AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು

ಹಬ್ಬ ಹರಿದಿನ ವಿಶೇಷ ದಿನಗಳಿಂದ ಹಿಡಿದು ಭಾರತೀಯ ಸಂಸ್ಕೃತಿಯಲ್ಲಿ ಬಹುದೊಡ್ಡ ಸ್ಥಾನ ಪಡೆದಿರುವ ವೀಳ್ಯದೆಲೆಯಲ್ಲಿದೆ ಆರೋಗ್ಯ ಗುಣಗಳು. ಇಲ್ಲಿದೆ ಮಾಹಿತಿ.

TV9 Web
| Updated By: Pavitra Bhat Jigalemane|

Updated on: Mar 20, 2022 | 10:56 AM

Share
ಭಾರತೀಯ ಸಂಪ್ರದಾಯದಲ್ಲಿ ವಿಶೇಷ ಸ್ಥಾನ ಪಡೆದಿರುವ ವೀಳ್ಯದೆಲೆ ಆರೋಗ್ಯವನ್ನೂ ವೃದ್ಧಿಸುತ್ತದೆ.  ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇಲ್ಲಿದೆ.

ಭಾರತೀಯ ಸಂಪ್ರದಾಯದಲ್ಲಿ ವಿಶೇಷ ಸ್ಥಾನ ಪಡೆದಿರುವ ವೀಳ್ಯದೆಲೆ ಆರೋಗ್ಯವನ್ನೂ ವೃದ್ಧಿಸುತ್ತದೆ. ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇಲ್ಲಿದೆ.

1 / 7
ಗಾಯದ ನೋವು ನಿವಾರಣೆ: ವೀಳ್ಯದೆಲೆಯ ರಸವನ್ನು ಗಾಯವಾದಲ್ಲಿ ಹಚ್ಚಿದರೆ ಕೀವಾಗದಂತೆ ತಡೆಯುತ್ತದೆ. ಜತೆಗೆ ನೋವನ್ನೂ ಬೇಗನೆ ಕಡಿಮೆ ಮಾಡುತ್ತದೆ.

ಗಾಯದ ನೋವು ನಿವಾರಣೆ: ವೀಳ್ಯದೆಲೆಯ ರಸವನ್ನು ಗಾಯವಾದಲ್ಲಿ ಹಚ್ಚಿದರೆ ಕೀವಾಗದಂತೆ ತಡೆಯುತ್ತದೆ. ಜತೆಗೆ ನೋವನ್ನೂ ಬೇಗನೆ ಕಡಿಮೆ ಮಾಡುತ್ತದೆ.

2 / 7
ದೇಹದ ತೂಕ ಇಳಿಸಿಕೊಳ್ಳಲು ವೀಳ್ಯದೆಲೆ ಅತ್ಯತ್ತಮ ಪದಾರ್ಥವಾಗಿದೆ. ವೀಳ್ಯೆದಲೆಯ ಕಷಾಯವನ್ನು ಮಾಡಿ ಸೇವಿದರೆ ದೇಹದಲ್ಲಿನ ಕೊಬ್ಬು ನಿವಾರಣೆಯಾಗುತ್ತದೆ ಎನ್ನುತ್ತಾರೆ ಬಲ್ಲವರು.

ದೇಹದ ತೂಕ ಇಳಿಸಿಕೊಳ್ಳಲು ವೀಳ್ಯದೆಲೆ ಅತ್ಯತ್ತಮ ಪದಾರ್ಥವಾಗಿದೆ. ವೀಳ್ಯೆದಲೆಯ ಕಷಾಯವನ್ನು ಮಾಡಿ ಸೇವಿದರೆ ದೇಹದಲ್ಲಿನ ಕೊಬ್ಬು ನಿವಾರಣೆಯಾಗುತ್ತದೆ ಎನ್ನುತ್ತಾರೆ ಬಲ್ಲವರು.

3 / 7
ಊಟದ ಬಳಿಕ ಹೊಟ್ಟೆಯಲ್ಲಿ ಉಂಟಾಗುವ ಗ್ಯಾಸ್ಟ್ರಿಕ್​ ಸಮಸ್ಯೆಯನ್ನು ನಿವಾರಿಸಲು ವೀಳ್ಯದೆಲೆ  ನೆರವಾಗುತ್ತದೆ. ಅದಕ್ಕೆ ಊಟವಾದ ಬಳಿಕ ಎಲೆ ಅಡಿಕೆ ಹಾಕುವ ಸಂಪ್ರದಾಯ ಹಿಂದಿನಿಂದಲೂ ರೂಢಿಯಲ್ಲಿದೆ.

ಊಟದ ಬಳಿಕ ಹೊಟ್ಟೆಯಲ್ಲಿ ಉಂಟಾಗುವ ಗ್ಯಾಸ್ಟ್ರಿಕ್​ ಸಮಸ್ಯೆಯನ್ನು ನಿವಾರಿಸಲು ವೀಳ್ಯದೆಲೆ ನೆರವಾಗುತ್ತದೆ. ಅದಕ್ಕೆ ಊಟವಾದ ಬಳಿಕ ಎಲೆ ಅಡಿಕೆ ಹಾಕುವ ಸಂಪ್ರದಾಯ ಹಿಂದಿನಿಂದಲೂ ರೂಢಿಯಲ್ಲಿದೆ.

4 / 7
ಜೀರ್ಣಕ್ರಿಯೆಯನ್ನು ವೀಳ್ಯದಲೆ ಉತ್ತಮಪಡಿಸುತ್ತದೆ.  ತಿಂದ ಆಹಾರ ಸರಿಯಾಗಿ ಪಚನವಾಗುವಂತೆ ವೀಳ್ಯದೆಲೆ ನೆರವಾಗುತ್ತದೆ.

ಜೀರ್ಣಕ್ರಿಯೆಯನ್ನು ವೀಳ್ಯದಲೆ ಉತ್ತಮಪಡಿಸುತ್ತದೆ. ತಿಂದ ಆಹಾರ ಸರಿಯಾಗಿ ಪಚನವಾಗುವಂತೆ ವೀಳ್ಯದೆಲೆ ನೆರವಾಗುತ್ತದೆ.

5 / 7
ಕಫ ನಿವಾರಣೆಗೆ ವೀಳ್ಯದೆಲೆ ಸಹಕಾರಿ. ಶೀತ ಕೆಮ್ಮು ನಿವಾರಣೆಗೂ ವೀಳ್ಯದೆಲೆಯನ್ನು ಬಳಸಲಾಗುತ್ತದೆ.  ಚರ್ಮ ವಿರೋಧಿ ಗುಣ ಹೊಂದಿರುವ ವೀಳ್ಯದೆಲೆ ಸೋಂಕನ್ನು ಕಡಿಮೆ ಮಾಡುತ್ತದೆ.

ಕಫ ನಿವಾರಣೆಗೆ ವೀಳ್ಯದೆಲೆ ಸಹಕಾರಿ. ಶೀತ ಕೆಮ್ಮು ನಿವಾರಣೆಗೂ ವೀಳ್ಯದೆಲೆಯನ್ನು ಬಳಸಲಾಗುತ್ತದೆ. ಚರ್ಮ ವಿರೋಧಿ ಗುಣ ಹೊಂದಿರುವ ವೀಳ್ಯದೆಲೆ ಸೋಂಕನ್ನು ಕಡಿಮೆ ಮಾಡುತ್ತದೆ.

6 / 7
ದಂತಕ್ಷಯವನ್ನು ನಿವಾರಿಸಲು ವೀಳ್ಯದೆಲೆ ನೆರವಾಗುತ್ತದೆ. ಬಾಯಿಯ ದುರ್ವಾಸನೆಯನ್ನು ತೆಗೆಯಲು ಸಹಾಯ ಮಾಡುತ್ತದೆ.

ದಂತಕ್ಷಯವನ್ನು ನಿವಾರಿಸಲು ವೀಳ್ಯದೆಲೆ ನೆರವಾಗುತ್ತದೆ. ಬಾಯಿಯ ದುರ್ವಾಸನೆಯನ್ನು ತೆಗೆಯಲು ಸಹಾಯ ಮಾಡುತ್ತದೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ