AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ-ನಾಗ ಚೈತನ್ಯ ಹಳದಿ ಶಾಸ್ತ್ರ: ಇಲ್ಲಿವೆ ಸುಂದರ ಚಿತ್ರಗಳು

Naga Chaitanya: ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರು ವಿವಾಹವಾಗುತ್ತಿದ್ದಾರೆ. ಇಬ್ಬರ ಮದುವೆ ಶಾಸ್ತ್ರ ಇಂದು ಪ್ರಾರಂಭ ಆಗಿದೆ. ಹಳದಿ ಶಾಸ್ತ್ರ ನೆರವೇರಿದ್ದು ಇಲ್ಲಿವೆ ಕೆಲವು ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on: Nov 29, 2024 | 3:44 PM

Share
ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ವಿವಾಹವಾಗುತ್ತಿದ್ದಾರೆ. ವಿವಾಹ ಶಾಸ್ತ್ರಗಳು ಇಂದಿನಿಂದ (ನವೆಂಬರ್ 29) ಪ್ರಾರಂಭ ಆಗಿವೆ. ಕುಟುಂಬ ಸದಸ್ಯರು ಮಾತ್ರವೇ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ವಿವಾಹವಾಗುತ್ತಿದ್ದಾರೆ. ವಿವಾಹ ಶಾಸ್ತ್ರಗಳು ಇಂದಿನಿಂದ (ನವೆಂಬರ್ 29) ಪ್ರಾರಂಭ ಆಗಿವೆ. ಕುಟುಂಬ ಸದಸ್ಯರು ಮಾತ್ರವೇ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

1 / 5
ನಾಗ ಚೈತನ್ಯ ಈ ಹಿಂದೆ ಸಮಂತಾ ಜೊತೆ ವಿವಾಹವಾಗಿದ್ದರು. ಅವರೊಟ್ಟಿಗೆ ವಿಚ್ಛೇದನ ಪಡೆದು ಈಗ ಶೋಭಿತಾ ಅವರನ್ನು ಮದುವೆ ಆಗುತ್ತಿದ್ದಾರೆ. ಶೋಭಿತಾಗೆ ಇದು ಮೊದಲ ಮದುವೆ.

ನಾಗ ಚೈತನ್ಯ ಈ ಹಿಂದೆ ಸಮಂತಾ ಜೊತೆ ವಿವಾಹವಾಗಿದ್ದರು. ಅವರೊಟ್ಟಿಗೆ ವಿಚ್ಛೇದನ ಪಡೆದು ಈಗ ಶೋಭಿತಾ ಅವರನ್ನು ಮದುವೆ ಆಗುತ್ತಿದ್ದಾರೆ. ಶೋಭಿತಾಗೆ ಇದು ಮೊದಲ ಮದುವೆ.

2 / 5
ಹೈದರಾಬಾದ್​ನ ವಿಶೇಷ ಸ್ಥಳದಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಮದುವೆ ನಡೆಯುತ್ತಿದ್ದು, ನಾಗ ಚೈತನ್ಯ ಹಾಗೂ ಶೋಭಿತಾ ಅವರನ್ನು ಒಟ್ಟಿಗೆ ಕೂರಿಸಿ ಹಳದಿ ಶಾಸ್ತ್ರ ಮಾಡಲಾಗಿದೆ.

ಹೈದರಾಬಾದ್​ನ ವಿಶೇಷ ಸ್ಥಳದಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಮದುವೆ ನಡೆಯುತ್ತಿದ್ದು, ನಾಗ ಚೈತನ್ಯ ಹಾಗೂ ಶೋಭಿತಾ ಅವರನ್ನು ಒಟ್ಟಿಗೆ ಕೂರಿಸಿ ಹಳದಿ ಶಾಸ್ತ್ರ ಮಾಡಲಾಗಿದೆ.

3 / 5
ಶೋಭಿತಾ ಹಾಗೂ ನಾಗ ಚೈತನ್ಯ ಅವರುಗಳಿಗೆ ಹಳದಿ ಹಚ್ಚಿ ಮಂಗಳ ಸ್ನಾನ ಮಾಡಿಸಲಾಗಿದೆ. ನವಜೋಡಿಯನ್ನು ಒಟ್ಟಿಗೆ ಕೂರಿಸಿ ಹೂವು ಹಾಕಿ ಆಶೀರ್ವದಿಸಲಾಗಿದೆ. ನವಜೋಡಿಯ ಚಿತ್ರಗಳು ಈಗ ವೈರಲ್ ಆಗುತ್ತಿವೆ.

ಶೋಭಿತಾ ಹಾಗೂ ನಾಗ ಚೈತನ್ಯ ಅವರುಗಳಿಗೆ ಹಳದಿ ಹಚ್ಚಿ ಮಂಗಳ ಸ್ನಾನ ಮಾಡಿಸಲಾಗಿದೆ. ನವಜೋಡಿಯನ್ನು ಒಟ್ಟಿಗೆ ಕೂರಿಸಿ ಹೂವು ಹಾಕಿ ಆಶೀರ್ವದಿಸಲಾಗಿದೆ. ನವಜೋಡಿಯ ಚಿತ್ರಗಳು ಈಗ ವೈರಲ್ ಆಗುತ್ತಿವೆ.

4 / 5
ಶೋಭಿತಾ ಧುಲಿಪಾಲ ಹಾಗೂ ನಾಗ ಚೈತನ್ಯ ಅವರ ವಿವಾಹವು ಡಿಸೆಂಬರ್ 05 ರಂದು ನಡೆಯಲಿದೆ. ಆ ವರೆಗೆ ಮದುವೆಯ ವಿವಿಧ ಶಾಸ್ತ್ರಗಳನ್ನು ಎರಡೂ ಕಡೆಯ ಕುಟುಂಬದವರು ಸೇರಿ ನೆರವೇರಿಸಲಿದ್ದಾರೆ.

ಶೋಭಿತಾ ಧುಲಿಪಾಲ ಹಾಗೂ ನಾಗ ಚೈತನ್ಯ ಅವರ ವಿವಾಹವು ಡಿಸೆಂಬರ್ 05 ರಂದು ನಡೆಯಲಿದೆ. ಆ ವರೆಗೆ ಮದುವೆಯ ವಿವಿಧ ಶಾಸ್ತ್ರಗಳನ್ನು ಎರಡೂ ಕಡೆಯ ಕುಟುಂಬದವರು ಸೇರಿ ನೆರವೇರಿಸಲಿದ್ದಾರೆ.

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ