಹೊರೆ ಮತ್ತು ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ, ಹೆಚ್ಚಿನ ಜನರ ಮುಖದಲ್ಲಿ ಒತ್ತಡವು ಸದಾ ಇರುತ್ತದೆ. ಈ ಒತ್ತಡವನ್ನು ತೆಗೆದುಹಾಕಿ ಚರ್ಮವನ್ನು ಆರಾಮವಾಗಿರುವಂತೆ ಮಾಡಲು ನೀವು ಈ ಪದಾರ್ಥಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಸೌತೇಕಾಯಿ ರಸ, ಗ್ರೀನ್ ಟೀ, ರೋಸ್ ವಾಟರ್, ಕಲ್ಲಂಗಡಿ ಮೊದಲಾದವುಗಳು ಚರ್ಮದ ತ್ವಚೆ ಚೆನ್ನಾಗಿಡಲು ಸಹಾಯ ಮಾಡುತ್ತವೆ.

TV9 Web
| Updated By: shivaprasad.hs|

Updated on: Apr 10, 2022 | 9:02 AM

Share
ಸೌತೆಕಾಯಿ ರಸ: ಚರ್ಮದ ತ್ವಚೆಯನ್ನು ತಾಜಾವಾಗಿಡಲು ಸೌತೇಕಾಯಿ ಸಹಕಾರಿ. ಇದರ ವಿಶೇಷತೆ ಏನೆಂದರೆ, ಹಲವು ತ್ವಚೆಯ ಸಮಸ್ಯೆಗಳನ್ನು ಸೌತೇಕಾಯಿ ದೂರ ಮಾಡುತ್ತದೆ. ತುರಿದ ಸೌತೆಕಾಯಿಯ ರಸವನ್ನು ತೆಗೆದುಕೊಂಡು ಅದನ್ನು ಹತ್ತಿಯ ಸಹಾಯದಿಂದ ಮುಖಕ್ಕೆ ಹಚ್ಚಿ ಮತ್ತು ಒಣಗಿದ ನಂತರ ತೊಳೆಯಿರಿ.

1 / 5
ಗ್ರೀನ್ ಟೀ: ತೂಕ ಇಳಿಕೆಗೆ ಸಹಕಾರಿಯಾಗಿರುವ ಗ್ರೀನ್ ಟೀ ತ್ವಚೆಯ ಆರೈಕೆಗೂ ಬಳಸಬಹುದು. ಹಸಿರು ಚಹಾದ ಟೋನರನ್ನು ತಯಾರಿಸಿ, ರಾತ್ರಿ ಮಲಗುವ ಮುನ್ನ ಇದನ್ನು ಹಚ್ಚಿ. ಇದರಿಂದ ಚರ್ಮ ಕಾಂತಿಯುತವಾಗಿರುತ್ತದೆ.

2 / 5
ರೋಸ್ ವಾಟರ್: ಅತ್ಯುತ್ತಮ ರೋಸ್ ವಾಟರ್ ತ್ವಚೆಯ ಆರೈಕೆಗೆ ಸಹಕಾರಿ. ಅದಕ್ಕಾಗಿಯೇ ಇದನ್ನು ಅನೇಕ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ. ಇದು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುತ್ತದೆ.

3 / 5
ಕಲ್ಲಂಗಡಿ: ದೇಹವನ್ನು ತೇವಾಂಶದಿಂದ ಇಡುವ ಕಲ್ಲಂಗಡಿ, ತ್ವಚೆಯಲ್ಲಿ ತೇವಾಂಶವನ್ನು ಉಳಿಸಲು ಸಹಾಯ ಮಾಡುತ್ತದೆ. ಕಲ್ಲಂಗಡಿ ಹಣ್ಣನ್ನು ಮ್ಯಾಶ್ ಮಾಡಿ ಅದರ ರಸವನ್ನು ತೆಗೆದು ಸ್ಪ್ರೇ ಸಹಾಯದಿಂದ ಮುಖಕ್ಕೆ ಹಚ್ಚಿ. ಕಲ್ಲಂಗಡಿಯಲ್ಲಿರುವ ಅಂಶಗಳು ತ್ವಚೆಯನ್ನು ಆರೋಗ್ಯಕರವಾಗಿಸುತ್ತದೆ.

4 / 5
ಮೊಸರು ಮತ್ತು ಸ್ಟ್ರಾಬೆರಿ: ಈ ಎರಡೂ ಪದಾರ್ಥಗಳು ಚರ್ಮದ ಆರೈಕೆಯಲ್ಲಿ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಇವುಗಳನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚುವುದರಿಂದ ತ್ವಚೆಯು ಫ್ರೆಶ್ ಆಗಿರುತ್ತದೆ. ಒಂದು ಬಟ್ಟಲಿನಲ್ಲಿ ಎರಡರಿಂದ ಮೂರು ಸ್ಟ್ರಾಬೆರಿಗಳನ್ನು ಮ್ಯಾಶ್ ಮಾಡಿ ಮತ್ತು ಅದಕ್ಕೆ ಒಂದು ಚಮಚ ಮೊಸರು ಸೇರಿಸಿ. ಈ ಪೇಸ್ಟ್ ಒಣಗಿದಾಗ ಅದರಿಂದ ತಣ್ಣೀರಿನ ಮೂಲಕ ಮುಖವನ್ನು ತೊಳೆಯಿರಿ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ