AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ-ನಾಗ ಚೈತನ್ಯ ಹಳದಿ ಶಾಸ್ತ್ರ: ಇಲ್ಲಿವೆ ಸುಂದರ ಚಿತ್ರಗಳು

Naga Chaitanya: ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರು ವಿವಾಹವಾಗುತ್ತಿದ್ದಾರೆ. ಇಬ್ಬರ ಮದುವೆ ಶಾಸ್ತ್ರ ಇಂದು ಪ್ರಾರಂಭ ಆಗಿದೆ. ಹಳದಿ ಶಾಸ್ತ್ರ ನೆರವೇರಿದ್ದು ಇಲ್ಲಿವೆ ಕೆಲವು ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on: Nov 29, 2024 | 3:44 PM

Share
ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ವಿವಾಹವಾಗುತ್ತಿದ್ದಾರೆ. ವಿವಾಹ ಶಾಸ್ತ್ರಗಳು ಇಂದಿನಿಂದ (ನವೆಂಬರ್ 29) ಪ್ರಾರಂಭ ಆಗಿವೆ. ಕುಟುಂಬ ಸದಸ್ಯರು ಮಾತ್ರವೇ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ವಿವಾಹವಾಗುತ್ತಿದ್ದಾರೆ. ವಿವಾಹ ಶಾಸ್ತ್ರಗಳು ಇಂದಿನಿಂದ (ನವೆಂಬರ್ 29) ಪ್ರಾರಂಭ ಆಗಿವೆ. ಕುಟುಂಬ ಸದಸ್ಯರು ಮಾತ್ರವೇ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

1 / 5
ನಾಗ ಚೈತನ್ಯ ಈ ಹಿಂದೆ ಸಮಂತಾ ಜೊತೆ ವಿವಾಹವಾಗಿದ್ದರು. ಅವರೊಟ್ಟಿಗೆ ವಿಚ್ಛೇದನ ಪಡೆದು ಈಗ ಶೋಭಿತಾ ಅವರನ್ನು ಮದುವೆ ಆಗುತ್ತಿದ್ದಾರೆ. ಶೋಭಿತಾಗೆ ಇದು ಮೊದಲ ಮದುವೆ.

ನಾಗ ಚೈತನ್ಯ ಈ ಹಿಂದೆ ಸಮಂತಾ ಜೊತೆ ವಿವಾಹವಾಗಿದ್ದರು. ಅವರೊಟ್ಟಿಗೆ ವಿಚ್ಛೇದನ ಪಡೆದು ಈಗ ಶೋಭಿತಾ ಅವರನ್ನು ಮದುವೆ ಆಗುತ್ತಿದ್ದಾರೆ. ಶೋಭಿತಾಗೆ ಇದು ಮೊದಲ ಮದುವೆ.

2 / 5
ಹೈದರಾಬಾದ್​ನ ವಿಶೇಷ ಸ್ಥಳದಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಮದುವೆ ನಡೆಯುತ್ತಿದ್ದು, ನಾಗ ಚೈತನ್ಯ ಹಾಗೂ ಶೋಭಿತಾ ಅವರನ್ನು ಒಟ್ಟಿಗೆ ಕೂರಿಸಿ ಹಳದಿ ಶಾಸ್ತ್ರ ಮಾಡಲಾಗಿದೆ.

ಹೈದರಾಬಾದ್​ನ ವಿಶೇಷ ಸ್ಥಳದಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಮದುವೆ ನಡೆಯುತ್ತಿದ್ದು, ನಾಗ ಚೈತನ್ಯ ಹಾಗೂ ಶೋಭಿತಾ ಅವರನ್ನು ಒಟ್ಟಿಗೆ ಕೂರಿಸಿ ಹಳದಿ ಶಾಸ್ತ್ರ ಮಾಡಲಾಗಿದೆ.

3 / 5
ಶೋಭಿತಾ ಹಾಗೂ ನಾಗ ಚೈತನ್ಯ ಅವರುಗಳಿಗೆ ಹಳದಿ ಹಚ್ಚಿ ಮಂಗಳ ಸ್ನಾನ ಮಾಡಿಸಲಾಗಿದೆ. ನವಜೋಡಿಯನ್ನು ಒಟ್ಟಿಗೆ ಕೂರಿಸಿ ಹೂವು ಹಾಕಿ ಆಶೀರ್ವದಿಸಲಾಗಿದೆ. ನವಜೋಡಿಯ ಚಿತ್ರಗಳು ಈಗ ವೈರಲ್ ಆಗುತ್ತಿವೆ.

ಶೋಭಿತಾ ಹಾಗೂ ನಾಗ ಚೈತನ್ಯ ಅವರುಗಳಿಗೆ ಹಳದಿ ಹಚ್ಚಿ ಮಂಗಳ ಸ್ನಾನ ಮಾಡಿಸಲಾಗಿದೆ. ನವಜೋಡಿಯನ್ನು ಒಟ್ಟಿಗೆ ಕೂರಿಸಿ ಹೂವು ಹಾಕಿ ಆಶೀರ್ವದಿಸಲಾಗಿದೆ. ನವಜೋಡಿಯ ಚಿತ್ರಗಳು ಈಗ ವೈರಲ್ ಆಗುತ್ತಿವೆ.

4 / 5
ಶೋಭಿತಾ ಧುಲಿಪಾಲ ಹಾಗೂ ನಾಗ ಚೈತನ್ಯ ಅವರ ವಿವಾಹವು ಡಿಸೆಂಬರ್ 05 ರಂದು ನಡೆಯಲಿದೆ. ಆ ವರೆಗೆ ಮದುವೆಯ ವಿವಿಧ ಶಾಸ್ತ್ರಗಳನ್ನು ಎರಡೂ ಕಡೆಯ ಕುಟುಂಬದವರು ಸೇರಿ ನೆರವೇರಿಸಲಿದ್ದಾರೆ.

ಶೋಭಿತಾ ಧುಲಿಪಾಲ ಹಾಗೂ ನಾಗ ಚೈತನ್ಯ ಅವರ ವಿವಾಹವು ಡಿಸೆಂಬರ್ 05 ರಂದು ನಡೆಯಲಿದೆ. ಆ ವರೆಗೆ ಮದುವೆಯ ವಿವಿಧ ಶಾಸ್ತ್ರಗಳನ್ನು ಎರಡೂ ಕಡೆಯ ಕುಟುಂಬದವರು ಸೇರಿ ನೆರವೇರಿಸಲಿದ್ದಾರೆ.

5 / 5
Follow Us
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ