AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ-ನಾಗ ಚೈತನ್ಯ ಹಳದಿ ಶಾಸ್ತ್ರ: ಇಲ್ಲಿವೆ ಸುಂದರ ಚಿತ್ರಗಳು

Naga Chaitanya: ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರು ವಿವಾಹವಾಗುತ್ತಿದ್ದಾರೆ. ಇಬ್ಬರ ಮದುವೆ ಶಾಸ್ತ್ರ ಇಂದು ಪ್ರಾರಂಭ ಆಗಿದೆ. ಹಳದಿ ಶಾಸ್ತ್ರ ನೆರವೇರಿದ್ದು ಇಲ್ಲಿವೆ ಕೆಲವು ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on: Nov 29, 2024 | 3:44 PM

Share
ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ವಿವಾಹವಾಗುತ್ತಿದ್ದಾರೆ. ವಿವಾಹ ಶಾಸ್ತ್ರಗಳು ಇಂದಿನಿಂದ (ನವೆಂಬರ್ 29) ಪ್ರಾರಂಭ ಆಗಿವೆ. ಕುಟುಂಬ ಸದಸ್ಯರು ಮಾತ್ರವೇ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ವಿವಾಹವಾಗುತ್ತಿದ್ದಾರೆ. ವಿವಾಹ ಶಾಸ್ತ್ರಗಳು ಇಂದಿನಿಂದ (ನವೆಂಬರ್ 29) ಪ್ರಾರಂಭ ಆಗಿವೆ. ಕುಟುಂಬ ಸದಸ್ಯರು ಮಾತ್ರವೇ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

1 / 5
ನಾಗ ಚೈತನ್ಯ ಈ ಹಿಂದೆ ಸಮಂತಾ ಜೊತೆ ವಿವಾಹವಾಗಿದ್ದರು. ಅವರೊಟ್ಟಿಗೆ ವಿಚ್ಛೇದನ ಪಡೆದು ಈಗ ಶೋಭಿತಾ ಅವರನ್ನು ಮದುವೆ ಆಗುತ್ತಿದ್ದಾರೆ. ಶೋಭಿತಾಗೆ ಇದು ಮೊದಲ ಮದುವೆ.

ನಾಗ ಚೈತನ್ಯ ಈ ಹಿಂದೆ ಸಮಂತಾ ಜೊತೆ ವಿವಾಹವಾಗಿದ್ದರು. ಅವರೊಟ್ಟಿಗೆ ವಿಚ್ಛೇದನ ಪಡೆದು ಈಗ ಶೋಭಿತಾ ಅವರನ್ನು ಮದುವೆ ಆಗುತ್ತಿದ್ದಾರೆ. ಶೋಭಿತಾಗೆ ಇದು ಮೊದಲ ಮದುವೆ.

2 / 5
ಹೈದರಾಬಾದ್​ನ ವಿಶೇಷ ಸ್ಥಳದಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಮದುವೆ ನಡೆಯುತ್ತಿದ್ದು, ನಾಗ ಚೈತನ್ಯ ಹಾಗೂ ಶೋಭಿತಾ ಅವರನ್ನು ಒಟ್ಟಿಗೆ ಕೂರಿಸಿ ಹಳದಿ ಶಾಸ್ತ್ರ ಮಾಡಲಾಗಿದೆ.

ಹೈದರಾಬಾದ್​ನ ವಿಶೇಷ ಸ್ಥಳದಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಮದುವೆ ನಡೆಯುತ್ತಿದ್ದು, ನಾಗ ಚೈತನ್ಯ ಹಾಗೂ ಶೋಭಿತಾ ಅವರನ್ನು ಒಟ್ಟಿಗೆ ಕೂರಿಸಿ ಹಳದಿ ಶಾಸ್ತ್ರ ಮಾಡಲಾಗಿದೆ.

3 / 5
ಶೋಭಿತಾ ಹಾಗೂ ನಾಗ ಚೈತನ್ಯ ಅವರುಗಳಿಗೆ ಹಳದಿ ಹಚ್ಚಿ ಮಂಗಳ ಸ್ನಾನ ಮಾಡಿಸಲಾಗಿದೆ. ನವಜೋಡಿಯನ್ನು ಒಟ್ಟಿಗೆ ಕೂರಿಸಿ ಹೂವು ಹಾಕಿ ಆಶೀರ್ವದಿಸಲಾಗಿದೆ. ನವಜೋಡಿಯ ಚಿತ್ರಗಳು ಈಗ ವೈರಲ್ ಆಗುತ್ತಿವೆ.

ಶೋಭಿತಾ ಹಾಗೂ ನಾಗ ಚೈತನ್ಯ ಅವರುಗಳಿಗೆ ಹಳದಿ ಹಚ್ಚಿ ಮಂಗಳ ಸ್ನಾನ ಮಾಡಿಸಲಾಗಿದೆ. ನವಜೋಡಿಯನ್ನು ಒಟ್ಟಿಗೆ ಕೂರಿಸಿ ಹೂವು ಹಾಕಿ ಆಶೀರ್ವದಿಸಲಾಗಿದೆ. ನವಜೋಡಿಯ ಚಿತ್ರಗಳು ಈಗ ವೈರಲ್ ಆಗುತ್ತಿವೆ.

4 / 5
ಶೋಭಿತಾ ಧುಲಿಪಾಲ ಹಾಗೂ ನಾಗ ಚೈತನ್ಯ ಅವರ ವಿವಾಹವು ಡಿಸೆಂಬರ್ 05 ರಂದು ನಡೆಯಲಿದೆ. ಆ ವರೆಗೆ ಮದುವೆಯ ವಿವಿಧ ಶಾಸ್ತ್ರಗಳನ್ನು ಎರಡೂ ಕಡೆಯ ಕುಟುಂಬದವರು ಸೇರಿ ನೆರವೇರಿಸಲಿದ್ದಾರೆ.

ಶೋಭಿತಾ ಧುಲಿಪಾಲ ಹಾಗೂ ನಾಗ ಚೈತನ್ಯ ಅವರ ವಿವಾಹವು ಡಿಸೆಂಬರ್ 05 ರಂದು ನಡೆಯಲಿದೆ. ಆ ವರೆಗೆ ಮದುವೆಯ ವಿವಿಧ ಶಾಸ್ತ್ರಗಳನ್ನು ಎರಡೂ ಕಡೆಯ ಕುಟುಂಬದವರು ಸೇರಿ ನೆರವೇರಿಸಲಿದ್ದಾರೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ