AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin care: ಒತ್ತಡದಿಂದ ಮುಖ ಕಳೆಗುಂದಿದೆಯೇ? ಚರ್ಮದ ಆರೋಗ್ಯಕ್ಕೆ ಇಲ್ಲಿವೆ ಸಿಂಪಲ್ ಟಿಪ್ಸ್

Stress on face: ಕೆಲಸದ ಹೊರೆ ಮತ್ತು ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ, ಹೆಚ್ಚಿನ ಜನರ ಮುಖದಲ್ಲಿ ಒತ್ತಡವು ಸದಾ ಇರುತ್ತದೆ. ಈ ಒತ್ತಡವನ್ನು ತೆಗೆದುಹಾಕಿ ಚರ್ಮವನ್ನು ಆರಾಮವಾಗಿರುವಂತೆ ಮಾಡಲು ನೀವು ಈ ಪದಾರ್ಥಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಸೌತೇಕಾಯಿ ರಸ, ಗ್ರೀನ್ ಟೀ, ರೋಸ್ ವಾಟರ್, ಕಲ್ಲಂಗಡಿ ಮೊದಲಾದವುಗಳು ಚರ್ಮದ ತ್ವಚೆ ಚೆನ್ನಾಗಿಡಲು ಸಹಾಯ ಮಾಡುತ್ತವೆ.

TV9 Web
| Edited By: |

Updated on: Apr 10, 2022 | 9:02 AM

Share
ಸೌತೆಕಾಯಿ ರಸ: ಚರ್ಮದ ತ್ವಚೆಯನ್ನು ತಾಜಾವಾಗಿಡಲು ಸೌತೇಕಾಯಿ ಸಹಕಾರಿ. ಇದರ ವಿಶೇಷತೆ ಏನೆಂದರೆ, ಹಲವು ತ್ವಚೆಯ ಸಮಸ್ಯೆಗಳನ್ನು ಸೌತೇಕಾಯಿ ದೂರ ಮಾಡುತ್ತದೆ. ತುರಿದ ಸೌತೆಕಾಯಿಯ ರಸವನ್ನು ತೆಗೆದುಕೊಂಡು ಅದನ್ನು ಹತ್ತಿಯ ಸಹಾಯದಿಂದ ಮುಖಕ್ಕೆ ಹಚ್ಚಿ ಮತ್ತು ಒಣಗಿದ ನಂತರ ತೊಳೆಯಿರಿ.

1 / 5
ಗ್ರೀನ್ ಟೀ: ತೂಕ ಇಳಿಕೆಗೆ ಸಹಕಾರಿಯಾಗಿರುವ ಗ್ರೀನ್ ಟೀ ತ್ವಚೆಯ ಆರೈಕೆಗೂ ಬಳಸಬಹುದು. ಹಸಿರು ಚಹಾದ ಟೋನರನ್ನು ತಯಾರಿಸಿ, ರಾತ್ರಿ ಮಲಗುವ ಮುನ್ನ ಇದನ್ನು ಹಚ್ಚಿ. ಇದರಿಂದ ಚರ್ಮ ಕಾಂತಿಯುತವಾಗಿರುತ್ತದೆ.

2 / 5
ರೋಸ್ ವಾಟರ್: ಅತ್ಯುತ್ತಮ ರೋಸ್ ವಾಟರ್ ತ್ವಚೆಯ ಆರೈಕೆಗೆ ಸಹಕಾರಿ. ಅದಕ್ಕಾಗಿಯೇ ಇದನ್ನು ಅನೇಕ ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಬಳಸಲಾಗುತ್ತದೆ. ಇದು ಮಾರುಕಟ್ಟೆಯಲ್ಲಿ ಸುಲಭವಾಗಿ ದೊರೆಯುತ್ತದೆ.

3 / 5
ಕಲ್ಲಂಗಡಿ: ದೇಹವನ್ನು ತೇವಾಂಶದಿಂದ ಇಡುವ ಕಲ್ಲಂಗಡಿ, ತ್ವಚೆಯಲ್ಲಿ ತೇವಾಂಶವನ್ನು ಉಳಿಸಲು ಸಹಾಯ ಮಾಡುತ್ತದೆ. ಕಲ್ಲಂಗಡಿ ಹಣ್ಣನ್ನು ಮ್ಯಾಶ್ ಮಾಡಿ ಅದರ ರಸವನ್ನು ತೆಗೆದು ಸ್ಪ್ರೇ ಸಹಾಯದಿಂದ ಮುಖಕ್ಕೆ ಹಚ್ಚಿ. ಕಲ್ಲಂಗಡಿಯಲ್ಲಿರುವ ಅಂಶಗಳು ತ್ವಚೆಯನ್ನು ಆರೋಗ್ಯಕರವಾಗಿಸುತ್ತದೆ.

4 / 5
ಮೊಸರು ಮತ್ತು ಸ್ಟ್ರಾಬೆರಿ: ಈ ಎರಡೂ ಪದಾರ್ಥಗಳು ಚರ್ಮದ ಆರೈಕೆಯಲ್ಲಿ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಇವುಗಳನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚುವುದರಿಂದ ತ್ವಚೆಯು ಫ್ರೆಶ್ ಆಗಿರುತ್ತದೆ. ಒಂದು ಬಟ್ಟಲಿನಲ್ಲಿ ಎರಡರಿಂದ ಮೂರು ಸ್ಟ್ರಾಬೆರಿಗಳನ್ನು ಮ್ಯಾಶ್ ಮಾಡಿ ಮತ್ತು ಅದಕ್ಕೆ ಒಂದು ಚಮಚ ಮೊಸರು ಸೇರಿಸಿ. ಈ ಪೇಸ್ಟ್ ಒಣಗಿದಾಗ ಅದರಿಂದ ತಣ್ಣೀರಿನ ಮೂಲಕ ಮುಖವನ್ನು ತೊಳೆಯಿರಿ.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​