AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿ ಬಂದಿರುವ ಕೆಲ ಹಿಟ್ ಸಿನಿಮಾಗಳಿವು

OTT release This week: ಪ್ರತಿ ವಾರವೂ ಕೆಲ ಒಳ್ಳೆಯ ಸಿನಿಮಾಗಳು ಒಟಿಟಿಗೆ ಬರುತ್ತಿವೆ. ಚಿತ್ರಮಂದಿರಗಳಲ್ಲಿ ಹಲವು ಕಾರಣಕ್ಕೆ ಒಳ್ಳೆಯ ಅಥವಾ ದೊಡ್ಡ ಸಿನಿಮಾಗಳು ಕೆಲ ವಾರಗಳಿಂದ ಬಿಡುಗಡೆ ಆಗುತ್ತಿಲ್ಲ. ಯುದ್ಧದ ಭೀತಿ, ಡೇಟ್ಸ್ ಸಮಸ್ಯೆ, ಮಳೆ ಇತ್ಯಾದಿ ಕಾರಣಗಳು ಇದಕ್ಕಿವೆ. ಆದರೆ ಒಟಿಟಿ ಅಂತೂ ಸಿನಿಮಾ ಪ್ರೇಮಿಗಳಿಗೆ ನಿರಾಸೆ ಮಾಡಿದ್ದಲ್ಲ. ಪ್ರತಿ ವಾರದಂತೆ ಈ ವಾರವೂ ಸಹ ಕೆಲ ಒಳ್ಳೆಯ ಸಿನಿಮಾಗಳು ಒಟಿಟಿಗೆ ಬಂದಿವೆ.

ಮಂಜುನಾಥ ಸಿ.
|

Updated on: May 18, 2025 | 4:10 PM

Share
ಮಲಯಾಳಂನ ಸ್ಟಾರ್ ನಟ ತಮ್ಮ ಭಿನ್ನತೆಯಿಂದಲೇ ದೊಡ್ಡ ಅಭಿಮಾನಿ ವರ್ಗ ಪಡೆದಿರುವ ಬಾಸಿಲ್ ಜೋಸೆಫ್ ನಟನೆಯ ಥ್ರಿಲ್ಲರ್ ಸಿನಿಮಾ ‘ಮರನಮಾಸ್’ ಸಿನಿಮಾ ಸೋನಿ ಲಿವ್​ ನಲ್ಲಿ ಪ್ರದರ್ಶನವಾಗುತ್ತಿದೆ. ಸಿನಿಮಾದ ಬಗ್ಗೆ ಬಹಳ ಒಳ್ಳೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಮಲಯಾಳಂನ ಸ್ಟಾರ್ ನಟ ತಮ್ಮ ಭಿನ್ನತೆಯಿಂದಲೇ ದೊಡ್ಡ ಅಭಿಮಾನಿ ವರ್ಗ ಪಡೆದಿರುವ ಬಾಸಿಲ್ ಜೋಸೆಫ್ ನಟನೆಯ ಥ್ರಿಲ್ಲರ್ ಸಿನಿಮಾ ‘ಮರನಮಾಸ್’ ಸಿನಿಮಾ ಸೋನಿ ಲಿವ್​ ನಲ್ಲಿ ಪ್ರದರ್ಶನವಾಗುತ್ತಿದೆ. ಸಿನಿಮಾದ ಬಗ್ಗೆ ಬಹಳ ಒಳ್ಳೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

1 / 5
ಜೂ ಎನ್​ಟಿಆರ್ ಅವರ ಸಹೋದರ ಕಲ್​ಯಾಣ್ ರಾಮ್ ಹಾಗೂ ವಿಜಯಶಾಂತಿ ಒಟ್ಟಿಗೆ ನಟಿಸಿರುವ ಆಕ್ಷನ್ ಥ್ರಿಲ್ಲರ್ ಮತ್ತು ಕೌಟುಂಬಿಕ ಕತೆಯನ್ನೂ ಹೊಂದಿರುವ ‘ಅರ್ಜುನ್ ಸನ್ ಆಫ್ ವೈಜಯಂತಿ’ ಸಿನಿಮಾ ಇದೇ ವಾರ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.

ಜೂ ಎನ್​ಟಿಆರ್ ಅವರ ಸಹೋದರ ಕಲ್​ಯಾಣ್ ರಾಮ್ ಹಾಗೂ ವಿಜಯಶಾಂತಿ ಒಟ್ಟಿಗೆ ನಟಿಸಿರುವ ಆಕ್ಷನ್ ಥ್ರಿಲ್ಲರ್ ಮತ್ತು ಕೌಟುಂಬಿಕ ಕತೆಯನ್ನೂ ಹೊಂದಿರುವ ‘ಅರ್ಜುನ್ ಸನ್ ಆಫ್ ವೈಜಯಂತಿ’ ಸಿನಿಮಾ ಇದೇ ವಾರ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.

2 / 5
ಆಕ್ಷನ್, ರೊಮ್ಯಾಂಟಿಕ್ ಥ್ರಿಲ್ಲರ್ ತಮಿಳು ಸಿನಿಮಾ ‘ನೇಸಿಪ್ಪಾಯ’ ಇದೇ ವಾರ ಒಟಿಟಿಗೆ ಬಂದಿದೆ. ಆಕಾಶ್ ಮುರಳಿ, ಅದಿತಿ ಶಂಕರ್, ಕಲ್ಕಿ ಕೊಚಿಲಿನ್ ಇನ್ನೂ ಕೆಲವರು ನಟಿಸಿರುವ ಈ ಸಿನಿಮಾ ಲಯನ್ಸ್ ಗೇಟ್ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ. ಭರ್ಜರಿ ಆಕ್ಷನ್ ದೃಶ್ಯಗಳು ಈ ಸಿನಿಮಾನಲ್ಲಿವೆ.

ಆಕ್ಷನ್, ರೊಮ್ಯಾಂಟಿಕ್ ಥ್ರಿಲ್ಲರ್ ತಮಿಳು ಸಿನಿಮಾ ‘ನೇಸಿಪ್ಪಾಯ’ ಇದೇ ವಾರ ಒಟಿಟಿಗೆ ಬಂದಿದೆ. ಆಕಾಶ್ ಮುರಳಿ, ಅದಿತಿ ಶಂಕರ್, ಕಲ್ಕಿ ಕೊಚಿಲಿನ್ ಇನ್ನೂ ಕೆಲವರು ನಟಿಸಿರುವ ಈ ಸಿನಿಮಾ ಲಯನ್ಸ್ ಗೇಟ್ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಿದೆ. ಭರ್ಜರಿ ಆಕ್ಷನ್ ದೃಶ್ಯಗಳು ಈ ಸಿನಿಮಾನಲ್ಲಿವೆ.

3 / 5
ರಿಯಾಲಿಟಿ ಶೋಗಳನ್ನು ಆಧರಿಸಿ ನಿರ್ಮಿಸಿರುವ ಹಿಂದಿ ವೆಬ್ ಸರಣಿ ‘ಹೇ ಜುನೂನ್’ ಇದೇ ವಾರ ಹಾಟ್​ಸ್ಟಾರ್​ನಲ್ಲಿ ಬಿಡುಗಡೆ ಆಗಿದೆ. ನೀಲ್ ನಿತೇಶ್ ಮುಖರ್ಜಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ವೆಬ್ ಸರಣಿಯಲ್ಲಿ ಒಳ್ಳೆಯ ಸಂಗೀತದ ಜೊತೆಗೆ ಥ್ರಿಲ್ಲರ್ ಕತೆಯೂ ಸಹ ಇದೆ.

ರಿಯಾಲಿಟಿ ಶೋಗಳನ್ನು ಆಧರಿಸಿ ನಿರ್ಮಿಸಿರುವ ಹಿಂದಿ ವೆಬ್ ಸರಣಿ ‘ಹೇ ಜುನೂನ್’ ಇದೇ ವಾರ ಹಾಟ್​ಸ್ಟಾರ್​ನಲ್ಲಿ ಬಿಡುಗಡೆ ಆಗಿದೆ. ನೀಲ್ ನಿತೇಶ್ ಮುಖರ್ಜಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ವೆಬ್ ಸರಣಿಯಲ್ಲಿ ಒಳ್ಳೆಯ ಸಂಗೀತದ ಜೊತೆಗೆ ಥ್ರಿಲ್ಲರ್ ಕತೆಯೂ ಸಹ ಇದೆ.

4 / 5
ಹಾರರ್ ಥ್ರಿಲ್ಲರ್ ಸಿನಿಮಾ ‘ವೂಲ್ಫ್ ಮ್ಯಾನ್’ ಇದೇ ವಾರ ಹಾಟ್​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ. ವ್ಯಕ್ತಿಯೊಬ್ಬ ತೋಳವಾಗಿ ತನ್ನದೇ ಕುಟುಂಬದವರನ್ನು ಕೊಲ್ಲಲು ಮುಂದಾಗುವ ಕತೆಯನ್ನು ಈ ಸಿನಿಮಾ ಹೊಂದಿದೆ. ತಾಯಿ ತನ್ನ ಮಗಳನ್ನು ಮಗುವಿನ ತಂದೆಯಿಂದಲೇ ಹೇಗೆ ಕಾಪಾಡುತ್ತಾಳೆ ಎಂಬುದೇ ಸಿನಿಮಾದ ಕತೆ.

ಹಾರರ್ ಥ್ರಿಲ್ಲರ್ ಸಿನಿಮಾ ‘ವೂಲ್ಫ್ ಮ್ಯಾನ್’ ಇದೇ ವಾರ ಹಾಟ್​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ. ವ್ಯಕ್ತಿಯೊಬ್ಬ ತೋಳವಾಗಿ ತನ್ನದೇ ಕುಟುಂಬದವರನ್ನು ಕೊಲ್ಲಲು ಮುಂದಾಗುವ ಕತೆಯನ್ನು ಈ ಸಿನಿಮಾ ಹೊಂದಿದೆ. ತಾಯಿ ತನ್ನ ಮಗಳನ್ನು ಮಗುವಿನ ತಂದೆಯಿಂದಲೇ ಹೇಗೆ ಕಾಪಾಡುತ್ತಾಳೆ ಎಂಬುದೇ ಸಿನಿಮಾದ ಕತೆ.

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!