AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟ್ರಾಬೆರಿ ಹಣ್ಣುಗಳಲ್ಲಿದೆ ಆರೋಗ್ಯದ ಗುಟ್ಟು: ಇಲ್ಲಿದೆ ಮಾಹಿತಿ

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಸ್ಟ್ರಾಬೆರಿ ಹಣ್ಣುಗಳು ಉತ್ತಮ ಆಹಾರವಾಗಿದೆ. ಯಥೇಚ್ಛವಾದ ಫೈಬರ್​ ಅಂಶಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳ ಉಪಯೋಗದ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on: Mar 09, 2022 | 11:06 AM

Share
ಹೇರಳವಾದ ಮಿನರಲ್ಸ್​ ಮತ್ತು ವಿಟಮಿನ್ಸ್​ಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ, ಇಲ್ಲಿದೆ ನೋಡಿ ಸ್ಟ್ರಾಬೆರಿ ಹಣ್ಣಿನ ಉಪಯೋಗಗಳು.

ಹೇರಳವಾದ ಮಿನರಲ್ಸ್​ ಮತ್ತು ವಿಟಮಿನ್ಸ್​ಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ, ಇಲ್ಲಿದೆ ನೋಡಿ ಸ್ಟ್ರಾಬೆರಿ ಹಣ್ಣಿನ ಉಪಯೋಗಗಳು.

1 / 6
ಆ್ಯಂಟಿ ಆ​ಕ್ಸಿಡೆಂಟ್​ ಗುಣಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು  ನಿಯಂತ್ರಿಸಲು ಸಹಾಯಕವಾಗಿದೆ.

ಆ್ಯಂಟಿ ಆ​ಕ್ಸಿಡೆಂಟ್​ ಗುಣಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಸಹಾಯಕವಾಗಿದೆ.

2 / 6
ವಿಟಮಿನ್​ ಸಿ ಅಂಶಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ದೇಹದ ತೂಕವನ್ನು ಇಳಿಸಿಕೊಳ್ಳಲು ಸಹಾಯಕವಾಗಿದೆ.

ವಿಟಮಿನ್​ ಸಿ ಅಂಶಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ದೇಹದ ತೂಕವನ್ನು ಇಳಿಸಿಕೊಳ್ಳಲು ಸಹಾಯಕವಾಗಿದೆ.

3 / 6
ಸ್ಟ್ರಾಬೆರಿಯಲ್ಲಿನ ವಿಟಮಿನ್​ ಸಿ ಅಂಶಗಳು ಜೀರ್ಣಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜತೆಗೆ ದೇಹದ ವಿವಿಧ ಭಾಗಗಳ ನೋವನ್ನು ತೆಗೆಯಲು ನೆರವಾಗುತ್ತದೆ.

ಸ್ಟ್ರಾಬೆರಿಯಲ್ಲಿನ ವಿಟಮಿನ್​ ಸಿ ಅಂಶಗಳು ಜೀರ್ಣಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜತೆಗೆ ದೇಹದ ವಿವಿಧ ಭಾಗಗಳ ನೋವನ್ನು ತೆಗೆಯಲು ನೆರವಾಗುತ್ತದೆ.

4 / 6
ಯಥೇಚ್ಛವಾದ ಫೈಬರ್​ ಅಂಶವನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ವೇಗವಾಗಿ ದೇಹದ ತೂಕ ಇಳಿಕೆಗೆ ಸಹಕಾರಿಯಾಗಿದೆ.

ಯಥೇಚ್ಛವಾದ ಫೈಬರ್​ ಅಂಶವನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ವೇಗವಾಗಿ ದೇಹದ ತೂಕ ಇಳಿಕೆಗೆ ಸಹಕಾರಿಯಾಗಿದೆ.

5 / 6
ಸ್ಟ್ರಾಬೆರಿ ಹಣ್ಣುಗಳ ಸಲಾಡ್​ ಅನ್ನು ಮೊಸರಿನೊಂದಿಗೆ ಬೆಳಗ್ಗಿನ ಉಪಹಾರವಾಗಿಯೂ ಸೇವಿಸಬಹುದಾಗಿದೆ.

ಸ್ಟ್ರಾಬೆರಿ ಹಣ್ಣುಗಳ ಸಲಾಡ್​ ಅನ್ನು ಮೊಸರಿನೊಂದಿಗೆ ಬೆಳಗ್ಗಿನ ಉಪಹಾರವಾಗಿಯೂ ಸೇವಿಸಬಹುದಾಗಿದೆ.

6 / 6
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್