AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೇಹದ ಅತಿಯಾದ ತೂಕ ಇಳಿಸಲು ಈ ಆಹಾರವನ್ನು ಸೇವಿಸಿ

ಹಲವರು ಆಹಾರವನ್ನು ಕಡಿಮೆ ಸೇವಿಸಿದರೆ ದೇಹದ ಅತಿಯಾದ ತೂಕವನ್ನು ಕಡಿಮೆ ಮಾಡಬಹುದು ಎಂದುಕೊಳ್ಳುತ್ತಾರೆ. ಆದರೆ ನೆನಪಿಡಿ ನೀವು ಸೇವಿಸಿವು ಆಹಾರದಿಂದಲೇ ದೇಹದ ತೂಕವ್ನು, ಹೊಟ್ಟೆಯ ಬೊಜ್ಜನ್ನು ಇಳಿಸಬಹುದು. ಆ ಬಗ್ಗೆ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Jan 05, 2022 | 2:54 PM

Share
ಮೊಟ್ಟೆಯಲ್ಲಿರುವ ವಿವಿಧ
ಪೋಷಕಾಂಶಗಳು ಕಡಿಮೆ ಪ್ರಮಾಣದ ಕ್ಯಾಲೊರಿಗಳನ್ನು ಹೊಂದಿರುತ್ತವೆ. ಹೀಗಾಗಿ ಮೊಟ್ಟೆ ಸೇವನೆ, ಹಸಿವನ್ನುನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಮತ್ತು ವೇಗವಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

ಮೊಟ್ಟೆಯಲ್ಲಿರುವ ವಿವಿಧ ಪೋಷಕಾಂಶಗಳು ಕಡಿಮೆ ಪ್ರಮಾಣದ ಕ್ಯಾಲೊರಿಗಳನ್ನು ಹೊಂದಿರುತ್ತವೆ. ಹೀಗಾಗಿ ಮೊಟ್ಟೆ ಸೇವನೆ, ಹಸಿವನ್ನುನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಮತ್ತು ವೇಗವಾಗಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.

1 / 6
ಸೇಬು ಉತ್ಕರ್ಷಣ ನಿರೋಧಕಗಳು, ಖನಿಜಗಳು, ಫೈಬರ್ ಮತ್ತು ವಿಟಮಿನ್​ಗಳನ್ನು ಹೊಂದಿರುತ್ತವೆ. ಸೇಬು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಪ್ರತಿದಿನ ಕನಿಷ್ಠ ಒಂದು ಸೇಬನ್ನು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ.

ಸೇಬು ಉತ್ಕರ್ಷಣ ನಿರೋಧಕಗಳು, ಖನಿಜಗಳು, ಫೈಬರ್ ಮತ್ತು ವಿಟಮಿನ್​ಗಳನ್ನು ಹೊಂದಿರುತ್ತವೆ. ಸೇಬು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಪ್ರತಿದಿನ ಕನಿಷ್ಠ ಒಂದು ಸೇಬನ್ನು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ.

2 / 6
ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಮತ್ತು ಫೈಟೊಕೆಮಿಕಲ್ಸ್ ಸಮೃದ್ಧವಾಗಿದೆ. ಕಬ್ಬಿಣದ ಕೊರತೆಯಿಂದ ಬಳಲುತ್ತಿರುವವರು ಪಾಲಕ್ ಸೊಪ್ಪಿನ ಸೇವನೆ ಉತ್ತಮ. ಅಲ್ಲದೆ ದೇಹದಿಂದ ಹೆಚ್ಚುವರಿ ಕೊಬ್ಬನ್ನು ಹೊರಹಾಕಲು ಪಾಲಕ್ ಸೊಪ್ಪು ಸಹಾಯ ಮಾಡುತ್ತದೆ.

ಪಾಲಕ್ ಸೊಪ್ಪಿನಲ್ಲಿ ವಿಟಮಿನ್ ಮತ್ತು ಫೈಟೊಕೆಮಿಕಲ್ಸ್ ಸಮೃದ್ಧವಾಗಿದೆ. ಕಬ್ಬಿಣದ ಕೊರತೆಯಿಂದ ಬಳಲುತ್ತಿರುವವರು ಪಾಲಕ್ ಸೊಪ್ಪಿನ ಸೇವನೆ ಉತ್ತಮ. ಅಲ್ಲದೆ ದೇಹದಿಂದ ಹೆಚ್ಚುವರಿ ಕೊಬ್ಬನ್ನು ಹೊರಹಾಕಲು ಪಾಲಕ್ ಸೊಪ್ಪು ಸಹಾಯ ಮಾಡುತ್ತದೆ.

3 / 6
ಗ್ರೀನ್ ಟೀ ದೇಹವನ್ನು ಶುದ್ಧವಾಗಿಡಲು ಸಹಾಯ ಮಾಡುತ್ತದೆ. ಜತೆಗೆ ಕ್ಯಾನ್ಸರ್ ತಡೆಗಟ್ಟುವಲ್ಲಿ ಗ್ರೀನ್ ಟೀ ಸಹಾಯ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳಲ್ಲಿ ಸಾಬೀತಾಗಿದೆ.

ಗ್ರೀನ್ ಟೀ ದೇಹವನ್ನು ಶುದ್ಧವಾಗಿಡಲು ಸಹಾಯ ಮಾಡುತ್ತದೆ. ಜತೆಗೆ ಕ್ಯಾನ್ಸರ್ ತಡೆಗಟ್ಟುವಲ್ಲಿ ಗ್ರೀನ್ ಟೀ ಸಹಾಯ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳಲ್ಲಿ ಸಾಬೀತಾಗಿದೆ.

4 / 6
ಮೊಳಕೆ ಕಾಳುಗಳು ಬೆಳಗ್ಗಿನ ಉಪಹಾರಕ್ಕೆ ಉತ್ತಮ ಆಹಾರವಾಗಿದೆ. ದೇಹದಲ್ಲಿನ ಕೊಬ್ಬನ್ನು ಕಡಿಮೆ ಮಾಡಲು ಮೊಳಕೆಕಾಳುಗಳು  ಸಹಾಯ ಮಾಡುತ್ತದೆ.

ಮೊಳಕೆ ಕಾಳುಗಳು ಬೆಳಗ್ಗಿನ ಉಪಹಾರಕ್ಕೆ ಉತ್ತಮ ಆಹಾರವಾಗಿದೆ. ದೇಹದಲ್ಲಿನ ಕೊಬ್ಬನ್ನು ಕಡಿಮೆ ಮಾಡಲು ಮೊಳಕೆಕಾಳುಗಳು ಸಹಾಯ ಮಾಡುತ್ತದೆ.

5 / 6
ಹಣ್ಣುಗಳು ದೇಹದಲ್ಲಿನ ನೀರಿನ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ.  ಜತೆಗೆ ಹಣ್ಣುಗಳಲ್ಲಿರುವ  ಫೈಬರ್ ಅಂಶವು ನಿಮ್ಮ ಹಸಿವನ್ನು ನಿಯಂತ್ರಿಸಿ ದೇಹದ ಆರೋಗ್ಯವನ್ನು ಕಾಪಾಡುತ್ತದೆ.

ಹಣ್ಣುಗಳು ದೇಹದಲ್ಲಿನ ನೀರಿನ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ಜತೆಗೆ ಹಣ್ಣುಗಳಲ್ಲಿರುವ ಫೈಬರ್ ಅಂಶವು ನಿಮ್ಮ ಹಸಿವನ್ನು ನಿಯಂತ್ರಿಸಿ ದೇಹದ ಆರೋಗ್ಯವನ್ನು ಕಾಪಾಡುತ್ತದೆ.

6 / 6
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ