AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oily Nose: ಎಣ್ಣೆಯುಕ್ತ ಮೂಗು, ಚರ್ಮದ ಮೇಲಿನ ಕಪ್ಪು ಕಲೆಗಳಿಗೆ ಈ ಮನೆಮದ್ದು ಬಳಸಿ

Blackheads Remedies: ಮೂಗಿನ ಮೇಲೆ ಕಾಣಿಸಿಕೊಳ್ಳುವ ಬ್ಲಾಕ್​ ಹೆಡ್ಸ್​ಗಳು ಮುಖದ ಸೌಂದರ್ಯವನ್ನೇ ಹಾನಿಗೊಳಿಸುತ್ತದೆ. ಹೀಗಾಗಿ ಅದನ್ನು ತೆಗೆದುಹಾಕಲು ಈ ಸರಳ ಮನೆಮದ್ದುಗಳನ್ನು ಬಳಸಿ.

TV9 Web
| Edited By: |

Updated on:Feb 26, 2022 | 6:01 PM

Share
ಹುಳಿಮೊಸರನ್ನು ಮೂಗಿನ ಮೇಲಿನ ಬ್ಲಾಕ್​ ಹೆಡ್ಸ್​ಗಳನ್ನು ನಿವಾರಣೆ ಮಾಡಲು ಬಳಸಬಹುದಾಗಿದೆ. ಸಂಕೋಚಕ ರಂಧ್ರಗಳನ್ನು ಮೃದುಗೊಳಿಸುತ್ತದೆ ಮೂಗಿನ ಮೇಲಿನ ಎಣ್ಣೆಯುಕ್ತತೆಯನ್ನು ಕಡಿಮೆ ಮಾಡುತ್ತದೆ.

1 / 5
 ಜೇನುತುಪ್ಪವು ಅದರ ಉತ್ಕರ್ಷಣ ನಿರೋಧಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಜೇನುತುಪ್ಪವು ಮೂಗಿನ ಸೆಬಾಸಿಯಸ್ ಗ್ರಂಥಿಗಳಲ್ಲಿ ಹೆಚ್ಚುವರಿ ಎಣ್ಣೆಯನ್ನು ಸಂಗ್ರಹವಾಗುವುದನ್ನು ತಡೆಯುತ್ತದ. ಜೇನುತುಪ್ಪವನ್ನು ಮೂಗಿನ ಮೇಲೆ ಕೆಲವು ನಿಮಿಷಗಳ ಕಾಲ ಉಜ್ಜಿಕೊಳ್ಳಿ. ನಂತರ ತೊಳೆಯಿರಿ.

ಜೇನುತುಪ್ಪವು ಅದರ ಉತ್ಕರ್ಷಣ ನಿರೋಧಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಜೇನುತುಪ್ಪವು ಮೂಗಿನ ಸೆಬಾಸಿಯಸ್ ಗ್ರಂಥಿಗಳಲ್ಲಿ ಹೆಚ್ಚುವರಿ ಎಣ್ಣೆಯನ್ನು ಸಂಗ್ರಹವಾಗುವುದನ್ನು ತಡೆಯುತ್ತದ. ಜೇನುತುಪ್ಪವನ್ನು ಮೂಗಿನ ಮೇಲೆ ಕೆಲವು ನಿಮಿಷಗಳ ಕಾಲ ಉಜ್ಜಿಕೊಳ್ಳಿ. ನಂತರ ತೊಳೆಯಿರಿ.

2 / 5
Oily Nose: ಎಣ್ಣೆಯುಕ್ತ ಮೂಗು, ಚರ್ಮದ ಮೇಲಿನ ಕಪ್ಪು ಕಲೆಗಳಿಗೆ ಈ ಮನೆಮದ್ದು ಬಳಸಿ

ನಿಂಬೆ ಎಫ್ಫೋಲಿಯೇಟಿಂಗ್ ಅಂಶಗಳನ್ನು ಒಳಗೊಂಡಿದೆ. ನಿಂಬೆ ರಸವು ಚರ್ಮದಿಂದ ಹೆಚ್ಚುವರಿ ಎಣ್ಣೆಯನ್ನು ಹೀರಿಕೊಳ್ಳುತ್ತದೆ. ಮೀಗಿನ ಮೇಲೆ ನಿಂಬೆ ರಸವನ್ನು ಹಚ್ಚಿ 15 ನಿಮಿಷಗಳ ಕಾಲ ಕಾಯಿರಿ. ನಂತರ ತೊಳೆಯಿರಿ.

3 / 5
Oily Nose: ಎಣ್ಣೆಯುಕ್ತ ಮೂಗು, ಚರ್ಮದ ಮೇಲಿನ ಕಪ್ಪು ಕಲೆಗಳಿಗೆ ಈ ಮನೆಮದ್ದು ಬಳಸಿ

ಎಣ್ಣೆಯುಕ್ತ ಮೂಗಿನ ಸಮಸ್ಯೆ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ. ವಿವಿಧ ಸೌಂದರ್ಯವರ್ಧಕಗಳನ್ನು ಬಳಸಿದರೂ ಅದರಿಂದ ಮುಕ್ತಿ ಸಿಗುವುದಿಲ್ಲ. ಆದರೆ ಈ ವಿಧಾನಗಳಿಂದ ಅದನ್ನು ಕಡಿಮೆ ಮಾಡಬಹುದಾಗಿದೆ.

4 / 5
Oily Nose: ಎಣ್ಣೆಯುಕ್ತ ಮೂಗು, ಚರ್ಮದ ಮೇಲಿನ ಕಪ್ಪು ಕಲೆಗಳಿಗೆ ಈ ಮನೆಮದ್ದು ಬಳಸಿ

ಚರ್ಮದ ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಸ್ವಲ್ಪ ಪ್ರಮಾಣದ ಎಣ್ಣೆ ಬೇಕಾಗುತ್ತದೆ. ಆದರೆ ಹೆಚ್ಚುವರಿ ಎಣ್ಣೆಯು ಚರ್ಮವನ್ನು ಹಾನಿಗೊಳಿಸುತ್ತದೆ. ಅವುಗಳಲ್ಲಿ ಒಂದು ಎಣ್ಣೆಯುಕ್ತ ಮೂಗು ಕೂಡ ಒಂದು.

5 / 5

Published On - 5:43 pm, Sat, 26 February 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?