Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ-ನಾಗ ಚೈತನ್ಯ ಹಳದಿ ಶಾಸ್ತ್ರ: ಇಲ್ಲಿವೆ ಸುಂದರ ಚಿತ್ರಗಳು

Naga Chaitanya: ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರು ವಿವಾಹವಾಗುತ್ತಿದ್ದಾರೆ. ಇಬ್ಬರ ಮದುವೆ ಶಾಸ್ತ್ರ ಇಂದು ಪ್ರಾರಂಭ ಆಗಿದೆ. ಹಳದಿ ಶಾಸ್ತ್ರ ನೆರವೇರಿದ್ದು ಇಲ್ಲಿವೆ ಕೆಲವು ಸುಂದರ ಚಿತ್ರಗಳು.

ಮಂಜುನಾಥ ಸಿ.
|

Updated on: Nov 29, 2024 | 3:44 PM

ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ವಿವಾಹವಾಗುತ್ತಿದ್ದಾರೆ. ವಿವಾಹ ಶಾಸ್ತ್ರಗಳು ಇಂದಿನಿಂದ (ನವೆಂಬರ್ 29) ಪ್ರಾರಂಭ ಆಗಿವೆ. ಕುಟುಂಬ ಸದಸ್ಯರು ಮಾತ್ರವೇ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ವಿವಾಹವಾಗುತ್ತಿದ್ದಾರೆ. ವಿವಾಹ ಶಾಸ್ತ್ರಗಳು ಇಂದಿನಿಂದ (ನವೆಂಬರ್ 29) ಪ್ರಾರಂಭ ಆಗಿವೆ. ಕುಟುಂಬ ಸದಸ್ಯರು ಮಾತ್ರವೇ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

1 / 5
ನಾಗ ಚೈತನ್ಯ ಈ ಹಿಂದೆ ಸಮಂತಾ ಜೊತೆ ವಿವಾಹವಾಗಿದ್ದರು. ಅವರೊಟ್ಟಿಗೆ ವಿಚ್ಛೇದನ ಪಡೆದು ಈಗ ಶೋಭಿತಾ ಅವರನ್ನು ಮದುವೆ ಆಗುತ್ತಿದ್ದಾರೆ. ಶೋಭಿತಾಗೆ ಇದು ಮೊದಲ ಮದುವೆ.

ನಾಗ ಚೈತನ್ಯ ಈ ಹಿಂದೆ ಸಮಂತಾ ಜೊತೆ ವಿವಾಹವಾಗಿದ್ದರು. ಅವರೊಟ್ಟಿಗೆ ವಿಚ್ಛೇದನ ಪಡೆದು ಈಗ ಶೋಭಿತಾ ಅವರನ್ನು ಮದುವೆ ಆಗುತ್ತಿದ್ದಾರೆ. ಶೋಭಿತಾಗೆ ಇದು ಮೊದಲ ಮದುವೆ.

2 / 5
ಹೈದರಾಬಾದ್​ನ ವಿಶೇಷ ಸ್ಥಳದಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಮದುವೆ ನಡೆಯುತ್ತಿದ್ದು, ನಾಗ ಚೈತನ್ಯ ಹಾಗೂ ಶೋಭಿತಾ ಅವರನ್ನು ಒಟ್ಟಿಗೆ ಕೂರಿಸಿ ಹಳದಿ ಶಾಸ್ತ್ರ ಮಾಡಲಾಗಿದೆ.

ಹೈದರಾಬಾದ್​ನ ವಿಶೇಷ ಸ್ಥಳದಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಮದುವೆ ನಡೆಯುತ್ತಿದ್ದು, ನಾಗ ಚೈತನ್ಯ ಹಾಗೂ ಶೋಭಿತಾ ಅವರನ್ನು ಒಟ್ಟಿಗೆ ಕೂರಿಸಿ ಹಳದಿ ಶಾಸ್ತ್ರ ಮಾಡಲಾಗಿದೆ.

3 / 5
ಶೋಭಿತಾ ಹಾಗೂ ನಾಗ ಚೈತನ್ಯ ಅವರುಗಳಿಗೆ ಹಳದಿ ಹಚ್ಚಿ ಮಂಗಳ ಸ್ನಾನ ಮಾಡಿಸಲಾಗಿದೆ. ನವಜೋಡಿಯನ್ನು ಒಟ್ಟಿಗೆ ಕೂರಿಸಿ ಹೂವು ಹಾಕಿ ಆಶೀರ್ವದಿಸಲಾಗಿದೆ. ನವಜೋಡಿಯ ಚಿತ್ರಗಳು ಈಗ ವೈರಲ್ ಆಗುತ್ತಿವೆ.

ಶೋಭಿತಾ ಹಾಗೂ ನಾಗ ಚೈತನ್ಯ ಅವರುಗಳಿಗೆ ಹಳದಿ ಹಚ್ಚಿ ಮಂಗಳ ಸ್ನಾನ ಮಾಡಿಸಲಾಗಿದೆ. ನವಜೋಡಿಯನ್ನು ಒಟ್ಟಿಗೆ ಕೂರಿಸಿ ಹೂವು ಹಾಕಿ ಆಶೀರ್ವದಿಸಲಾಗಿದೆ. ನವಜೋಡಿಯ ಚಿತ್ರಗಳು ಈಗ ವೈರಲ್ ಆಗುತ್ತಿವೆ.

4 / 5
ಶೋಭಿತಾ ಧುಲಿಪಾಲ ಹಾಗೂ ನಾಗ ಚೈತನ್ಯ ಅವರ ವಿವಾಹವು ಡಿಸೆಂಬರ್ 05 ರಂದು ನಡೆಯಲಿದೆ. ಆ ವರೆಗೆ ಮದುವೆಯ ವಿವಿಧ ಶಾಸ್ತ್ರಗಳನ್ನು ಎರಡೂ ಕಡೆಯ ಕುಟುಂಬದವರು ಸೇರಿ ನೆರವೇರಿಸಲಿದ್ದಾರೆ.

ಶೋಭಿತಾ ಧುಲಿಪಾಲ ಹಾಗೂ ನಾಗ ಚೈತನ್ಯ ಅವರ ವಿವಾಹವು ಡಿಸೆಂಬರ್ 05 ರಂದು ನಡೆಯಲಿದೆ. ಆ ವರೆಗೆ ಮದುವೆಯ ವಿವಿಧ ಶಾಸ್ತ್ರಗಳನ್ನು ಎರಡೂ ಕಡೆಯ ಕುಟುಂಬದವರು ಸೇರಿ ನೆರವೇರಿಸಲಿದ್ದಾರೆ.

5 / 5
Follow us
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!