Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಮಾಹಿತಿ ಇಲ್ಲಿವೆ

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಾಗುತ್ತದೆ. ಅದರಂತೆಯೇ ಈ ಹಣ್ಣಿನ ಹೆಸರು ಕೇಳಿದ ತಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಈ ಹಣ್ಣಿನಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಆದ್ದರಿಂದ ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Apr 23, 2023 | 6:30 AM

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಾಗುತ್ತದೆ. ಅದರಂತೆಯೇ ಈ ಹಣ್ಣಿನ ಹೆಸರು ಕೇಳಿದ ತಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಈ ಹಣ್ಣಿನಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಆದ್ದರಿಂದ ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ.

ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯಾಗುತ್ತದೆ. ಅದರಂತೆಯೇ ಈ ಹಣ್ಣಿನ ಹೆಸರು ಕೇಳಿದ ತಕ್ಷಣ ಬಾಯಲ್ಲಿ ನೀರೂರುವುದಂತೂ ಖಂಡಿತಾ. ಈ ಹಣ್ಣಿನಲ್ಲಿ ಸಾಕಷ್ಟು ವಿಧಗಳನ್ನು ಕಾಣಬಹುದು. ಆದ್ದರಿಂದ ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಕುರಿತು ಮಾಹಿತಿ ಇಲ್ಲಿದೆ ನೋಡಿ.

1 / 7
ಅಲ್ಫೋನ್ಸೋ: ಮಾವಿನ ಹಣ್ಣಿನ ರಾಜ ಎಂದು ಕರೆಯಲ್ಪಡುವ ಅಲ್ಫೋನ್ಸೋ ತನ್ನ ರುಚಿ ಹಾಗೂ ಸುವಾಸನೆಯಿಂದಲೇ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ವಿಶಿಷ್ಟವಾದ ಪರಿಮಳ ಮತ್ತು ಆಕರ್ಷಕ ಕೇಸರಿ ಬಣ್ಣವನ್ನು ಈ ಹಣ್ಣು ಹೊಂದಿದೆ.

ಅಲ್ಫೋನ್ಸೋ: ಮಾವಿನ ಹಣ್ಣಿನ ರಾಜ ಎಂದು ಕರೆಯಲ್ಪಡುವ ಅಲ್ಫೋನ್ಸೋ ತನ್ನ ರುಚಿ ಹಾಗೂ ಸುವಾಸನೆಯಿಂದಲೇ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ವಿಶಿಷ್ಟವಾದ ಪರಿಮಳ ಮತ್ತು ಆಕರ್ಷಕ ಕೇಸರಿ ಬಣ್ಣವನ್ನು ಈ ಹಣ್ಣು ಹೊಂದಿದೆ.

2 / 7
ಕೇಸರ್​: ಸಿಹಿತಿಂಡಿಗಳಲ್ಲಿ ಹೆಚ್ಚಾಗಿ ಬಳಸಲಾಗುವ ಈ ಮಾವಿನ ಹಣ್ಣನ್ನು ಗುಜರಾತಿನಲ್ಲಿ ಹೆಚ್ಚಾಗಿ ಬೆಳೆಸಲಾಗುತ್ತದೆ.

ಕೇಸರ್​: ಸಿಹಿತಿಂಡಿಗಳಲ್ಲಿ ಹೆಚ್ಚಾಗಿ ಬಳಸಲಾಗುವ ಈ ಮಾವಿನ ಹಣ್ಣನ್ನು ಗುಜರಾತಿನಲ್ಲಿ ಹೆಚ್ಚಾಗಿ ಬೆಳೆಸಲಾಗುತ್ತದೆ.

3 / 7
ಚೌನ್ಸ: ಭಾರತದ ಉತ್ತರ ಪ್ರದೇಶದಲ್ಲಿ ಹೆಚ್ಚಾಗಿ ಬೆಳೆಸುವ ಚೌನ್ಸ ತಳಿಯ ಮಾವಿನ ಹಣ್ಣು, ಅದರ  ಸುವಾಸನೆಯಿಂದಲೇ ಜನಪ್ರಿಯತೆಯನ್ನು ಪಡೆದುಕೊಂಡಿದೆ.

ಚೌನ್ಸ: ಭಾರತದ ಉತ್ತರ ಪ್ರದೇಶದಲ್ಲಿ ಹೆಚ್ಚಾಗಿ ಬೆಳೆಸುವ ಚೌನ್ಸ ತಳಿಯ ಮಾವಿನ ಹಣ್ಣು, ಅದರ ಸುವಾಸನೆಯಿಂದಲೇ ಜನಪ್ರಿಯತೆಯನ್ನು ಪಡೆದುಕೊಂಡಿದೆ.

4 / 7
ದಾಶೇರಿ: ಈ ಮಾವಿನ ಹಣ್ಣನ್ನು ಹೆಚ್ಚಾಗಿ ಐಸ್​​ ಕ್ರೀಮ್​ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಮೂಲತಃ ಉತ್ತರ ಪ್ರದೇಶದಲ್ಲಿ ಈ ಹಣ್ಣು ಬಂದಿದೆ.

ದಾಶೇರಿ: ಈ ಮಾವಿನ ಹಣ್ಣನ್ನು ಹೆಚ್ಚಾಗಿ ಐಸ್​​ ಕ್ರೀಮ್​ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಮೂಲತಃ ಉತ್ತರ ಪ್ರದೇಶದಲ್ಲಿ ಈ ಹಣ್ಣು ಬಂದಿದೆ.

5 / 7
ಲಾಂಗ್ರಾ: ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿರುವ ಮಾವಿನ ತಳಿ ಲಾಂಗ್ರಾ. ಹಸಿರು ಮತ್ತು ಹಳದಿ ಮಿಶ್ರಿತ ಬಣ್ಣವನ್ನು ಹೊಂದಿರುವ ಈ ಹಣ್ಣಿನಲ್ಲಿ ನಾರಿನಾಂಶಗಳು ಹೆಚ್ಚಾಗಿ ಕಂಡುಬರುತ್ತದೆ.

ಲಾಂಗ್ರಾ: ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿರುವ ಮಾವಿನ ತಳಿ ಲಾಂಗ್ರಾ. ಹಸಿರು ಮತ್ತು ಹಳದಿ ಮಿಶ್ರಿತ ಬಣ್ಣವನ್ನು ಹೊಂದಿರುವ ಈ ಹಣ್ಣಿನಲ್ಲಿ ನಾರಿನಾಂಶಗಳು ಹೆಚ್ಚಾಗಿ ಕಂಡುಬರುತ್ತದೆ.

6 / 7
ತೋತಾಪುರಿ: ಈ ಹಣ್ಣು ಆಕಾರದಲ್ಲಿ ದೊಡ್ಡದಾಗಿದ್ದು, ಹೆಚ್ಚಾಗಿ ಉಪ್ಪಿನಕಾಯಿ ಹಾಗೂ ಚಟ್ನಿ ಮಾಡಲು ಉಪಯೋಗಿಸುತ್ತಾರೆ.

ತೋತಾಪುರಿ: ಈ ಹಣ್ಣು ಆಕಾರದಲ್ಲಿ ದೊಡ್ಡದಾಗಿದ್ದು, ಹೆಚ್ಚಾಗಿ ಉಪ್ಪಿನಕಾಯಿ ಹಾಗೂ ಚಟ್ನಿ ಮಾಡಲು ಉಪಯೋಗಿಸುತ್ತಾರೆ.

7 / 7
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್