AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Tips: ನಿಮ್ಮ ಸ್ಮಾರ್ಟ್​ಫೋನ್ ಡಿಸ್ ಪ್ಲೇ ಸ್ಕ್ರಾಚ್ ಆಗಿದ್ರೆ ಜಸ್ಟ್ ಹೀಗೆ ಮಾಡಿ ಸಾಕು

ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್‌ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ನಿಮ್ಮ ಫೋನ್​ನಲ್ಲಾದ ಸ್ಕ್ರಾಚ್ ಅನ್ನು ಸುಲಭವಾಗಿ ಹೇಗೆ ತೆಗೆಯಬಹುದು ಎಂದು ಲೇಖನದಲ್ಲಿ ತಿಳಿಸಲಾಗಿದೆ.

Vinay Bhat
|

Updated on: Jul 21, 2023 | 6:55 AM

ಇಂದು ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ನಾನಾ ನಮೂನೆಯ ಮೊಬೈಲ್​ಗಳಿವೆ. ಮಡಚುವ ಫೋನ್​ನಿಂದ ಹಿಡಿದು ಕೀಪೈಡ್ ಮೊಬೈಲ್ ವರೆಗೆ ಖರೀದಿ ಮಾಡುತ್ತಾರೆ. ಮುಖ್ಯವಾಗಿ ಈಗ ಕಡಿಮೆ ಬೆಲೆಗೆ ಸ್ಮಾರ್ಟ್​ಫೋನ್ಸ್ ಸುಲಭದಿಂದ ಸಿಗುತ್ತಿರುವ ಕಾರಣ ಅದನ್ನು ಜೋಪಾನವಾಗಿ ಕಾಪಾಡಿಕೊಳ್ಳುವವರು ಕಮ್ಮಿ.

ಇಂದು ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ನಾನಾ ನಮೂನೆಯ ಮೊಬೈಲ್​ಗಳಿವೆ. ಮಡಚುವ ಫೋನ್​ನಿಂದ ಹಿಡಿದು ಕೀಪೈಡ್ ಮೊಬೈಲ್ ವರೆಗೆ ಖರೀದಿ ಮಾಡುತ್ತಾರೆ. ಮುಖ್ಯವಾಗಿ ಈಗ ಕಡಿಮೆ ಬೆಲೆಗೆ ಸ್ಮಾರ್ಟ್​ಫೋನ್ಸ್ ಸುಲಭದಿಂದ ಸಿಗುತ್ತಿರುವ ಕಾರಣ ಅದನ್ನು ಜೋಪಾನವಾಗಿ ಕಾಪಾಡಿಕೊಳ್ಳುವವರು ಕಮ್ಮಿ.

1 / 7
ಹೆಚ್ಚಿನವರ ಮೊಬೈಲ್ ಡಿಸ್ ಪ್ಲೇ ಒಂದಲ್ಲ ಒಂದು ರೀತಿಯಲ್ಲಿ ಹಾನಿಯಾಗಿರುತ್ತದೆ. ಡಿಸ್ ಪ್ಲೇಗೆ ಸ್ಕ್ರೀನ್ ಕವರ್ ಹಾಕಿದ್ದರೂ ಅದು ಕೆಲವೊಂದು ಬಾರಿ ಉಪಯೋಗಕ್ಕೆ ಬರುವುದಿಲ್ಲ.

ಹೆಚ್ಚಿನವರ ಮೊಬೈಲ್ ಡಿಸ್ ಪ್ಲೇ ಒಂದಲ್ಲ ಒಂದು ರೀತಿಯಲ್ಲಿ ಹಾನಿಯಾಗಿರುತ್ತದೆ. ಡಿಸ್ ಪ್ಲೇಗೆ ಸ್ಕ್ರೀನ್ ಕವರ್ ಹಾಕಿದ್ದರೂ ಅದು ಕೆಲವೊಂದು ಬಾರಿ ಉಪಯೋಗಕ್ಕೆ ಬರುವುದಿಲ್ಲ.

2 / 7
ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್‌ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ನಿಮ್ಮ ಫೋನ್​ನಲ್ಲಾದ ಸ್ಕ್ರಾಚ್ ಅನ್ನು ಸುಲಭವಾಗಿ ಹೇಗೆ ತೆಗೆಯಬಹುದು ಎಂದು ಲೇಖನದಲ್ಲಿ ತಿಳಿಸಲಾಗಿದೆ.

ದಿನನಿತ್ಯದ ಬಳಕೆಯ ನಡುವೆ ಸ್ಮಾರ್ಟ್‌ಫೋನ್‌ ಸ್ಕ್ರಾಚ್ ಆಗಿಯೇ ಆಗುತ್ತದೆ. ಆದ್ದರಿಂದ ನಿಮ್ಮ ಫೋನ್​ನಲ್ಲಾದ ಸ್ಕ್ರಾಚ್ ಅನ್ನು ಸುಲಭವಾಗಿ ಹೇಗೆ ತೆಗೆಯಬಹುದು ಎಂದು ಲೇಖನದಲ್ಲಿ ತಿಳಿಸಲಾಗಿದೆ.

3 / 7
ಬೇಕಿಂಗ್ ಸೋಡಾ: ಸ್ಕ್ರಾಚ್ ನಿವಾರಣೆಗಾಗಿ ಬೇಕಿಂಗ್ ಸೋಡಾ ಉತ್ತಮ ವಿಧಾನ. ಒಂದು ಪಾತ್ರೆಗೆ ನೀರು ಮತ್ತು ಸೋಡಾವನ್ನು ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ನಿವಾರಣೆ ಮಾಡಿ.

ಬೇಕಿಂಗ್ ಸೋಡಾ: ಸ್ಕ್ರಾಚ್ ನಿವಾರಣೆಗಾಗಿ ಬೇಕಿಂಗ್ ಸೋಡಾ ಉತ್ತಮ ವಿಧಾನ. ಒಂದು ಪಾತ್ರೆಗೆ ನೀರು ಮತ್ತು ಸೋಡಾವನ್ನು ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ನಿವಾರಣೆ ಮಾಡಿ.

4 / 7
ಸ್ಕ್ರಾಚ್ ರಿಮೂವಲ್ ಕ್ರೀಮ್‌: ಮಾರುಕಟ್ಟೆಯಲ್ಲಿ ಹಲವಾರು ಕಾರು ಸ್ಕ್ರಾಚ್ ರಿಮೂವಲ್ ಕ್ರೀಮ್‌ಗಳಿವೆ. ಅವುಗಳಲ್ಲಿ ಯಾವುದಾದರೂ ಒಂದನ್ನು ಬಳಸಿ ನಿಮ್ಮ ಫೋನ್ ಡಿಸ್‌ಪ್ಲೇ ಸ್ಕ್ರಾಚ್ ಹೋಗಲಾಡಿಸಿ.

ಸ್ಕ್ರಾಚ್ ರಿಮೂವಲ್ ಕ್ರೀಮ್‌: ಮಾರುಕಟ್ಟೆಯಲ್ಲಿ ಹಲವಾರು ಕಾರು ಸ್ಕ್ರಾಚ್ ರಿಮೂವಲ್ ಕ್ರೀಮ್‌ಗಳಿವೆ. ಅವುಗಳಲ್ಲಿ ಯಾವುದಾದರೂ ಒಂದನ್ನು ಬಳಸಿ ನಿಮ್ಮ ಫೋನ್ ಡಿಸ್‌ಪ್ಲೇ ಸ್ಕ್ರಾಚ್ ಹೋಗಲಾಡಿಸಿ.

5 / 7
ಮೊಟ್ಟೆಯ ಬಿಳಿಭಾಗ: ಹೌದು, ಮೊಟ್ಟೆಯ ಬಿಳಿಭಾಗ ಮತ್ತು ಪೊಟ್ಯಾಶಿಯಮ್ ಸಲ್ಫೇಟ್ ಬಳಸಿ ಫೋನ್‌ ಸ್ಕ್ರಾಚ್ ನಿವಾರಣೆ ಮಾಡಿಕೊಳ್ಳಬಹುದಾಗಿದೆ. ಇವೆರಡನ್ನು ಮಿಶ್ರಣ ಮಾಡಿ. ಮತ್ತು ಈ ಮಿಶ್ರಣದಿಂದ ಸ್ಮಾರ್ಟ್‌ಫೋನ್ ಪರದೆಯನ್ನು ಒರೆಸಿ.

ಮೊಟ್ಟೆಯ ಬಿಳಿಭಾಗ: ಹೌದು, ಮೊಟ್ಟೆಯ ಬಿಳಿಭಾಗ ಮತ್ತು ಪೊಟ್ಯಾಶಿಯಮ್ ಸಲ್ಫೇಟ್ ಬಳಸಿ ಫೋನ್‌ ಸ್ಕ್ರಾಚ್ ನಿವಾರಣೆ ಮಾಡಿಕೊಳ್ಳಬಹುದಾಗಿದೆ. ಇವೆರಡನ್ನು ಮಿಶ್ರಣ ಮಾಡಿ. ಮತ್ತು ಈ ಮಿಶ್ರಣದಿಂದ ಸ್ಮಾರ್ಟ್‌ಫೋನ್ ಪರದೆಯನ್ನು ಒರೆಸಿ.

6 / 7
ಬೇಬಿ ಪೌಡರ್: ಬೇಬಿ ಪೌಡರ್ ಮೂಲಕವೂ ಡಿಸ್‌ಪ್ಲೇ ಸ್ಕ್ರಾಚ್ ರಿಮೂವ್ ಮಾಡಬಹುದು ಎಂಬುದು ನಿಮಗೆ ಗೊತ್ತೆ. ಒಂದು ಪಾತ್ರೆಗೆ ನೀರು ಮತ್ತು ಬೇಬಿ ಪೌಡರ್ ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ಆದ ಜಾಗದಲ್ಲಿ ಹಚ್ಚಿರಿ.

ಬೇಬಿ ಪೌಡರ್: ಬೇಬಿ ಪೌಡರ್ ಮೂಲಕವೂ ಡಿಸ್‌ಪ್ಲೇ ಸ್ಕ್ರಾಚ್ ರಿಮೂವ್ ಮಾಡಬಹುದು ಎಂಬುದು ನಿಮಗೆ ಗೊತ್ತೆ. ಒಂದು ಪಾತ್ರೆಗೆ ನೀರು ಮತ್ತು ಬೇಬಿ ಪೌಡರ್ ಬೆರೆಸಿಕೊಳ್ಳಿ. ಇವೆರಡನ್ನು ನುಣ್ಣನೆ ಪೇಸ್ಟ್ ಮಾಡಿ ಮತ್ತು ಹತ್ತಿ ಬಟ್ಟೆ ಬಳಸಿ ಸ್ಕ್ರಾಚ್ ಆದ ಜಾಗದಲ್ಲಿ ಹಚ್ಚಿರಿ.

7 / 7
Follow us
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!
ಈಶ್ವರಪ್ಪರ ಪ್ರಕಾರ ಅಲ್ಪಸಂಖ್ಯಾತರು ಅನ್ನೋದು ಕೂಡ ಒಂದು ಧರ್ಮ!