AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

Movies on OTT this week: ‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಈ ವಾರ ಪರಭಾಷೆಯ ಕೆಲವು ಸಿನಿಮಾಗಳು ಸಹ ಬಿಡುಗಡೆ ಆಗಿವೆ. ದೀಪಾವಳಿ ಪ್ರಯುಕ್ತ ಚಿತ್ರಮಂದಿರಗಳಲ್ಲಿ ಕೆಲವಾರು ಸಿನಿಮಾಗಳು ಬಿಡುಗಡೆ ಆಗಿವೆ. ಅದರಂತೆ ಒಟಿಟಿಯಲ್ಲಿಯೂ ಸಹ ದೀಪಾವಳಿ ಪ್ರಯುಕ್ತ ಕೆಲವು ಒಳ್ಳೆಯ ಸಿನಿಮಾಗಳು ಬಿಡುಗಡೆ ಆಗಿವೆ. ಈ ವಾರ ಒಟಿಟಿಗೆ ಬಂದಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Oct 18, 2025 | 5:04 PM

Share
ವಿನಯ್ ರಾಜ್​​ಕುಮಾರ್ ಮತ್ತು ಅದಿತಿ ಪ್ರಭುದೇವ ನಟಿಸಿರುವ ‘ಅಂದೊಂದಿತ್ತು ಕಾಲ’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಗಮನ ಸೆಳೆಯಿತು. ಹೆಸರಿನಂತೆ ಕೆಲ ದಶಕಗಳ ಹಿಂದಿನ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು.

Andondithu Kaalaವಿನಯ್ ರಾಜ್​​ಕುಮಾರ್ ಮತ್ತು ಅದಿತಿ ಪ್ರಭುದೇವ ನಟಿಸಿರುವ ‘ಅಂದೊಂದಿತ್ತು ಕಾಲ’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಗಮನ ಸೆಳೆಯಿತು. ಹೆಸರಿನಂತೆ ಕೆಲ ದಶಕಗಳ ಹಿಂದಿನ ಕತೆಯನ್ನು ಈ ಸಿನಿಮಾ ಒಳಗೊಂಡಿತ್ತು.

1 / 7
ಕನ್ನಡದ ನಿರ್ದೇಶಕ ಎ ಹರ್ಷ ನಿರ್ದೇಶನ ಮಾಡಿರುವ ಮೊದಲ ಹಿಂದಿ ಸಿನಿಮಾ ‘ಭಾಗಿ 4’ ಚಿತ್ರಮಂದಿರಗಳಲ್ಲಿ ಸಾಧಾರಣ ಪ್ರದರ್ಶನ ಕಂಡಿತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ಈ ವಾರ ಸ್ಟ್ರೀಮಿಂಗ್ ಆರಂಭಿಸಿದೆ.

ಕನ್ನಡದ ನಿರ್ದೇಶಕ ಎ ಹರ್ಷ ನಿರ್ದೇಶನ ಮಾಡಿರುವ ಮೊದಲ ಹಿಂದಿ ಸಿನಿಮಾ ‘ಭಾಗಿ 4’ ಚಿತ್ರಮಂದಿರಗಳಲ್ಲಿ ಸಾಧಾರಣ ಪ್ರದರ್ಶನ ಕಂಡಿತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ಈ ವಾರ ಸ್ಟ್ರೀಮಿಂಗ್ ಆರಂಭಿಸಿದೆ.

2 / 7
ಇತ್ತೀಚೆಗೆ ತೆರೆಕಂಡ ಕನ್ನಡ ಸಿನಿಮಾಗಳಲ್ಲಿ ಒಂದು ಒಳ್ಳೆಯ ಸಿನಿಮಾ ಎಂದರೆ ‘ಏಳುಮಲೆ’. ತರುಣ್ ಸುಧೀರ್ ನಿರ್ಮಾಣ ಮಾಡಿ ಪುನೀತ್ ರಂಗಸ್ವಾಮಿ ನಿರ್ದೇಶಿಸಿರುವ ಸಿನಿಮಾನಲ್ಲಿ ರಾಣಾ ನಾಯಕ. ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿಯಾಯ್ತು. ಇದೀಗ ಸಿನಿಮಾ ಜೀ 5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಇತ್ತೀಚೆಗೆ ತೆರೆಕಂಡ ಕನ್ನಡ ಸಿನಿಮಾಗಳಲ್ಲಿ ಒಂದು ಒಳ್ಳೆಯ ಸಿನಿಮಾ ಎಂದರೆ ‘ಏಳುಮಲೆ’. ತರುಣ್ ಸುಧೀರ್ ನಿರ್ಮಾಣ ಮಾಡಿ ಪುನೀತ್ ರಂಗಸ್ವಾಮಿ ನಿರ್ದೇಶಿಸಿರುವ ಸಿನಿಮಾನಲ್ಲಿ ರಾಣಾ ನಾಯಕ. ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿಯಾಯ್ತು. ಇದೀಗ ಸಿನಿಮಾ ಜೀ 5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

3 / 7
ಕೆಲ ತಿಂಗಳ ಹಿಂದೆ ಬಿಡುಗಡೆ ಆದ ‘ಫೈನಲ್ ಡೆಸ್ಟಿನೇಷನ್: ಬ್ಲಡ್​​ಲೈನ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ಫೈನಲ್ ಡೆಸ್ಟಿನೇಷನ್: ಬ್ಲಡ್​​​ಲೈನ್’ ಸಿನಿಮಾ ಜಿಯೋ ಹಾಟ್​​ಸ್ಟಾರ್ ಒಟಿಟಿಗೆ ಬಂದಿದೆ.

ಕೆಲ ತಿಂಗಳ ಹಿಂದೆ ಬಿಡುಗಡೆ ಆದ ‘ಫೈನಲ್ ಡೆಸ್ಟಿನೇಷನ್: ಬ್ಲಡ್​​ಲೈನ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ‘ಫೈನಲ್ ಡೆಸ್ಟಿನೇಷನ್: ಬ್ಲಡ್​​​ಲೈನ್’ ಸಿನಿಮಾ ಜಿಯೋ ಹಾಟ್​​ಸ್ಟಾರ್ ಒಟಿಟಿಗೆ ಬಂದಿದೆ.

4 / 7
ತೆಲುಗಿನ ‘ಕಿಷ್ಕಿಂಧಾಪುರಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಹಿಟ್ ಎನಿಸಿಕೊಂಡಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್, ಅನುಪಮಾ ಪರಮೇಶ್ವರನ್ ಅವರುಗಳು ನಟಿಸಿರುವ ಈ ಸಿನಿಮಾ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ಸಿನಿಮಾ ಇದೀಗ ಜೀ5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ತೆಲುಗಿನ ‘ಕಿಷ್ಕಿಂಧಾಪುರಿ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಹಿಟ್ ಎನಿಸಿಕೊಂಡಿದೆ. ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್, ಅನುಪಮಾ ಪರಮೇಶ್ವರನ್ ಅವರುಗಳು ನಟಿಸಿರುವ ಈ ಸಿನಿಮಾ ಥ್ರಿಲ್ಲರ್ ಅಂಶಗಳನ್ನು ಒಳಗೊಂಡಿದೆ. ಸಿನಿಮಾ ಇದೀಗ ಜೀ5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

5 / 7
ಹೊಸದಾಗಿ ಮದುವೆ ಆಗಿರುವ ಸವದೇವನ್ ಎಂಬಾತ ಪತ್ನಿ ಹಾಕಿರುವ ಸುಳ್ಳು ದೌರ್ಜನ್ಯ ಮತ್ತು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಾನೆ. ಅದರಿಂದ ಆತ ಹೇಗೆ ಹೊರಗೆ ಬರುತ್ತಾನೆ ಎಂಬುದು ಸಿನಿಮಾದ ಕತೆ. ಈ ಸಿನಿಮಾ ಈಗ ಜೀ5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಹೊಸದಾಗಿ ಮದುವೆ ಆಗಿರುವ ಸವದೇವನ್ ಎಂಬಾತ ಪತ್ನಿ ಹಾಕಿರುವ ಸುಳ್ಳು ದೌರ್ಜನ್ಯ ಮತ್ತು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿಕೊಳ್ಳುತ್ತಾನೆ. ಅದರಿಂದ ಆತ ಹೇಗೆ ಹೊರಗೆ ಬರುತ್ತಾನೆ ಎಂಬುದು ಸಿನಿಮಾದ ಕತೆ. ಈ ಸಿನಿಮಾ ಈಗ ಜೀ5 ನಲ್ಲಿ ವೀಕ್ಷಣೆಗೆ ಲಭ್ಯವಿದೆ.

6 / 7
ವಿದೇಶದಿಂದ ಆಸ್ಕರ್​​ಗೆ ಕಳಿಸಲ್ಪಟ್ಟಿರುವ ಭಾರತದ ಸಿನಿಮಾ ‘ಸಂತೋಷ್’. ವಿಧವೆ ಯುವತಿಯೊಬ್ಬಾಕೆ ಪತಿಯ ಪೊಲೀಸ್ ಉದ್ಯೋಗವನ್ನು ಪಡೆದುಕೊಂಡು ದಲಿತ ಯುವತಿಯ ಹತ್ಯೆ ಪ್ರಕರಣದ ತನಿಖೆಗೆ ಇಳಿಯುತ್ತಾಳೆ. ಇದೊಂದು ಅದ್ಭುತ ಸಿನಿಮಾ ಆಗಿದ್ದು ಸಿನಿಮಾ ಅನ್ನು ಲಯನ್ಸ್​​ಗೇಟ್​​ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

ವಿದೇಶದಿಂದ ಆಸ್ಕರ್​​ಗೆ ಕಳಿಸಲ್ಪಟ್ಟಿರುವ ಭಾರತದ ಸಿನಿಮಾ ‘ಸಂತೋಷ್’. ವಿಧವೆ ಯುವತಿಯೊಬ್ಬಾಕೆ ಪತಿಯ ಪೊಲೀಸ್ ಉದ್ಯೋಗವನ್ನು ಪಡೆದುಕೊಂಡು ದಲಿತ ಯುವತಿಯ ಹತ್ಯೆ ಪ್ರಕರಣದ ತನಿಖೆಗೆ ಇಳಿಯುತ್ತಾಳೆ. ಇದೊಂದು ಅದ್ಭುತ ಸಿನಿಮಾ ಆಗಿದ್ದು ಸಿನಿಮಾ ಅನ್ನು ಲಯನ್ಸ್​​ಗೇಟ್​​ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ