AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ, ಆಲಿಯಾ Etc..: ‘ಕಾಫಿ ವಿತ್​ ಕರಣ್​’ ಶೋಗೆ ಬರುವ ಸೆಲೆಬ್ರಿಟಿಗಳು ಇವರೇ

ಅಕ್ಷಯ್ ಕುಮಾರ್ ಹಾಗೂ ಸಮಂತಾ ಇಬ್ಬರೂ ಒಟ್ಟಾಗಿ ಆಗಮಿಸಲಿದ್ದಾರೆ. ಅಕ್ಷಯ್ ಬಾಲಿವುಡ್​ನಲ್ಲಿ ಹೆಸರು ಮಾಡಿದರೆ ಸಮಂತಾ ಟಾಲಿವುಡ್​ನಲ್ಲಿ ಸದ್ದು ಮಾಡುತ್ತಿದ್ದಾರೆ. ಸಮಂತಾ ಅವರು ಈ ಕಾರ್ಯಕ್ರಮದಲ್ಲಿ ವಿಚ್ಛೇದನದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 03, 2022 | 6:35 AM

Share
‘ಕಾಫಿ ವಿತ್ ಕರಣ್​ ಸೀಸನ್ 7’ ಜುಲೈ 7ರಿಂದ ಆರಂಭ ಆಗುತ್ತಿದೆ. ಈ ಬಾರಿ ಡಿಸ್ನಿ+ ಸ್ಟಾರ್​ನಲ್ಲಿ ಈ ಶೋ ಪ್ರಸಾರ ಆಗಲಿದೆ. ಕರಣ್ ಜೋಹರ್ ಅವರು ಈ ಶೋ ನಡೆಸಿಕೊಡಲಿದ್ದಾರೆ. ಈ ಬಾರಿ ಯಾವ ಸೆಲೆಬ್ರಿಟಿಗಳು ಬರಲಿದ್ದಾರೆ ಎಂಬ ಪ್ರಶ್ನೆಗೆ ಹೊಸ ಪ್ರೋಮೋದಿಂದ ಉತ್ತರ ಸಿಕ್ಕಿದೆ.

‘ಕಾಫಿ ವಿತ್ ಕರಣ್​ ಸೀಸನ್ 7’ ಜುಲೈ 7ರಿಂದ ಆರಂಭ ಆಗುತ್ತಿದೆ. ಈ ಬಾರಿ ಡಿಸ್ನಿ+ ಸ್ಟಾರ್​ನಲ್ಲಿ ಈ ಶೋ ಪ್ರಸಾರ ಆಗಲಿದೆ. ಕರಣ್ ಜೋಹರ್ ಅವರು ಈ ಶೋ ನಡೆಸಿಕೊಡಲಿದ್ದಾರೆ. ಈ ಬಾರಿ ಯಾವ ಸೆಲೆಬ್ರಿಟಿಗಳು ಬರಲಿದ್ದಾರೆ ಎಂಬ ಪ್ರಶ್ನೆಗೆ ಹೊಸ ಪ್ರೋಮೋದಿಂದ ಉತ್ತರ ಸಿಕ್ಕಿದೆ.

1 / 7
ಅಕ್ಷಯ್ ಕುಮಾರ್ ಹಾಗೂ ಸಮಂತಾ ಇಬ್ಬರೂ ಒಟ್ಟಾಗಿ ಆಗಮಿಸಲಿದ್ದಾರೆ. ಅಕ್ಷಯ್ ಬಾಲಿವುಡ್​ನಲ್ಲಿ ಹೆಸರು ಮಾಡಿದರೆ ಸಮಂತಾ ಟಾಲಿವುಡ್​ನಲ್ಲಿ ಸದ್ದು ಮಾಡುತ್ತಿದ್ದಾರೆ. ಸಮಂತಾ ಅವರು ಈ ಕಾರ್ಯಕ್ರಮದಲ್ಲಿ ವಿಚ್ಛೇದನದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಅಕ್ಷಯ್ ಕುಮಾರ್ ಹಾಗೂ ಸಮಂತಾ ಇಬ್ಬರೂ ಒಟ್ಟಾಗಿ ಆಗಮಿಸಲಿದ್ದಾರೆ. ಅಕ್ಷಯ್ ಬಾಲಿವುಡ್​ನಲ್ಲಿ ಹೆಸರು ಮಾಡಿದರೆ ಸಮಂತಾ ಟಾಲಿವುಡ್​ನಲ್ಲಿ ಸದ್ದು ಮಾಡುತ್ತಿದ್ದಾರೆ. ಸಮಂತಾ ಅವರು ಈ ಕಾರ್ಯಕ್ರಮದಲ್ಲಿ ವಿಚ್ಛೇದನದ ಬಗ್ಗೆ ಮಾತನಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

2 / 7
ಅನಿಲ್ ಕಪೂರ್ ಹಾಗೂ ವರುಣ್ ಧವನ್ ಈ ಶೋಗೆ ಒಟ್ಟಾಗಿ ಆಗಮಿಸಲಿದ್ದಾರೆ. ಪ್ರೋಮೋದಲ್ಲಿ ಇವರ ಸಂಭಾಷಣೆ ಹೈಲೈಟ್ ಆಗಿದೆ.

ಅನಿಲ್ ಕಪೂರ್ ಹಾಗೂ ವರುಣ್ ಧವನ್ ಈ ಶೋಗೆ ಒಟ್ಟಾಗಿ ಆಗಮಿಸಲಿದ್ದಾರೆ. ಪ್ರೋಮೋದಲ್ಲಿ ಇವರ ಸಂಭಾಷಣೆ ಹೈಲೈಟ್ ಆಗಿದೆ.

3 / 7
ಸಾರಾ ಅಲಿ ಖಾನ್​ ಹಾಗೂ ಜಾನ್ವಿ ಕಪೂರ್ ಇಬ್ಬರ ನಡುವೆ ಗೆಳೆತನ ಇದೆ. ‘ಕಾಫಿ ವಿತ್ ಕರಣ್​’ ಶೋನಲ್ಲಿ ಇವರ ಜುಗಲ್​ಬಂಧಿ ಹೈಲೈಟ್ ಆಗಿದೆ.

ಸಾರಾ ಅಲಿ ಖಾನ್​ ಹಾಗೂ ಜಾನ್ವಿ ಕಪೂರ್ ಇಬ್ಬರ ನಡುವೆ ಗೆಳೆತನ ಇದೆ. ‘ಕಾಫಿ ವಿತ್ ಕರಣ್​’ ಶೋನಲ್ಲಿ ಇವರ ಜುಗಲ್​ಬಂಧಿ ಹೈಲೈಟ್ ಆಗಿದೆ.

4 / 7
ಆಲಿಯಾ ಭಟ್ ಹಾಗೂ ರಣವೀರ್​ ಸಿಂಗ್ ಅವರ ನಡುವೆ ಒಳ್ಳೆಯ ಗೆಳೆತನ ಇದೆ. ಇವರಿಬ್ಬರು ‘ಕಾಫಿ ವಿತ್ ಕರಣ್ ಶೋ’ಗೆ ಒಟ್ಟಾಗಿ ಬರಲಿದ್ದಾರೆ.

ಆಲಿಯಾ ಭಟ್ ಹಾಗೂ ರಣವೀರ್​ ಸಿಂಗ್ ಅವರ ನಡುವೆ ಒಳ್ಳೆಯ ಗೆಳೆತನ ಇದೆ. ಇವರಿಬ್ಬರು ‘ಕಾಫಿ ವಿತ್ ಕರಣ್ ಶೋ’ಗೆ ಒಟ್ಟಾಗಿ ಬರಲಿದ್ದಾರೆ.

5 / 7
ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ‘ಲೈಗರ್​’ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಈ ಶೋನಲ್ಲಿ ಯಾವ ರೀತಿಯ ವಿಚಾರ ಹಂಚಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.   

ವಿಜಯ್ ದೇವರಕೊಂಡ ಹಾಗೂ ಅನನ್ಯಾ ಪಾಂಡೆ ‘ಲೈಗರ್​’ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಈ ಶೋನಲ್ಲಿ ಯಾವ ರೀತಿಯ ವಿಚಾರ ಹಂಚಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.   

6 / 7
ಕಿಯಾರಾ-ವರುಣ್

ಕಿಯಾರಾ-ವರುಣ್

7 / 7
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?