AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೇಹದ ಅತಿಯಾದ ತೂಕ ಇಳಿಸಲು ಈ ಆಹಾರವನ್ನು ಸೇವಿಸಿ

ಹಲವರು ಆಹಾರವನ್ನು ಕಡಿಮೆ ಸೇವಿಸಿದರೆ ದೇಹದ ಅತಿಯಾದ ತೂಕವನ್ನು ಕಡಿಮೆ ಮಾಡಬಹುದು ಎಂದುಕೊಳ್ಳುತ್ತಾರೆ. ಆದರೆ ನೆನಪಿಡಿ ನೀವು ಸೇವಿಸಿವು ಆಹಾರದಿಂದಲೇ ದೇಹದ ತೂಕವ್ನು, ಹೊಟ್ಟೆಯ ಬೊಜ್ಜನ್ನು ಇಳಿಸಬಹುದು. ಆ ಬಗ್ಗೆ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Jan 05, 2022 | 2:54 PM

Share
ಮೊಟ್ಟೆಯಲ್ಲಿರುವ ವಿವಿಧ
ಪೋಷಕಾಂಶಗಳು ಕಡಿಮೆ ಪ್ರಮಾಣದ ಕ್ಯಾಲೊರಿಗಳನ್ನು ಹೊಂದಿರುತ್ತವೆ. ಹೀಗಾಗಿ ಮೊಟ್ಟೆ ಸೇವನೆ, ಹಸಿವನ್ನುನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಮತ್ತು ವೇಗವಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಮೊಟ್ಟೆಯಲ್ಲಿರುವ ವಿವಿಧ ಪೋಷಕಾಂಶಗಳು ಕಡಿಮೆ ಪ್ರಮಾಣದ ಕ್ಯಾಲೊರಿಗಳನ್ನು ಹೊಂದಿರುತ್ತವೆ. ಹೀಗಾಗಿ ಮೊಟ್ಟೆ ಸೇವನೆ, ಹಸಿವನ್ನುನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಮತ್ತು ವೇಗವಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

1 / 6
ಸೇಬು ಉತ್ಕರ್ಷಣ ನಿರೋಧಕಗಳು, ಖನಿಜಗಳು, ಫೈಬರ್ ಮತ್ತು ವಿಟಮಿನ್​ಗಳನ್ನು ಹೊಂದಿರುತ್ತವೆ. ಸೇಬು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಪ್ರತಿದಿನ ಕನಿಷ್ಠ ಒಂದು ಸೇಬನ್ನು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ.

ಸೇಬು ಉತ್ಕರ್ಷಣ ನಿರೋಧಕಗಳು, ಖನಿಜಗಳು, ಫೈಬರ್ ಮತ್ತು ವಿಟಮಿನ್​ಗಳನ್ನು ಹೊಂದಿರುತ್ತವೆ. ಸೇಬು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಪ್ರತಿದಿನ ಕನಿಷ್ಠ ಒಂದು ಸೇಬನ್ನು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ.

2 / 6
ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಮತ್ತು ಫೈಟೊಕೆಮಿಕಲ್ಸ್ ಸಮೃದ್ಧವಾಗಿದೆ. ಕಬ್ಬಿಣದ ಕೊರತೆಯಿಂದ ಬಳಲುತ್ತಿರುವವರು ಪಾಲಕ್ ಸೊಪ್ಪಿನ ಸೇವನೆ ಉತ್ತಮ. ಅಲ್ಲದೆ ದೇಹದಿಂದ ಹೆಚ್ಚುವರಿ ಕೊಬ್ಬನ್ನು ಹೊರಹಾಕಲು ಪಾಲಕ್ ಸೊಪ್ಪು ಸಹಾಯ ಮಾಡುತ್ತದೆ.

ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಮತ್ತು ಫೈಟೊಕೆಮಿಕಲ್ಸ್ ಸಮೃದ್ಧವಾಗಿದೆ. ಕಬ್ಬಿಣದ ಕೊರತೆಯಿಂದ ಬಳಲುತ್ತಿರುವವರು ಪಾಲಕ್ ಸೊಪ್ಪಿನ ಸೇವನೆ ಉತ್ತಮ. ಅಲ್ಲದೆ ದೇಹದಿಂದ ಹೆಚ್ಚುವರಿ ಕೊಬ್ಬನ್ನು ಹೊರಹಾಕಲು ಪಾಲಕ್ ಸೊಪ್ಪು ಸಹಾಯ ಮಾಡುತ್ತದೆ.

3 / 6
ಗ್ರೀನ್ ಟೀ ದೇಹವನ್ನು ಶುದ್ಧವಾಗಿಡಲು ಸಹಾಯ ಮಾಡುತ್ತದೆ. ಜತೆಗೆ ಕ್ಯಾನ್ಸರ್ ತಡೆಗಟ್ಟುವಲ್ಲಿ ಗ್ರೀನ್ ಟೀ ಸಹಾಯ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳಲ್ಲಿ ಸಾಬೀತಾಗಿದೆ.

ಗ್ರೀನ್ ಟೀ ದೇಹವನ್ನು ಶುದ್ಧವಾಗಿಡಲು ಸಹಾಯ ಮಾಡುತ್ತದೆ. ಜತೆಗೆ ಕ್ಯಾನ್ಸರ್ ತಡೆಗಟ್ಟುವಲ್ಲಿ ಗ್ರೀನ್ ಟೀ ಸಹಾಯ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳಲ್ಲಿ ಸಾಬೀತಾಗಿದೆ.

4 / 6
ಮೊಳಕೆ ಕಾಳುಗಳು ಬೆಳಗ್ಗಿನ ಉಪಹಾರಕ್ಕೆ ಉತ್ತಮ ಆಹಾರವಾಗಿದೆ. ದೇಹದಲ್ಲಿನ ಕೊಬ್ಬನ್ನು ಕಡಿಮೆ ಮಾಡಲು ಮೊಳಕೆಕಾಳುಗಳು  ಸಹಾಯ ಮಾಡುತ್ತದೆ.

ಮೊಳಕೆ ಕಾಳುಗಳು ಬೆಳಗ್ಗಿನ ಉಪಹಾರಕ್ಕೆ ಉತ್ತಮ ಆಹಾರವಾಗಿದೆ. ದೇಹದಲ್ಲಿನ ಕೊಬ್ಬನ್ನು ಕಡಿಮೆ ಮಾಡಲು ಮೊಳಕೆಕಾಳುಗಳು ಸಹಾಯ ಮಾಡುತ್ತದೆ.

5 / 6
ಹಣ್ಣುಗಳು ದೇಹದಲ್ಲಿನ ನೀರಿನ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ.  ಜತೆಗೆ ಹಣ್ಣುಗಳಲ್ಲಿರುವ  ಫೈಬರ್ ಅಂಶವು ನಿಮ್ಮ ಹಸಿವನ್ನು ನಿಯಂತ್ರಿಸಿ ದೇಹದ ಆರೋಗ್ಯವನ್ನು ಕಾಪಾಡುತ್ತದೆ.

ಹಣ್ಣುಗಳು ದೇಹದಲ್ಲಿನ ನೀರಿನ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ಜತೆಗೆ ಹಣ್ಣುಗಳಲ್ಲಿರುವ ಫೈಬರ್ ಅಂಶವು ನಿಮ್ಮ ಹಸಿವನ್ನು ನಿಯಂತ್ರಿಸಿ ದೇಹದ ಆರೋಗ್ಯವನ್ನು ಕಾಪಾಡುತ್ತದೆ.

6 / 6
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು