AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಿಕಾ ಪಡುಕೋಣೆ ಕೈಯಲ್ಲಿರುವ ಸಿನಿಮಾಗಳು ಯಾವುವು?

Deepika Padukone: ದೀಪಿಕಾ ಪಡುಕೋಣೆ ಬಾಲಿವುಡ್​ನ ಅತ್ಯಂತ ಬ್ಯುಸಿ ಹಾಗೂ ದುಬಾರಿ ನಟಿ. ದೀಪಿಕಾ ಪಡುಕೋಣೆ ಕೈಯಲ್ಲಿ ಹಲವಾರು ಸಿನಿಮಾಗಳಿವೆ. ಇಲ್ಲಿವೆ ಸಿನಿಮಾಗಳ ಪಟ್ಟಿ.

ಮಂಜುನಾಥ ಸಿ.
|

Updated on: Oct 15, 2023 | 6:15 PM

Share
ದೀಪಿಕಾ ಪಡುಕೋಣೆ ಹೊಸದೊಂದು ಹಾಲಿವುಡ್ ಸಿನಿಮಾದಲ್ಲಿ ಶೀಘ್ರವೇ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ದೀಪಿಕಾ ಪಡುಕೋಣೆ ಹೊಸದೊಂದು ಹಾಲಿವುಡ್ ಸಿನಿಮಾದಲ್ಲಿ ಶೀಘ್ರವೇ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

1 / 7
ದೀಪಿಕಾ ಪಡುಕೋಣೆ 'ಇಂಟರ್ನ್' ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ನಟಿಸಲಿದ್ದಾರೆ.

ದೀಪಿಕಾ ಪಡುಕೋಣೆ 'ಇಂಟರ್ನ್' ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಸಹ ನಟಿಸಲಿದ್ದಾರೆ.

2 / 7
ರೋಹಿತ್ ಶೆಟ್ಟಿ ನಿರ್ದೇಶನದ ಹೊಸ ಸಿನಿಮಾದಲ್ಲಿ 'ಲೇಡಿ ಸಿಂಘಂ' ಆಗಿ ದೀಪಿಕಾ ಕಾಣಿಸಿಕೊಳ್ಳಲಿದ್ದಾರೆ.

ರೋಹಿತ್ ಶೆಟ್ಟಿ ನಿರ್ದೇಶನದ ಹೊಸ ಸಿನಿಮಾದಲ್ಲಿ 'ಲೇಡಿ ಸಿಂಘಂ' ಆಗಿ ದೀಪಿಕಾ ಕಾಣಿಸಿಕೊಳ್ಳಲಿದ್ದಾರೆ.

3 / 7
ಪ್ರಭಾಸ್ ಜೊತೆಗೆ 'ಕಲ್ಕಿ' ಸಿನಿಮಾದಲ್ಲಿ ನಟಿಸುತ್ತಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ.

ಪ್ರಭಾಸ್ ಜೊತೆಗೆ 'ಕಲ್ಕಿ' ಸಿನಿಮಾದಲ್ಲಿ ನಟಿಸುತ್ತಿದ್ದು, ಇದು ಪ್ಯಾನ್ ಇಂಡಿಯಾ ಸಿನಿಮಾ.

4 / 7
ದೀಪಿಕಾ ಪಡುಕೋಣೆ ಬಾಲಿವುಡ್​ನ ಅತ್ಯಂತ ಬ್ಯುಸಿ ಹಾಗೂ ದುಬಾರಿ ನಟಿ.

ದೀಪಿಕಾ ಪಡುಕೋಣೆ ಬಾಲಿವುಡ್​ನ ಅತ್ಯಂತ ಬ್ಯುಸಿ ಹಾಗೂ ದುಬಾರಿ ನಟಿ.

5 / 7
ದೀಪಿಕಾ ಪಡುಕೋಣೆ ಕೈಯಲ್ಲಿ ಹಲವಾರು ಸಿನಿಮಾಗಳಿವೆ.

ದೀಪಿಕಾ ಪಡುಕೋಣೆ ಕೈಯಲ್ಲಿ ಹಲವಾರು ಸಿನಿಮಾಗಳಿವೆ.

6 / 7
ದೀಪಿಕಾ ಪ್ರಸ್ತುತ ಹೃತಿಕ್ ರೋಷನ್ ಜೊತೆಗೆ 'ಫೈಟರ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ದೀಪಿಕಾ ಪ್ರಸ್ತುತ ಹೃತಿಕ್ ರೋಷನ್ ಜೊತೆಗೆ 'ಫೈಟರ್' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

7 / 7
Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ