AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು

ಹಬ್ಬ ಹರಿದಿನ ವಿಶೇಷ ದಿನಗಳಿಂದ ಹಿಡಿದು ಭಾರತೀಯ ಸಂಸ್ಕೃತಿಯಲ್ಲಿ ಬಹುದೊಡ್ಡ ಸ್ಥಾನ ಪಡೆದಿರುವ ವೀಳ್ಯದೆಲೆಯಲ್ಲಿದೆ ಆರೋಗ್ಯ ಗುಣಗಳು. ಇಲ್ಲಿದೆ ಮಾಹಿತಿ.

TV9 Web
| Edited By: |

Updated on: Mar 20, 2022 | 10:56 AM

Share
ಭಾರತೀಯ ಸಂಪ್ರದಾಯದಲ್ಲಿ ವಿಶೇಷ ಸ್ಥಾನ ಪಡೆದಿರುವ ವೀಳ್ಯದೆಲೆ ಆರೋಗ್ಯವನ್ನೂ ವೃದ್ಧಿಸುತ್ತದೆ.  ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇಲ್ಲಿದೆ.

ಭಾರತೀಯ ಸಂಪ್ರದಾಯದಲ್ಲಿ ವಿಶೇಷ ಸ್ಥಾನ ಪಡೆದಿರುವ ವೀಳ್ಯದೆಲೆ ಆರೋಗ್ಯವನ್ನೂ ವೃದ್ಧಿಸುತ್ತದೆ. ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇಲ್ಲಿದೆ.

1 / 7
ಗಾಯದ ನೋವು ನಿವಾರಣೆ: ವೀಳ್ಯದೆಲೆಯ ರಸವನ್ನು ಗಾಯವಾದಲ್ಲಿ ಹಚ್ಚಿದರೆ ಕೀವಾಗದಂತೆ ತಡೆಯುತ್ತದೆ. ಜತೆಗೆ ನೋವನ್ನೂ ಬೇಗನೆ ಕಡಿಮೆ ಮಾಡುತ್ತದೆ.

ಗಾಯದ ನೋವು ನಿವಾರಣೆ: ವೀಳ್ಯದೆಲೆಯ ರಸವನ್ನು ಗಾಯವಾದಲ್ಲಿ ಹಚ್ಚಿದರೆ ಕೀವಾಗದಂತೆ ತಡೆಯುತ್ತದೆ. ಜತೆಗೆ ನೋವನ್ನೂ ಬೇಗನೆ ಕಡಿಮೆ ಮಾಡುತ್ತದೆ.

2 / 7
ದೇಹದ ತೂಕ ಇಳಿಸಿಕೊಳ್ಳಲು ವೀಳ್ಯದೆಲೆ ಅತ್ಯತ್ತಮ ಪದಾರ್ಥವಾಗಿದೆ. ವೀಳ್ಯೆದಲೆಯ ಕಷಾಯವನ್ನು ಮಾಡಿ ಸೇವಿದರೆ ದೇಹದಲ್ಲಿನ ಕೊಬ್ಬು ನಿವಾರಣೆಯಾಗುತ್ತದೆ ಎನ್ನುತ್ತಾರೆ ಬಲ್ಲವರು.

ದೇಹದ ತೂಕ ಇಳಿಸಿಕೊಳ್ಳಲು ವೀಳ್ಯದೆಲೆ ಅತ್ಯತ್ತಮ ಪದಾರ್ಥವಾಗಿದೆ. ವೀಳ್ಯೆದಲೆಯ ಕಷಾಯವನ್ನು ಮಾಡಿ ಸೇವಿದರೆ ದೇಹದಲ್ಲಿನ ಕೊಬ್ಬು ನಿವಾರಣೆಯಾಗುತ್ತದೆ ಎನ್ನುತ್ತಾರೆ ಬಲ್ಲವರು.

3 / 7
ಊಟದ ಬಳಿಕ ಹೊಟ್ಟೆಯಲ್ಲಿ ಉಂಟಾಗುವ ಗ್ಯಾಸ್ಟ್ರಿಕ್​ ಸಮಸ್ಯೆಯನ್ನು ನಿವಾರಿಸಲು ವೀಳ್ಯದೆಲೆ  ನೆರವಾಗುತ್ತದೆ. ಅದಕ್ಕೆ ಊಟವಾದ ಬಳಿಕ ಎಲೆ ಅಡಿಕೆ ಹಾಕುವ ಸಂಪ್ರದಾಯ ಹಿಂದಿನಿಂದಲೂ ರೂಢಿಯಲ್ಲಿದೆ.

ಊಟದ ಬಳಿಕ ಹೊಟ್ಟೆಯಲ್ಲಿ ಉಂಟಾಗುವ ಗ್ಯಾಸ್ಟ್ರಿಕ್​ ಸಮಸ್ಯೆಯನ್ನು ನಿವಾರಿಸಲು ವೀಳ್ಯದೆಲೆ ನೆರವಾಗುತ್ತದೆ. ಅದಕ್ಕೆ ಊಟವಾದ ಬಳಿಕ ಎಲೆ ಅಡಿಕೆ ಹಾಕುವ ಸಂಪ್ರದಾಯ ಹಿಂದಿನಿಂದಲೂ ರೂಢಿಯಲ್ಲಿದೆ.

4 / 7
ಜೀರ್ಣಕ್ರಿಯೆಯನ್ನು ವೀಳ್ಯದಲೆ ಉತ್ತಮಪಡಿಸುತ್ತದೆ.  ತಿಂದ ಆಹಾರ ಸರಿಯಾಗಿ ಪಚನವಾಗುವಂತೆ ವೀಳ್ಯದೆಲೆ ನೆರವಾಗುತ್ತದೆ.

ಜೀರ್ಣಕ್ರಿಯೆಯನ್ನು ವೀಳ್ಯದಲೆ ಉತ್ತಮಪಡಿಸುತ್ತದೆ. ತಿಂದ ಆಹಾರ ಸರಿಯಾಗಿ ಪಚನವಾಗುವಂತೆ ವೀಳ್ಯದೆಲೆ ನೆರವಾಗುತ್ತದೆ.

5 / 7
ಕಫ ನಿವಾರಣೆಗೆ ವೀಳ್ಯದೆಲೆ ಸಹಕಾರಿ. ಶೀತ ಕೆಮ್ಮು ನಿವಾರಣೆಗೂ ವೀಳ್ಯದೆಲೆಯನ್ನು ಬಳಸಲಾಗುತ್ತದೆ.  ಚರ್ಮ ವಿರೋಧಿ ಗುಣ ಹೊಂದಿರುವ ವೀಳ್ಯದೆಲೆ ಸೋಂಕನ್ನು ಕಡಿಮೆ ಮಾಡುತ್ತದೆ.

ಕಫ ನಿವಾರಣೆಗೆ ವೀಳ್ಯದೆಲೆ ಸಹಕಾರಿ. ಶೀತ ಕೆಮ್ಮು ನಿವಾರಣೆಗೂ ವೀಳ್ಯದೆಲೆಯನ್ನು ಬಳಸಲಾಗುತ್ತದೆ. ಚರ್ಮ ವಿರೋಧಿ ಗುಣ ಹೊಂದಿರುವ ವೀಳ್ಯದೆಲೆ ಸೋಂಕನ್ನು ಕಡಿಮೆ ಮಾಡುತ್ತದೆ.

6 / 7
ದಂತಕ್ಷಯವನ್ನು ನಿವಾರಿಸಲು ವೀಳ್ಯದೆಲೆ ನೆರವಾಗುತ್ತದೆ. ಬಾಯಿಯ ದುರ್ವಾಸನೆಯನ್ನು ತೆಗೆಯಲು ಸಹಾಯ ಮಾಡುತ್ತದೆ.

ದಂತಕ್ಷಯವನ್ನು ನಿವಾರಿಸಲು ವೀಳ್ಯದೆಲೆ ನೆರವಾಗುತ್ತದೆ. ಬಾಯಿಯ ದುರ್ವಾಸನೆಯನ್ನು ತೆಗೆಯಲು ಸಹಾಯ ಮಾಡುತ್ತದೆ.

7 / 7
Web contact
Web contact

TV9 Kannada

Read More
Follow Us
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?