AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin care: ಒತ್ತಡದಿಂದ ಮುಖ ಕಳೆಗುಂದಿದೆಯೇ? ಚರ್ಮದ ಆರೋಗ್ಯಕ್ಕೆ ಇಲ್ಲಿವೆ ಸಿಂಪಲ್ ಟಿಪ್ಸ್

Stress on face: ಕೆಲಸದ ಹೊರೆ ಮತ್ತು ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ, ಹೆಚ್ಚಿನ ಜನರ ಮುಖದಲ್ಲಿ ಒತ್ತಡವು ಸದಾ ಇರುತ್ತದೆ. ಈ ಒತ್ತಡವನ್ನು ತೆಗೆದುಹಾಕಿ ಚರ್ಮವನ್ನು ಆರಾಮವಾಗಿರುವಂತೆ ಮಾಡಲು ನೀವು ಈ ಪದಾರ್ಥಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಸೌತೇಕಾಯಿ ರಸ, ಗ್ರೀನ್ ಟೀ, ರೋಸ್ ವಾಟರ್, ಕಲ್ಲಂಗಡಿ ಮೊದಲಾದವುಗಳು ಚರ್ಮದ ತ್ವಚೆ ಚೆನ್ನಾಗಿಡಲು ಸಹಾಯ ಮಾಡುತ್ತವೆ.

TV9 Web
| Edited By: |

Updated on: Apr 10, 2022 | 9:02 AM

Share
ಸೌತೆಕಾಯಿ ರಸ: ಚರ್ಮದ ತ್ವಚೆಯನ್ನು ತಾಜಾವಾಗಿಡಲು ಸೌತೇಕಾಯಿ ಸಹಕಾರಿ. ಇದರ ವಿಶೇಷತೆ ಏನೆಂದರೆ, ಹಲವು ತ್ವಚೆಯ ಸಮಸ್ಯೆಗಳನ್ನು ಸೌತೇಕಾಯಿ ದೂರ ಮಾಡುತ್ತದೆ. ತುರಿದ ಸೌತೆಕಾಯಿಯ ರಸವನ್ನು ತೆಗೆದುಕೊಂಡು ಅದನ್ನು ಹತ್ತಿಯ ಸಹಾಯದಿಂದ ಮುಖಕ್ಕೆ ಹಚ್ಚಿ ಮತ್ತು ಒಣಗಿದ ನಂತರ ತೊಳೆಯಿರಿ.

1 / 5
ಗ್ರೀನ್ ಟೀ: ತೂಕ ಇಳಿಕೆಗೆ ಸಹಕಾರಿಯಾಗಿರುವ ಗ್ರೀನ್ ಟೀ ತ್ವಚೆಯ ಆರೈಕೆಗೂ ಬಳಸಬಹುದು. ಹಸಿರು ಚಹಾದ ಟೋನರನ್ನು ತಯಾರಿಸಿ, ರಾತ್ರಿ ಮಲಗುವ ಮುನ್ನ ಇದನ್ನು ಹಚ್ಚಿ. ಇದರಿಂದ ಚರ್ಮ ಕಾಂತಿಯುತವಾಗಿರುತ್ತದೆ.

2 / 5
ರೋಸ್ ವಾಟರ್: ಅತ್ಯುತ್ತಮ ರೋಸ್ ವಾಟರ್ ತ್ವಚೆಯ ಆರೈಕೆಗೆ ಸಹಕಾರಿ. ಅದಕ್ಕಾಗಿಯೇ ಇದನ್ನು ಅನೇಕ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ. ಇದು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುತ್ತದೆ.

3 / 5
ಕಲ್ಲಂಗಡಿ: ದೇಹವನ್ನು ತೇವಾಂಶದಿಂದ ಇಡುವ ಕಲ್ಲಂಗಡಿ, ತ್ವಚೆಯಲ್ಲಿ ತೇವಾಂಶವನ್ನು ಉಳಿಸಲು ಸಹಾಯ ಮಾಡುತ್ತದೆ. ಕಲ್ಲಂಗಡಿ ಹಣ್ಣನ್ನು ಮ್ಯಾಶ್ ಮಾಡಿ ಅದರ ರಸವನ್ನು ತೆಗೆದು ಸ್ಪ್ರೇ ಸಹಾಯದಿಂದ ಮುಖಕ್ಕೆ ಹಚ್ಚಿ. ಕಲ್ಲಂಗಡಿಯಲ್ಲಿರುವ ಅಂಶಗಳು ತ್ವಚೆಯನ್ನು ಆರೋಗ್ಯಕರವಾಗಿಸುತ್ತದೆ.

4 / 5
ಮೊಸರು ಮತ್ತು ಸ್ಟ್ರಾಬೆರಿ: ಈ ಎರಡೂ ಪದಾರ್ಥಗಳು ಚರ್ಮದ ಆರೈಕೆಯಲ್ಲಿ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಇವುಗಳನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚುವುದರಿಂದ ತ್ವಚೆಯು ಫ್ರೆಶ್ ಆಗಿರುತ್ತದೆ. ಒಂದು ಬಟ್ಟಲಿನಲ್ಲಿ ಎರಡರಿಂದ ಮೂರು ಸ್ಟ್ರಾಬೆರಿಗಳನ್ನು ಮ್ಯಾಶ್ ಮಾಡಿ ಮತ್ತು ಅದಕ್ಕೆ ಒಂದು ಚಮಚ ಮೊಸರು ಸೇರಿಸಿ. ಈ ಪೇಸ್ಟ್ ಒಣಗಿದಾಗ ಅದರಿಂದ ತಣ್ಣೀರಿನ ಮೂಲಕ ಮುಖವನ್ನು ತೊಳೆಯಿರಿ.

5 / 5
Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ