AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಮಾಹಿತಿ ಇಲ್ಲಿವೆ

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಾಗುತ್ತದೆ. ಅದರಂತೆಯೇ ಈ ಹಣ್ಣಿನ ಹೆಸರು ಕೇಳಿದ ತಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಈ ಹಣ್ಣಿನಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಆದ್ದರಿಂದ ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Apr 23, 2023 | 6:30 AM

Share
ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಾಗುತ್ತದೆ. ಅದರಂತೆಯೇ ಈ ಹಣ್ಣಿನ ಹೆಸರು ಕೇಳಿದ ತಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಈ ಹಣ್ಣಿನಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಆದ್ದರಿಂದ ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ.

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಾಗುತ್ತದೆ. ಅದರಂತೆಯೇ ಈ ಹಣ್ಣಿನ ಹೆಸರು ಕೇಳಿದ ತಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಈ ಹಣ್ಣಿನಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಆದ್ದರಿಂದ ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ.

1 / 7
ಅಲ್ಫೋನ್ಸೋ: ಮಾವಿನ ಹಣ್ಣಿನ ರಾಜ ಎಂದು ಕರೆಯಲ್ಪಡುವ ಅಲ್ಫೋನ್ಸೋ ತನ್ನ ರುಚಿ ಹಾಗೂ ಸುವಾಸನೆಯಿಂದಲೇ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ವಿಶಿಷ್ಟವಾದ ಪರಿಮಳ ಮತ್ತು ಆಕರ್ಷಕ ಕೇಸರಿ ಬಣ್ಣವನ್ನು ಈ ಹಣ್ಣು ಹೊಂದಿದೆ.

ಅಲ್ಫೋನ್ಸೋ: ಮಾವಿನ ಹಣ್ಣಿನ ರಾಜ ಎಂದು ಕರೆಯಲ್ಪಡುವ ಅಲ್ಫೋನ್ಸೋ ತನ್ನ ರುಚಿ ಹಾಗೂ ಸುವಾಸನೆಯಿಂದಲೇ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ವಿಶಿಷ್ಟವಾದ ಪರಿಮಳ ಮತ್ತು ಆಕರ್ಷಕ ಕೇಸರಿ ಬಣ್ಣವನ್ನು ಈ ಹಣ್ಣು ಹೊಂದಿದೆ.

2 / 7
ಕೇಸರ್​: ಸಿಹಿತಿಂಡಿಗಳಲ್ಲಿ ಹೆಚ್ಚಾಗಿ ಬಳಸಲಾಗುವ ಈ ಮಾವಿನ ಹಣ್ಣನ್ನು ಗುಜರಾತಿನಲ್ಲಿ ಹೆಚ್ಚಾಗಿ ಬೆಳೆಸಲಾಗುತ್ತದೆ.

ಕೇಸರ್​: ಸಿಹಿತಿಂಡಿಗಳಲ್ಲಿ ಹೆಚ್ಚಾಗಿ ಬಳಸಲಾಗುವ ಈ ಮಾವಿನ ಹಣ್ಣನ್ನು ಗುಜರಾತಿನಲ್ಲಿ ಹೆಚ್ಚಾಗಿ ಬೆಳೆಸಲಾಗುತ್ತದೆ.

3 / 7
ಚೌನ್ಸ: ಭಾರತದ ಉತ್ತರ ಪ್ರದೇಶದಲ್ಲಿ ಹೆಚ್ಚಾಗಿ ಬೆಳೆಸುವ ಚೌನ್ಸ ತಳಿಯ ಮಾವಿನ ಹಣ್ಣು, ಅದರ  ಸುವಾಸನೆಯಿಂದಲೇ ಜನಪ್ರಿಯತೆಯನ್ನು ಪಡೆದುಕೊಂಡಿದೆ.

ಚೌನ್ಸ: ಭಾರತದ ಉತ್ತರ ಪ್ರದೇಶದಲ್ಲಿ ಹೆಚ್ಚಾಗಿ ಬೆಳೆಸುವ ಚೌನ್ಸ ತಳಿಯ ಮಾವಿನ ಹಣ್ಣು, ಅದರ ಸುವಾಸನೆಯಿಂದಲೇ ಜನಪ್ರಿಯತೆಯನ್ನು ಪಡೆದುಕೊಂಡಿದೆ.

4 / 7
ದಾಶೇರಿ: ಈ ಮಾವಿನ ಹಣ್ಣನ್ನು ಹೆಚ್ಚಾಗಿ ಐಸ್​​ ಕ್ರೀಮ್​ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಮೂಲತಃ ಉತ್ತರ ಪ್ರದೇಶದಲ್ಲಿ ಈ ಹಣ್ಣು ಬಂದಿದೆ.

ದಾಶೇರಿ: ಈ ಮಾವಿನ ಹಣ್ಣನ್ನು ಹೆಚ್ಚಾಗಿ ಐಸ್​​ ಕ್ರೀಮ್​ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಮೂಲತಃ ಉತ್ತರ ಪ್ರದೇಶದಲ್ಲಿ ಈ ಹಣ್ಣು ಬಂದಿದೆ.

5 / 7
ಲಾಂಗ್ರಾ: ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿರುವ ಮಾವಿನ ತಳಿ ಲಾಂಗ್ರಾ. ಹಸಿರು ಮತ್ತು ಹಳದಿ ಮಿಶ್ರಿತ ಬಣ್ಣವನ್ನು ಹೊಂದಿರುವ ಈ ಹಣ್ಣಿನಲ್ಲಿ ನಾರಿನಾಂಶಗಳು ಹೆಚ್ಚಾಗಿ ಕಂಡುಬರುತ್ತದೆ.

ಲಾಂಗ್ರಾ: ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿರುವ ಮಾವಿನ ತಳಿ ಲಾಂಗ್ರಾ. ಹಸಿರು ಮತ್ತು ಹಳದಿ ಮಿಶ್ರಿತ ಬಣ್ಣವನ್ನು ಹೊಂದಿರುವ ಈ ಹಣ್ಣಿನಲ್ಲಿ ನಾರಿನಾಂಶಗಳು ಹೆಚ್ಚಾಗಿ ಕಂಡುಬರುತ್ತದೆ.

6 / 7
ತೋತಾಪುರಿ: ಈ ಹಣ್ಣು ಆಕಾರದಲ್ಲಿ ದೊಡ್ಡದಾಗಿದ್ದು, ಹೆಚ್ಚಾಗಿ ಉಪ್ಪಿನಕಾಯಿ ಹಾಗೂ ಚಟ್ನಿ ಮಾಡಲು ಉಪಯೋಗಿಸುತ್ತಾರೆ.

ತೋತಾಪುರಿ: ಈ ಹಣ್ಣು ಆಕಾರದಲ್ಲಿ ದೊಡ್ಡದಾಗಿದ್ದು, ಹೆಚ್ಚಾಗಿ ಉಪ್ಪಿನಕಾಯಿ ಹಾಗೂ ಚಟ್ನಿ ಮಾಡಲು ಉಪಯೋಗಿಸುತ್ತಾರೆ.

7 / 7
Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ